ಧರ್ಮಸ್ಥಳ: ನಿಲ್ಲಿಸಲಾಗಿದ್ದ ಬೈಕ್ವೊಂದನ್ನು ಕಳವು ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಧರ್ಮಸ್ಥಳದ ದ್ವಾರದಲ್ಲಿ ನಡೆದಿದೆ. ಧರ್ಮಸ್ಥಳ ದ್ವಾರದ ಬಳಿ ನಿಲ್ಲಿಸಿದ್ದ ಬೈಕ್ ನ್ನು ಓರ್ವ ಯುವಕ ಹಾಗು ಯುವತಿ ಸೇರಿ ಕಳವು ಮಾಡಿದ್ದಾರೆ ಎನ್ನಲಾಗಿದೆ. ಇಲ್ಲಿನ ಬೆಳ್ತಂಗಡಿ ನಿವಾಸಿಯಾಗಿರುವ ಗ್ರಾಮದ ಜೀವನ್ ಎಂಬ ವಿದ್ಯಾರ್ಥಿ ಧರ್ಮಸ್ಥಳ ದ್ವಾರದ ಬಳಿ ಬೈಕ್ ಪಾರ್ಕ್ ಮಾಡಿ ಹೋದ ವೇಳೆ ಓರ್ವ ಯುವಕ, ಯುವತಿಯನ್ನು ಕರೆದುಕೊಂಡು ಆ ಬೈಕ್ ಮೂಲಕ ಕುದ್ರಾಯ ಮೂಲಕ ಕೊಕ್ಕಡ ರಸ್ತೆಯಾಗಿ ಸಾಗಿರುವಂತಹ ದೃಶ್ಯ ಸ್ಥಳೀಯ ಕಟ್ಟಡದ ಸಿಸಿ ಕ್ಯಾಮೆರಾದಲ್ಲಿ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಎಚ್ಚರ..! ಸ್ವಿಗ್ಗಿ, ಝೊಮ್ಯಾಟೋ ಡೆಲಿವರಿ ಬ್ಯಾಗ್ಗಳಲ್ಲೂ ಗಾಂಜಾ ಸಾಗಾಟ-ಇಬ್ಬರು ಅರೆಸ್ಟ್
ಬೆಂಗಳೂರು: ಸ್ವಿಗ್ಗಿ ಮತ್ತು ಝೊಮ್ಯಾಟೋ ಡೆಲಿವರಿ ಬ್ಯಾಗ್ಗಳಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಿಗ್ಗಿ ಡೆಲಿವರಿ ಬ್ಯಾಗ್ನಲ್ಲಿ ಗಾಂಜಾ ಸಾಗಾಟ ಮಾಡುವ ಕುರಿತು ಅನುಮಾನ ಬಂದ ಹಿನ್ನೆಲೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ನಗರದ ವೈಟ್ ಫೀಲ್ಡ್ ಮತ್ತು ಯಲಹಂಕದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಡೆಲಿವರಿ ಬ್ಯಾಗ್ನಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುವ ವಿಚಾರ ಬಯಲಾಗಿದೆ. ಬಂಧಿತರಿಬ್ಬರೂ ಸ್ವಿಗ್ಗಿ ಡೆಲಿವರಿ …
Read More »ಮಂಗಳೂರು: ಸಿನಿಮಾ ನೋಡಲು ಬಂದ ಭಿನ್ನಕೋಮಿನ ಜೋಡಿಗೆ ತಡೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಮತ್ತೆ ಮುಂದುವರೆದಿದೆ. ಜಿಲ್ಲೆಯಲ್ಲಿ ಸಿನಿಮಾ ವೀಕ್ಷಿಸಲು ಬಂದಿದ್ದ ಅನ್ಯಕೋಮಿನ ಜೋಡಿಗೆ ತಡೆ ಹಿಡಿದಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಭಾತರ್ ಚಿತ್ರಮಂದಿರದ ಬಳಿ ಘಟನೆ ನಡೆದಿದೆ. ಅನ್ಯಕೋಮಿನ ಜೋಡಿಯನ್ನು ತಡೆದು ಬಜರಂಗದಳ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಹೀಗಾಗಿ ಉರ್ವಾ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.ಈ ವೇಳೆ ಮಂಗಳೂರಿನ ಉರ್ವಾ ಠಾಣೆ ಪೊಲೀಸರಿಂದ ಆ ಜೋಡಿಯ ರಕ್ಷಣೆ ಮಾಡಿದ್ದಾರೆ. ಕೂಡಲೇ ಆ ಜೋಡಿಯನ್ನು ಉರ್ವಾ ಪೊಲೀಸರು ಠಾಣೆಗೆ ಕರೆತಂದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
Read More »