Recent Posts

BIGG NEWS : ಯುಪಿ ಶಾಲಾ ಬಾಲಕಿಯರಿಗೆ ಕರಾಟೆ ಕಡ್ಡಾಯ, ತರಬೇತಿಗೆ ಆದೇಶ : ಯೋಗಿ ಆದಿತ್ಯನಾಥ್

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಆದೇಶಿಸಿದ್ದಾರೆ. ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಪುರುಷರ ಮೇಲೆ ಹೇಗೆ ದಾಳಿ ಮಾಡಬೇಕು. ಈ ಕೃತ್ಯಗಳಿಂದ ತಪ್ಪಿಸಿಕೊಳ್ಳುವುದ ಬಗ್ಗೆ ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಲಾಗಿದೆ ಲೈಂಗಿಕ ಅಪರಾಧಗಳು ಹೆಚ್ಚಳ : ಇತ್ತೀಚಿನ …

Read More »

‘ಫೋನ್’ಲ್ಲಿ ಮಾತಾಡುವಾಗ ‘ಆ ಸೌಂಡ್’ ಬರ್ತಿದ್ಯಾ.? ಜಾಗರೂಕರಾಗಿರಿ.!

ಇತರ ಜನರ ಕರೆಗಳನ್ನ ರೆಕಾರ್ಡ್ ಮಾಡುವುದು ಹೆಚ್ಚಿನ ದೇಶಗಳಲ್ಲಿ ಕಾನೂನು ಬಾಹಿರವಾಗಿದೆ. ಈ ಕಾರಣಕ್ಕಾಗಿ, ಗೂಗಲ್ ಕೆಲವು ಸಮಯದ ಹಿಂದೆ ಮೂರನೇ ವ್ಯಕ್ತಿಯ ಅಪ್ಲಿಕೇಶನ್ಗಳನ್ನ ಸಹ ನಿಷೇಧಿಸಿದೆ. ಅಂದರೆ ಮೂರನೇ ವ್ಯಕ್ತಿಯ ಅಪ್ಲಿಕೇಶನ್ಗಳಿಂದ ಕರೆ ರೆಕಾರ್ಡಿಂಗ್ ಮಾಡಲಾಗುವುದಿಲ್ಲ. ಇದಕ್ಕಾಗಿ, ಫೋನ್ ಸ್ವತಃ ಅಂತರ್ಗತ ಕರೆ ರೆಕಾರ್ಡಿಂಗ್ ವೈಶಿಷ್ಟ್ಯವನ್ನ ಹೊಂದಿದೆ. ಆದ್ರೆ, ಇನ್ ಬಿಲ್ಟ್ ಕಾಲ್ ರೆಕಾರ್ಡಿಂಗ್ ಫೀಚರ್ ಆನ್ ಮಾಡಿದ್ರೆ, ಎದುರಿಗಿರುವ ವ್ಯಕ್ತಿಗೆ ಅದರ ಮಾಹಿತಿ ಸಿಗುತ್ತದೆ. ಹೆಚ್ಚಿನ ಬಾರಿ ಇನ್ನೊಂದು ತುದಿಯಲ್ಲಿರುವ ವ್ಯಕ್ತಿ ನಿಮ್ಮ ಕರೆಯನ್ನ ರೆಕಾರ್ಡ್ ಮಾಡುತ್ತಿದ್ದಾನೆ ಎಂಬುದು ನಿಮಗೆ ತಿಳಿದಿರುವುದಿಲ್ಲ. …

Read More »

ಬಂಟ್ವಾಳ: ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿ – ಕಾರು ಸಹಿತ ಚಾಲಕ ವಶಕ್ಕೆ

ಬಂಟ್ವಾಳ: ಬಿ ಸಿ ರೋಡಿನ ತಲಪಾಡಿ ಎಂಬಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರೊಂದು ಬಂಟ್ವಾಳ ಸಂಚಾರ ಪೊಲೀಸರು ಪತ್ತೆ ಹಚ್ಚಿದ್ದು ಕಾರು ಚಾಲಕ ಮೊಹಮ್ಮದ್ ಶೇಖ್ ಫೈಜಲ್ ನನ್ನು ವಶಕ್ಕೆ ಪಡೆದು ಮಾರುತಿ ಸ್ವಿಫ್ಟ್ ಕಾರನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಫೈಝಲ್ ಡಿಸೆಂಬರ್ 5 ರಂದು ಬೆಳಗ್ಗೆ ಬಿ ಸಿ ರೋಡಿನ ತಲಪಾಡಿಯಲ್ಲಿ ತನ್ನ ಕಾರನ್ನು ಹಿಂಬದಿಯಿಂದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಘಟನೆಯಲ್ಲಿ ರಿಕ್ಷಾ ಚಾಲಕ ಪುರುಷೋತ್ತಮ್ ಮತ್ತು ಪ್ರಯಾಣಿಕ ಹೃತಿಕ್ ಗಾಯಗೊಂಡಿದ್ದರು. ಆರಂಭದಲ್ಲಿ ಆಟೋರಿಕ್ಷಾ ತಾನಾಗಿಯೇ ಪಲ್ಟಿಯಾಗಿ ಹೇಳಲಾಗಿತ್ತದ್ದರೂ, ಬಳಿಕ …

Read More »

You cannot copy content of this page.