ಉಡುಪಿ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದ ಕೂಡಲೇ ಹಿಂದೂ ಕಾರ್ಯಕರ್ತರನ್ನು ಬೇದರಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದು ಸಚಿವರಿಗೆ ಶೋಭೆ ತರುವದಿಲ್ಲ ಎಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಐದಾರು ಬಾರಿ ಪ್ರವಾಸ ಮಾಡಿದ್ದು ಉತ್ತಮ ಸ್ಪಂದನ ವ್ಯಕ್ತವಾಗಿದ್ದು ಇಲ್ಲಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು. ಹಿಂದುತ್ವದ ಆಧಾರದ ಗೆದ್ದ ಬಿಜೆಪಿ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಕಡೆಗಣಿಸಿದೆ. ಮೂರು ಸಾವಿರ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮುಂಬರುವ ಚುನಾವಣೆಯಲ್ಲಿ ಅಕ್ರೋಷಿತ ಕಾರ್ಯಕರ್ತರೇ …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು; ಯುವಕ, ಯುವತಿಯನ್ನು ಕರೆದುಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಧರ್ಮಸ್ಥಳ: ನಿಲ್ಲಿಸಲಾಗಿದ್ದ ಬೈಕ್ವೊಂದನ್ನು ಕಳವು ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಧರ್ಮಸ್ಥಳದ ದ್ವಾರದಲ್ಲಿ ನಡೆದಿದೆ. ಧರ್ಮಸ್ಥಳ ದ್ವಾರದ ಬಳಿ ನಿಲ್ಲಿಸಿದ್ದ ಬೈಕ್ ನ್ನು ಓರ್ವ ಯುವಕ ಹಾಗು ಯುವತಿ ಸೇರಿ ಕಳವು ಮಾಡಿದ್ದಾರೆ ಎನ್ನಲಾಗಿದೆ. ಇಲ್ಲಿನ ಬೆಳ್ತಂಗಡಿ ನಿವಾಸಿಯಾಗಿರುವ ಗ್ರಾಮದ ಜೀವನ್ ಎಂಬ ವಿದ್ಯಾರ್ಥಿ ಧರ್ಮಸ್ಥಳ ದ್ವಾರದ ಬಳಿ ಬೈಕ್ ಪಾರ್ಕ್ ಮಾಡಿ ಹೋದ ವೇಳೆ ಓರ್ವ ಯುವಕ, ಯುವತಿಯನ್ನು ಕರೆದುಕೊಂಡು ಆ ಬೈಕ್ ಮೂಲಕ ಕುದ್ರಾಯ ಮೂಲಕ ಕೊಕ್ಕಡ ರಸ್ತೆಯಾಗಿ ಸಾಗಿರುವಂತಹ ದೃಶ್ಯ ಸ್ಥಳೀಯ ಕಟ್ಟಡದ ಸಿಸಿ ಕ್ಯಾಮೆರಾದಲ್ಲಿ …
Read More »ಎಚ್ಚರ..! ಸ್ವಿಗ್ಗಿ, ಝೊಮ್ಯಾಟೋ ಡೆಲಿವರಿ ಬ್ಯಾಗ್ಗಳಲ್ಲೂ ಗಾಂಜಾ ಸಾಗಾಟ-ಇಬ್ಬರು ಅರೆಸ್ಟ್
ಬೆಂಗಳೂರು: ಸ್ವಿಗ್ಗಿ ಮತ್ತು ಝೊಮ್ಯಾಟೋ ಡೆಲಿವರಿ ಬ್ಯಾಗ್ಗಳಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಿಗ್ಗಿ ಡೆಲಿವರಿ ಬ್ಯಾಗ್ನಲ್ಲಿ ಗಾಂಜಾ ಸಾಗಾಟ ಮಾಡುವ ಕುರಿತು ಅನುಮಾನ ಬಂದ ಹಿನ್ನೆಲೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ನಗರದ ವೈಟ್ ಫೀಲ್ಡ್ ಮತ್ತು ಯಲಹಂಕದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಡೆಲಿವರಿ ಬ್ಯಾಗ್ನಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುವ ವಿಚಾರ ಬಯಲಾಗಿದೆ. ಬಂಧಿತರಿಬ್ಬರೂ ಸ್ವಿಗ್ಗಿ ಡೆಲಿವರಿ …
Read More »