Recent Posts

ಮದ್ಯ ಕುಡಿದು ಸತ್ತವರಿಗೆ ಯಾವುದೇ ಪರಿಹಾರ ಕೊಡಲ್ಲ; ಸಿಎಂ

ಮದ್ಯ ಕುಡಿದು ಸತ್ತವರಿಗೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳ ಬಟ್ಟಿ ಸೇವಿಸಿ ಸಾವನ್ನಪ್ಪಿದ ಘಟನೆಯನ್ನ ಉಲ್ಲೇಖಿಸಿದರು.ನಾವು ಮನವಿ ಮಾಡುತ್ತಲೇ ಇದ್ದೇವೆ, ಕುಡಿತವು ನಿಮಗೆ ಒಳ್ಳೆಯದನ್ನ ತಂದುಕೊಡಲ್ಲ. ಆದರೂ ಕುಡಿದು ಸಾಯುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ವೇಳೆ ಪ್ರತಿಪಕ್ಷ ನಾಯಕ ವಿಜಯ್ ಸಿನ್ಹಾ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಆದ್ರೆ ನಿತೀಶ್, ‘ಮದ್ಯ ಸೇವಿಸಿ ಮೃತಪಟ್ಟಿದ್ದರೆ ಸರ್ಕಾರ ಪರಿಹಾರ ನೀಡಲು ಸಾಧ್ಯವೇ …

Read More »

ಉಡುಪಿ ಮಂಗಳಮುಖಿಯರ ಅನೈತಿಕ ಚಟುವಟಿಕೆ ವಿರುದ್ದ ಎಸ್ಪಿ ಕಾರ್ಯಾಚರಣೆ

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ಮಂಗಳಮುಖಿಯರು ತೊಡಗಿಕೊಂಡಿರುವ ಕುರಿತಂತೆ ದೂರಿನ ಹಿನ್ನಲೆ ಸ್ವತಃ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ಕಾರ್ಯಾಚರಣೆ ನಡೆಸಿ ಇಬ್ಬರು ಪಿಂಪ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕೆಲವು ಮಂಗಳಮುಖಿಯರು, ವಾಹನಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ, ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಎಸ್ಪಿ ಈ ಕಾರ್ಯಾಚರಣೆಗೆ …

Read More »

ನಾಲ್ಕು ಕಾಲಿನ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ; ವೈದ್ಯಲೋಕಕ್ಕೆ ಅಚ್ಚರಿ

ಮಧ್ಯಪ್ರದೇಶ: ಮಹಿಳೆಯೊಬ್ಬಳು ನಾಲ್ಕು ಕಾಲಿನ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಎಂಬ ಮಹಿಳೆ ನಾಲ್ಕು ಕಾಲಿನ ಮಗುವಿಗೆ ಜನ್ಮ ನೀಡಿದ್ದು, ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.   ಹೆಣ್ಣು ಮಗುವಿನ ತೂಕ 2.3 ಕೆ.ಜಿ. ಇದೆ. ಹೆರಿಗೆಯಾಗುತ್ತಿದ್ದಂತೆ ನಾಲ್ಕು ಕಾಲನ್ನು ನೋಡಿದ ವೈದ್ಯರು ಅಚ್ಚರಿಗೊಂಡಿದ್ದಾರೆ. ಕೂಡಲೇ ಶಿಶುವನ್ನು ಗ್ವಾಲಿಯರ್‌ನ ಜಯರೋಗ್ಯ ಆಸ್ಪತ್ರೆಯ ವೈದ್ಯರು ಪರೀಕ್ಷಿಸಿದ್ದಾರೆ. ಜಯರೋಗ್ಯ ಆಸ್ಪತ್ರೆ ವೈದ್ಯ …

Read More »

You cannot copy content of this page.