ಬಾಗಲಕೋಟೆ: ಜಿಲ್ಲೆಯ ಮುಧೋಳ ಹೊವಲಯದ ಮಂಟೂರ್ ಬೈಪಾಸ್ ಬಳಿ ಪಾಪಿ ಮಗನೊಬ್ಬ ತಂದೆಯನ್ನೇ ಭೀಕರವಾಗಿ ಹತ್ಯೆ ಮಾಡಿದ್ದಾನೆ. ದೇಹವನ್ನು 30 ತುಂಡು ತುಂಡು ಮಾಡಿದ್ದಾನೆ. ಪರಶುರಾಮ ಕುಳಲಿ (54) ಎಂಬವರು ನಿತ್ಯ ಕುಡಿದು ಬಂದು ಮನೆಯಲ್ಲಿ ಮಗನಿಗೆ ಬೈಯುವುದು, ಹೊಡೆಯುವುದು ಮಾಡುತ್ತಿದ್ದನು. ಇದರಿಂದ ರೋಸಿ ಹೋಗಿದ್ದ ಮಗ ವಿಠ್ಠಲ ಕುಳಲಿ (20) ತಂದೆಯನ್ನೇ ರೋಡ್ನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಂದಿದ್ದಾನೆ. ಈ ಘಟನೆ ಕಳೆದ ಮಂಗಳವಾರ ರಾತ್ರಿ 12ಗಂಟೆ ಸುಮಾರಿಗೆ ನಡೆದಿದೆ. ತಂದೆಯನ್ನು ಕೊಂದ ನಂತರ ಮೃತದೇಹವನ್ನು ಯಾರಿಗೂ ಗೊತ್ತಾಗದಂತೆ ಕೊಳವೆ ಬಾವಿಗೆ ಹಾಕಲು …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಮಂಗಳೂರು: ಕುಡುಕನಿಗೆ ನೋಟಿನ ಬಂಡಲ್ ಪತ್ತೆ ಕೇಸ್ ಗೆ ಟ್ವಿಸ್ಟ್; ಠಾಣೆಗೆ ತೆರಳಿದ ವಾರಸುದಾರ..! ದೂರಿನಲ್ಲಿ ಏನಿದೆ ಗೊತ್ತಾ…?
ಮಂಗಳೂರು:ಪಂಪ್ವೆಲ್ನಲ್ಲಿ ಕುಡುಕನ ಬಳಿ ನೋಟಿನ ಬಾಕ್ಸ್ ಪತ್ತೆಯಾಗಿತ್ತು.ಸುದ್ದಿ ವೈರಲ್ ಅಗುತ್ತಿದ್ದಂತೆ ಭಾರೀ ಸಂಚಲನ ಕೂಡ ಮೂಡಿತ್ತು. ಇದೀಗ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಠಾಣೆಗೆ ಹಾಜರಾದ ವ್ಯಕ್ತಿ ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದೆ.ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ನ.26ರಂದು ಕುಡುಕನೋರ್ವನ ಕೈಯಲ್ಲಿ …
Read More »ಬೆಳ್ತಂಗಡಿ: ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ..!
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಲ್ತಾಜೆ ಸಮೀಪ ಮೃತದೇಹವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೇಲ್ತಾಜೆ ಸಮೀಪ ರಬ್ಬರ್ ತೋಟದ ಚರಂಡಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಂಪೂರ್ಣವಾಗಿ ಕೊಳೆತ ಹೋಗಿದ್ದು, ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತಜ್ಞರು ಭೇಟಿ ನೀಡುವ ನಿರೀಕ್ಷೆಯಿದೆ. ಕಟ್ಟಿಗೆ ಹಾಕಿ ಸುಟ್ಟ ರೀತಿಯಲ್ಲಿ ಮೃತದೇಹವಿದ್ದು ವಾಸನೆ ಬಂದಾಗ ಹತ್ತಿರದ ಮನೆಯವರು ಬಂದು ನೋಡಿದಾಗ ಮೃತದೇಹ ಕಂಡು ಬಂದಿದೆ.
Read More »