ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಆದೇಶಿಸಿದ್ದಾರೆ. ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಪುರುಷರ ಮೇಲೆ ಹೇಗೆ ದಾಳಿ ಮಾಡಬೇಕು. ಈ ಕೃತ್ಯಗಳಿಂದ ತಪ್ಪಿಸಿಕೊಳ್ಳುವುದ ಬಗ್ಗೆ ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಲಾಗಿದೆ ಲೈಂಗಿಕ ಅಪರಾಧಗಳು ಹೆಚ್ಚಳ : ಇತ್ತೀಚಿನ …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
‘ಫೋನ್’ಲ್ಲಿ ಮಾತಾಡುವಾಗ ‘ಆ ಸೌಂಡ್’ ಬರ್ತಿದ್ಯಾ.? ಜಾಗರೂಕರಾಗಿರಿ.!
ಇತರ ಜನರ ಕರೆಗಳನ್ನ ರೆಕಾರ್ಡ್ ಮಾಡುವುದು ಹೆಚ್ಚಿನ ದೇಶಗಳಲ್ಲಿ ಕಾನೂನು ಬಾಹಿರವಾಗಿದೆ. ಈ ಕಾರಣಕ್ಕಾಗಿ, ಗೂಗಲ್ ಕೆಲವು ಸಮಯದ ಹಿಂದೆ ಮೂರನೇ ವ್ಯಕ್ತಿಯ ಅಪ್ಲಿಕೇಶನ್ಗಳನ್ನ ಸಹ ನಿಷೇಧಿಸಿದೆ. ಅಂದರೆ ಮೂರನೇ ವ್ಯಕ್ತಿಯ ಅಪ್ಲಿಕೇಶನ್ಗಳಿಂದ ಕರೆ ರೆಕಾರ್ಡಿಂಗ್ ಮಾಡಲಾಗುವುದಿಲ್ಲ. ಇದಕ್ಕಾಗಿ, ಫೋನ್ ಸ್ವತಃ ಅಂತರ್ಗತ ಕರೆ ರೆಕಾರ್ಡಿಂಗ್ ವೈಶಿಷ್ಟ್ಯವನ್ನ ಹೊಂದಿದೆ. ಆದ್ರೆ, ಇನ್ ಬಿಲ್ಟ್ ಕಾಲ್ ರೆಕಾರ್ಡಿಂಗ್ ಫೀಚರ್ ಆನ್ ಮಾಡಿದ್ರೆ, ಎದುರಿಗಿರುವ ವ್ಯಕ್ತಿಗೆ ಅದರ ಮಾಹಿತಿ ಸಿಗುತ್ತದೆ. ಹೆಚ್ಚಿನ ಬಾರಿ ಇನ್ನೊಂದು ತುದಿಯಲ್ಲಿರುವ ವ್ಯಕ್ತಿ ನಿಮ್ಮ ಕರೆಯನ್ನ ರೆಕಾರ್ಡ್ ಮಾಡುತ್ತಿದ್ದಾನೆ ಎಂಬುದು ನಿಮಗೆ ತಿಳಿದಿರುವುದಿಲ್ಲ. …
Read More »ಬಂಟ್ವಾಳ: ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿ – ಕಾರು ಸಹಿತ ಚಾಲಕ ವಶಕ್ಕೆ
ಬಂಟ್ವಾಳ: ಬಿ ಸಿ ರೋಡಿನ ತಲಪಾಡಿ ಎಂಬಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರೊಂದು ಬಂಟ್ವಾಳ ಸಂಚಾರ ಪೊಲೀಸರು ಪತ್ತೆ ಹಚ್ಚಿದ್ದು ಕಾರು ಚಾಲಕ ಮೊಹಮ್ಮದ್ ಶೇಖ್ ಫೈಜಲ್ ನನ್ನು ವಶಕ್ಕೆ ಪಡೆದು ಮಾರುತಿ ಸ್ವಿಫ್ಟ್ ಕಾರನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಫೈಝಲ್ ಡಿಸೆಂಬರ್ 5 ರಂದು ಬೆಳಗ್ಗೆ ಬಿ ಸಿ ರೋಡಿನ ತಲಪಾಡಿಯಲ್ಲಿ ತನ್ನ ಕಾರನ್ನು ಹಿಂಬದಿಯಿಂದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಘಟನೆಯಲ್ಲಿ ರಿಕ್ಷಾ ಚಾಲಕ ಪುರುಷೋತ್ತಮ್ ಮತ್ತು ಪ್ರಯಾಣಿಕ ಹೃತಿಕ್ ಗಾಯಗೊಂಡಿದ್ದರು. ಆರಂಭದಲ್ಲಿ ಆಟೋರಿಕ್ಷಾ ತಾನಾಗಿಯೇ ಪಲ್ಟಿಯಾಗಿ ಹೇಳಲಾಗಿತ್ತದ್ದರೂ, ಬಳಿಕ …
Read More »