Recent Posts

ಫಿರೋಜಾಬಾದಿನಲ್ಲಿ ಬಸ್ ಟ್ರಕ್ ಗೆ ಡಿಕ್ಕಿ : 6 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ|

ಉತ್ತರಪ್ರದೇಶ : ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಲುಧಿಯಾನ ಮತ್ತು ರಾಯ್ ಬರೇಲಿಯಿಂದ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಮುಂಜಾನೆ 4:30 ರ ಸುಮಾರಿಗೆ ಅಪಘಾತಕ್ಕೀಡಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಎಂಸಿ ವಾಹನ ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾದ ಪರಿಣಾಮ ಬಸ್ …

Read More »

BREAKING NEWS : ಅಕ್ರಮ ಎಸಗಿದ ‘ನ್ಯಾಯಬೆಲೆ ಅಂಗಡಿ’ ಲೈಸೆನ್ಸ್ ರದ್ದು ; ಸರ್ಕಾರದ ಕ್ರಮ ಎತ್ತಿ ಹಿಡಿದ ‘ಹೈಕೋರ್ಟ್’

ಬೆಂಗಳೂರು : ಅಕ್ರಮ ಎಸಗಿದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದುಗೊಳಿಸಿ ಆದೇಶ ಹೊರಡಿಸುವ ಮೂಲಕ ರಾಜ್ಯ ಸರ್ಕಾರದ ಕ್ರಮವನ್ನ ಹೈಕೋರ್ಟ್ ವಿಭಾಗೀಯ ಪೀಠ ಎತ್ತಿ ಹಿಡಿದಿದೆ. ಸಿಜೆ ಪಿ.ಬಿ ವರಾಳೆ, ನ್ಯಾ. ಅಶೋಕ್‌ಎಸ್ ಕಿಣಗಿರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತ ಪಡಿಸಿದ್ದು, ರಾಮನಗರದ ಸಂಜೀವಯ್ಯ ಎಂಬುವವರ ನ್ಯಾಯಬೆಲೆ ಅಂಗಡಿ ಲೈಸನ್ಸ್ ರದ್ದುಗೊಳಿಸಿದೆ. ಈ ಮೂಲಕ ರಾಮನಗರ ಜಿಲ್ಲಾಡಳಿತದ ಕ್ರಮ ಹೈಕೋರ್ಟ್ ಎತ್ತಿ ಹಿಡಿದಿದೆ. ಪಡಿತರ ಧಾನ್ಯ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು, ಪಡಿತರ ಕಾರ್ಡ್‍ದಾರರಿಗೆ ಧಾನ್ಯ ನೀಡದಿರುವಂತಹ ಎಲ್ಲ ಪ್ರಕರಣಗಳು ಲೈಸನ್ಸ್ ರದ್ದು ಮಾಡಲು …

Read More »

BREAKING NEWS: ಸ್ಯಾಂಡಲ್‌ವುಡ್ ನಟಿಗೆ ಎರಡು ವರ್ಷ ಜೈಲು ಶಿಕ್ಷೆ….ಯಾಕೆ ಗೊತ್ತಾ..?

ಬೆಂಗಳೂರು: ‘ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ಆದೇಶವನ್ನು ಹೊರಡಿಸಿದೆ.   ನಟಿ ಅಭಿನಯ ಕನ್ನಡ ಚಿತ್ರರಂಗದ ನಟಿ ಮತ್ತು ಕಿರುತೆರೆ ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ`ಅನುಭವ’ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

Read More »

You cannot copy content of this page.