ಮಂಡ್ಯ: ಜಿಲ್ಲೆಯಲ್ಲಿ ಪಾಠ ಕಲಿಸುವ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ. ಯಾಕಂದರೆ ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ ಮಾಡಿದ್ದಕ್ಕೆ ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ಹೊಡೆದಿದ್ದಾರೆ. ವಿದ್ಯಾರ್ಥಿನಿಯರ ಏಟಿಗೆ ಮುಖ್ಯ ಶಿಕ್ಷಕ ಸುಸ್ತಾಗಿದ್ದಾರೆ.ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವರ್ತನೆ ತೋರಿದ್ದ. ಇದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಶಿಕ್ಷಕನ …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
ರಾಜ್ಯ IMA ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ
ಮಂಗಳೂರು: 1927ರಲ್ಲಿ ಆರಂಭವಾಗಿರುವ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ ಅಂಗ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ರಾಜ್ಯ ಕುಟುಂಬ ವೈದ್ಯರ (ಐಎಂಎ) ನಿರ್ದೇಶಕ/ಅಧ್ಯಕ್ಷರಾಗಿ ಖ್ಯಾತ ಕುಟುಂಬ ವೈದ್ಯರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು 2022-24 ರ ಸಾಲಿಗೆ ಅವಿರೋದವಾಗಿ ಆಯ್ಕೆ ಆಗಿರುತ್ತಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಪ್ರಕಟಣೆ ತಿಳಿಸಿದೆ. ಮಂಗಳೂರು ಕುಟುಂಬ ವೈದ್ಯರ ಸಂಘದ ಸ್ಥಾಪಕ ಕಾರ್ಯದರ್ಶಿ, ಪ್ರಸ್ತುತ ಅಧ್ಯಕ್ಷರೂ ಆಗಿರುವ ಡಾ ಕುಲಾಲ್ ಈ ಹಿಂದೆ 2012 ರಲ್ಲಿ ಇದೆ ಹುದ್ದೆಯನ್ನ ಅಲಂಕರಿಸಿ ಕರಾವಳಿ ಮಲೆನಾಡು ಭಾಗದ ಕುಟುಂಬ ವೈದ್ಯರನ್ನ …
Read More »ಮಂಗಳೂರು: ಹಿಂದೂ ಮಹಾಸಭಾದ ರಾಜೇಶ್ ಪವಿತ್ರನ್ ಅರೆಸ್ಟ್..!
ಮಂಗಳೂರು: ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್ ಪವಿತ್ರನ್ ಎಂಬುವರನ್ನು ಸುರತ್ಕಲ್ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕಾವೂರು ನಿವಾಸಿ ಸುರೇಶ್ ಎಂಬವರು ಸುರತ್ಕಲ್ನಲ್ಲಿ ರಾಜೇಶ್ ಪವಿತ್ರನ್ ಜೊತೆ ಪಾಲುದಾರಿಕೆಯಲ್ಲಿ ಸ್ಯಾಫ್ರಾನ್ ಇಂಟರ್ ನ್ಯಾಷನಲ್ ಟ್ರೇಡಿಂಗ್ ಎಂಬ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ ರಾಜೇಶ್ ಪವಿತ್ರನ್ ಅವ್ಯವಹಾರಗಳು ಗಮನಕ್ಕೆ ಬಂದುದರಿಂದ ಪಾಲುದಾರಿಕೆಯಿಂದ ಹೊರಬರಲು ನಿರ್ಧರಿಸಿದ್ದರು. ಇದರಿಂದ …
Read More »