ಮೈಸೂರು : ವೇಶ್ಯಾ ವಾಟಿಕೆ ನಡೆಯುತ್ತಿದ್ದ ಸ್ಪಾ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.ಸ್ಪಾ ಹೆಸರಿನಲ್ಲಿ ಆನ್ ಲೈನ್ ಮೂಲಕ ಗ್ರಾಹಕರನ್ನು ಸೆಳೆದು ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬುಧುವಾರ ಸಂಜೆ ವಿಜಯನಗರ ಠಾಣೆ ಇನ್ಸಪೆಕ್ಟರ್ ರವಿಶಂಕರ್ ನೇತೃತ್ವದ ತಂಡ, ವಿಜಯನಗರ 2ನೇ ಹಂತದ ವಾಟರ್ ಟ್ಯಾಂಕ್ ಬಳಿ ಹನಿವೆಲ್ ಸ್ಪಾ ಮೇಲೆ ದಾಳಿ ನಡೆಸಿತು.ಈ ವೇಳೆ ಇಬ್ಬರು ಯುವತಿರೊಂದಿಗೆ ಗ್ರಾಹಕರೂ ಕೂಡ ಇದ್ದರೆಂದು ಹೇಳಲಾಗಿದ್ದು, ಮೈಸೂರಿನವರೇ ಆದ …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
ಗೂಗಲ್ನಲ್ಲಿ ನೀವು ತಪ್ಪಿಯೂ ಈ ವಿಚಾರಗಳನ್ನು ಸರ್ಚ್ ಮಾಡಬೇಡಿ, ನೀವು ಜೈಲಿಗೆ ಹೋಗ್ತೀರಾ…!
ಇತ್ತೀಚಿನ ದಿನಗಳಲ್ಲಿ, ಜನರು ಗೂಗಲ್ನಲ್ಲಿ ತಮ್ಮ ಮನಸ್ಸಿನಲ್ಲಿ ಮೂಡುವ ಪ್ರಶ್ನೆಯನ್ನು ಹಾಕುವ ಮೂಲಕ ಉತ್ತರವನ್ನು ಕಂಡುಕೊಳ್ಳುತ್ತಾರೆ, ಆದರೆ ಗೂಗಲ್ನಲ್ಲಿ ಹುಡುಕುವ ಮೂಲಕ ನಿಮ್ಮನ್ನು ಜೈಲಿಗೆ ಕಳುಹಿಸುವ ಕೆಲವು ವಿಷಯಗಳಿವೆ ಎಂದು ತಿಳಿದರೆ ನೀವು ಆಶ್ಚರ್ಯಚಕಿತರಾಗುತ್ತೀರಿ. ಬಾಂಬ್ ತಯಾರಿಸುವುದು ಹೇಗೆ: . ತಪ್ಪಾಗಿ ಅಥವಾ ತಮಾಷೆಯಾಗಿ ಗೂಗಲ್ ನಲ್ಲಿ ಬಾಂಬ್ ತಯಾರಿಸುವುದು ಹೇಗೆ ಎಂದು ನೋಡಲು ನೀವು ಪ್ರಯತ್ನಿಸಿದರೆ, ನೀವು ಜೈಲಿಗೆ ಹೋಗಬೇಕಾಗಬಹುದು. ಅತ್ಯಾಚಾರ ಸಂತ್ರಸ್ಥರ ಹೆಸರು: ನೀವು ಅತ್ಯಾಚಾರ ಸಂತ್ರಸ್ಥರ ಹೆಸರು ವಿವರಗಳನ್ನು ಆನ್ ಲೈನ್ ನಲ್ಲಿ ಪೋಸ್ಟ್ ಮಾಡಿದರೆ, ಇದು ತುಂಬಾ ಸೂಕ್ಷ್ಮ ಹಾಗೆ …
Read More »ಜನರಲ್ಲಿ ನಡುಕ ಹುಟ್ಟಿಸ್ತಿರುವ ‘ನಾಗಕನ್ಯೆ’, ಗ್ರಾಮಸ್ಥರಿಗೆ ದೇಗುಲ ಕಟ್ಟಿಸುವಂತೆ ಕಟ್ಟಪ್ಪಣೆ
ನಾಗರ ಹಾವನ್ನ ಕುಲ ದೇವತೆ ಎಂದು ಪರಿಗಣಿಸಿ, ಪೂಜಿಸುತ್ತಾರೆ. ಪ್ರತಿಯೊಂದು ದೇವಾಲಯವೂ ನಾಗದೇವತೆಯ ವಿಗ್ರಹಗಳನ್ನ ಹೊಂದಿರಬೇಕು ಎನ್ನುವ ನಿಯಮವಿದೆ. ಆದ್ರೆ, ಕರೀಂನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಚಿತ್ರ ಘಟನೆಯೊಂದು ಸ್ಥಳೀಯರಲ್ಲಿ ಭಯ ಹುಟ್ಟಿಸುತ್ತಿದೆ. ಕರೀಂನಗರ ಜಿಲ್ಲೆಯ ಸೈದಾಬಾದ್ ಮಂಡಲದ ಯುವತಿಯೊಬ್ಬಳು ನಾಗಕನ್ಯೆ ಎಂದು ಹೇಳಿಕೊಂಡಿದ್ದು ಸ್ಥಳೀಯವಾಗಿ ಮಾತ್ರವಲ್ಲದೇ, ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗುತ್ತಿದ್ದಾಳೆ. ಅಂದ್ಹಾಗೆ, ಎಗ್ಲಾಸ್ಪುರದ ಕೃಷ್ಣವೇಣಿ ಎಂಬ ಈ ಯುವತಿ, ಪದವಿ ಮುಗಿಸಿದ್ದು, ಕೆಲ ಕಾಲ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಪಾಠ ಮಾಡಿದ್ದಾಳೆ. ಇತ್ತೀಚೆಗಷ್ಟೇ ಕೃಷ್ಣವೇಣಿ ಅವರ ಪೋಷಕರು ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದರಿಂದಾಗಿ …
Read More »