ಇಂದು ಜನರ ಅಭಿರುಚಿ ಬಹಳ ವಿಭಿನ್ನವಾಗಿದೆ. ಎಲ್ಲಾ ವಿಷಯದಲ್ಲೂ ಹೊಸತನ್ನು ಹುಡುಕುತ್ತಾರೆ ಜನರು. ಅದರಲ್ಲೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದಾಗಿ ಜನರು ವಿಶೇಷ ಫೋಟೋ ಶೂಟ್ ವಿಡಿಯೋ ಮೊದಲಾದವುಗಳಿಗೆ ಹೆಚ್ಚು ಮಾರುಹೋಗಿದ್ದಾರೆ. ಹಾಗಾಗಿಯೇ ಇಂದು ಪ್ರತಿಯೊಬ್ಬರು ತಮ್ಮ ಜೀವನದ ವಿಶೇಷ ಗಳಿಗೆಗಳನ್ನ ಸೆರೆಹಿಡಿದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಾರೆ. ಪ್ರತಿಯೊಬ್ಬರಿಗೂ ಜೀವನದಲ್ಲಿ ಮರೆಯಲಾಗದ ಹಾಗೂ ನೆನಪಿನಲ್ಲಿ ಇರುವಂತಹ ಅತ್ಯುತ್ತಮ ಘಳಿಗೆ ಅಂದ್ರೆ ಅದು ಮದುವೆ. ಹಾಗಾಗಿ ಮದುವೆಯ ಸಂದರ್ಭದಲ್ಲಿ ಅಥವಾ ಮದುವೆ ಗೊತ್ತಾದ ನಂತರದ ಪ್ರತಿಯೊಂದು ಕ್ಷಣವನ್ನು ಮೆಮೊರೇಬಲ್ ಆಗಿ ಇಡಲು ಜನ ಪ್ರಯತ್ನಿಸುತ್ತಾರೆ. …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಶಿಕ್ಷಕಿ ಬಳಿ ಸಾಲ ಕೇಳಿದ ಮಹಿಳೆಗೆ ಹರಿದು ಬಂತು ಬರೋಬ್ಬರಿ 51 ಲಕ್ಷ ರೂಪಾಯಿ..!
ತನ್ನ ಮಗನ ಶಿಕ್ಷಕಿಯ ಬಳಿ 500 ರೂಪಾಯಿ ಸಾಲ ಕೇಳಿದ ಮಹಿಳೆಯ ಖಾತೆಗೆ ಒಂದೇ ದಿನದಲ್ಲಿ ಬರೋಬ್ಬರಿ 51 ಲಕ್ಷ ರೂಪಾಯಿ ಹರಿದು ಬಂದಿದೆ. ಪಾಲಕ್ಕಾಡ್ ನ ಕೂಟ್ಟನಾಡ್ ನಿವಾಸಿ ಸುಭದ್ರ ಎಂಬ ಮಹಿಳೆ ತನ್ನ ಮಗನ ಶಿಕ್ಷಕಿ ಗಿರಿಜಾ ಹರಿಕುಮಾರ್ ಬಳಿ ರೂ. 500 ಸಹಾಯ ಕೇಳಿದ್ದರು. ಶಿಕ್ಷಕಿಯು ಮಹಿಳೆಗೆ ಒಂದು ಸಾವಿರ ರೂಪಾಯಿ ಸಾಲ ನೀಡಿದ್ದಲ್ಲದೆ ಮಹಿಳೆಯ ಕುಟುಂಬದ ಬವಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ದಾನಿಗಳು ಸುಭದ್ರರ ಖಾತೆಗೆ ಒಂದೇ ದಿನದಲ್ಲಿ 51 ಲಕ್ಷ ರೂಪಾಯಿಯನ್ನು ಜಮೆ ಮಾಡಿದ್ದಾರೆ. …
Read More »ಇದುವರೆಗೆ ಬೇರೆಯವರ ಹವಾ..!ಇನ್ಮುಂದೆ. : ಸಿನಿಮಾ ಡೈಲಾಗ್ ಹೊಡೆದ ಸಚಿವ ಸುಧಾಕರ್
ಕೋಲಾರ : ಇದುವರೆಗೆ ಬೇರೆಯವರ ಹವಾ ಇನ್ನುಂದೆ ವರ್ತೂರು ಪ್ರಕಾಶ್ ಹವಾ ಇದೆ ಎಂದು ಸಚಿವ ಸುಧಾಕರ್ ಸಿನಿಮಾ ಡೈಲಾಗ್ ಹೊಡೆದಿದ್ದಾರೆ. ಕೋಲಾರದಲ್ಲಿ ವರ್ತೂರು ಪ್ರಕಾಶ್ ಹುಟ್ಟು ಹಬ್ಬ ಕಾರ್ಯಕ್ರಮದ ವೇಳೆ ಮಾತನಾಡಿದ ಸಚಿವ ಸುಧಾಕರ್ ಇದುವರೆಗೆ ಬೇರೆಯವರ ಹವಾ ಇನ್ನುಂದೆ ವರ್ತೂರು ಪ್ರಕಾಶ್ ಹವಾ, ನೂರಕ್ಕೆ ನೂರು ವರ್ತೂರು ಪ್ರಕಾಶ್ ಶಾಸಕರಾಗುತ್ತಾರೆ ಎಂದರು. ನಾವು 15 ದಿನದ ಮುಂಚೆಯೇ ಕೋಲಾರದಲ್ಲಿ ಹೊಸ ವರ್ಷ ಆಚರಣೆ ಮಾಡುತ್ತಿದ್ದೇವೆ, ನಾನು ಇದುವರೆಗೆ ಹೇಳಿದ ರಾಜಕೀಯ ಮಾತು ಸುಳ್ಳಾಗಿಲ್ಲ , ನೂರಕ್ಕೆ ನೂರು ವರ್ತೂರು ಪ್ರಕಾಶ್ …
Read More »