Recent Posts

ಮಸಾಜ್ ಪಾರ್ಲರ್ನಲ್ಲಿ ವೇಶ್ಯಾ ವಾಟಿಕೆ ದಂದೆ: ಇಬ್ಬರ ಬಂಧನ..!

ಮೈಸೂರು : ವೇಶ್ಯಾ ವಾಟಿಕೆ ನಡೆಯುತ್ತಿದ್ದ ಸ್ಪಾ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.ಸ್ಪಾ ಹೆಸರಿನಲ್ಲಿ ಆನ್ ಲೈನ್ ಮೂಲಕ ಗ್ರಾಹಕರನ್ನು ಸೆಳೆದು ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬುಧುವಾರ ಸಂಜೆ ವಿಜಯನಗರ ಠಾಣೆ ಇನ್ಸಪೆಕ್ಟರ್ ರವಿಶಂಕರ್ ನೇತೃತ್ವದ ತಂಡ, ವಿಜಯನಗರ 2ನೇ ಹಂತದ ವಾಟರ್ ಟ್ಯಾಂಕ್ ಬಳಿ ಹನಿವೆಲ್ ಸ್ಪಾ ಮೇಲೆ ದಾಳಿ ನಡೆಸಿತು.ಈ ವೇಳೆ ಇಬ್ಬರು ಯುವತಿರೊಂದಿಗೆ ಗ್ರಾಹಕರೂ ಕೂಡ ಇದ್ದರೆಂದು ಹೇಳಲಾಗಿದ್ದು, ಮೈಸೂರಿನವರೇ ಆದ …

Read More »

ಗೂಗಲ್‌ನಲ್ಲಿ ನೀವು ತಪ್ಪಿಯೂ ಈ ವಿಚಾರಗಳನ್ನು ಸರ್ಚ್ ಮಾಡಬೇಡಿ, ನೀವು ಜೈಲಿಗೆ ಹೋಗ್ತೀರಾ…!

ಇತ್ತೀಚಿನ ದಿನಗಳಲ್ಲಿ, ಜನರು ಗೂಗಲ್ನಲ್ಲಿ ತಮ್ಮ ಮನಸ್ಸಿನಲ್ಲಿ ಮೂಡುವ ಪ್ರಶ್ನೆಯನ್ನು ಹಾಕುವ ಮೂಲಕ ಉತ್ತರವನ್ನು ಕಂಡುಕೊಳ್ಳುತ್ತಾರೆ, ಆದರೆ ಗೂಗಲ್ನಲ್ಲಿ ಹುಡುಕುವ ಮೂಲಕ ನಿಮ್ಮನ್ನು ಜೈಲಿಗೆ ಕಳುಹಿಸುವ ಕೆಲವು ವಿಷಯಗಳಿವೆ ಎಂದು ತಿಳಿದರೆ ನೀವು ಆಶ್ಚರ್ಯಚಕಿತರಾಗುತ್ತೀರಿ.   ಬಾಂಬ್ ತಯಾರಿಸುವುದು ಹೇಗೆ: . ತಪ್ಪಾಗಿ ಅಥವಾ ತಮಾಷೆಯಾಗಿ ಗೂಗಲ್ ನಲ್ಲಿ ಬಾಂಬ್ ತಯಾರಿಸುವುದು ಹೇಗೆ ಎಂದು ನೋಡಲು ನೀವು ಪ್ರಯತ್ನಿಸಿದರೆ, ನೀವು ಜೈಲಿಗೆ ಹೋಗಬೇಕಾಗಬಹುದು. ಅತ್ಯಾಚಾರ ಸಂತ್ರಸ್ಥರ ಹೆಸರು: ನೀವು ಅತ್ಯಾಚಾರ ಸಂತ್ರಸ್ಥರ ಹೆಸರು ವಿವರಗಳನ್ನು ಆನ್ ಲೈನ್ ನಲ್ಲಿ ಪೋಸ್ಟ್ ಮಾಡಿದರೆ, ಇದು ತುಂಬಾ ಸೂಕ್ಷ್ಮ ಹಾಗೆ …

Read More »

ಜನರಲ್ಲಿ ನಡುಕ ಹುಟ್ಟಿಸ್ತಿರುವ ‘ನಾಗಕನ್ಯೆ’, ಗ್ರಾಮಸ್ಥರಿಗೆ ದೇಗುಲ ಕಟ್ಟಿಸುವಂತೆ ಕಟ್ಟಪ್ಪಣೆ

ನಾಗರ ಹಾವನ್ನ ಕುಲ ದೇವತೆ ಎಂದು ಪರಿಗಣಿಸಿ, ಪೂಜಿಸುತ್ತಾರೆ. ಪ್ರತಿಯೊಂದು ದೇವಾಲಯವೂ ನಾಗದೇವತೆಯ ವಿಗ್ರಹಗಳನ್ನ ಹೊಂದಿರಬೇಕು ಎನ್ನುವ ನಿಯಮವಿದೆ. ಆದ್ರೆ, ಕರೀಂನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಚಿತ್ರ ಘಟನೆಯೊಂದು ಸ್ಥಳೀಯರಲ್ಲಿ ಭಯ ಹುಟ್ಟಿಸುತ್ತಿದೆ. ಕರೀಂನಗರ ಜಿಲ್ಲೆಯ ಸೈದಾಬಾದ್ ಮಂಡಲದ ಯುವತಿಯೊಬ್ಬಳು ನಾಗಕನ್ಯೆ ಎಂದು ಹೇಳಿಕೊಂಡಿದ್ದು ಸ್ಥಳೀಯವಾಗಿ ಮಾತ್ರವಲ್ಲದೇ, ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗುತ್ತಿದ್ದಾಳೆ. ಅಂದ್ಹಾಗೆ, ಎಗ್ಲಾಸ್ಪುರದ ಕೃಷ್ಣವೇಣಿ ಎಂಬ ಈ ಯುವತಿ, ಪದವಿ ಮುಗಿಸಿದ್ದು, ಕೆಲ ಕಾಲ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಪಾಠ ಮಾಡಿದ್ದಾಳೆ. ಇತ್ತೀಚೆಗಷ್ಟೇ ಕೃಷ್ಣವೇಣಿ ಅವರ ಪೋಷಕರು ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದರಿಂದಾಗಿ …

Read More »

You cannot copy content of this page.