Recent Posts

‘ಪುಂಡರ ಗ್ಯಾಂಗ್’ ಹೆಡಮುರಿ ಕಟ್ಟಲು ‘ಲೇಡಿ ಪೊಲೀಸ್’, ಮಾಡಿದ್ದೇನು ಗೊತ್ತಾ…? ರೋಚಕ ಕಥೆ..!

ಇಂದೋರ್ : ಎಂಜಿಎಂ ವೈದ್ಯಕೀಯ ಕಾಲೇಜಿನ ರ್ಯಾಗಿಂಗ್ ಪ್ರಕರಣವನ್ನ ಮಧ್ಯಪ್ರದೇಶದ ಇಂದೋರ್ನ ಪೊಲೀಸರು ಅತ್ಯಂತ ವಿಶಿಷ್ಟ ರೀತಿಯಲ್ಲಿ ಭೇದಿಸಿದ್ದಾರೆ. ಜುಲೈ 24ರಂದು ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿರುವ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತಾದ್ರೂ, ಇದನ್ನ ನೀಡಿದ್ಯಾರು.? ಯಾರನ್ನ ರ್ಯಾಗಿಂಗ್ ಮಾಡಲಾಗ್ತಿದೆ ಅನ್ನೋ ಯಾವ ಮಾಹಿತಿಯೂ ಸಿಗದ ಕುರುಡು ಪ್ರಕರಣವಾಗಿತ್ತು. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಲು ಪೊಲೀಸರು ರಹಸ್ಯ ಪೊಲೀಸ್ ಅಧಿಕಾರಿ ಶಾಲಿನಿ ಚೌಹಾಣ್ ಅವ್ರನ್ನ ನೇಮಿಸಿದ್ದಾರೆ. ಈ ಕುರುಡು ರ್ಯಾಗಿಂಗ್ ಪ್ರಕರಣವನ್ನ ಹೇಗೆ ಬಯಲಿಗೆಳೆಯಲು ಸಜ್ಜಾದ ಶಾಲಿನಿ, ವೈದ್ಯಕೀಯ ವಿದ್ಯಾರ್ಥಿ ಎಂದು ಕಾಲೇಜಿಗೆ …

Read More »

ಸುಳ್ಯ: ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ, ತಾಯಿ ಮಗು ಮೃತ್ಯು

ಸುಳ್ಯ:  ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಶಝಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Read More »

ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಫೋಟೋಗ್ರಾಫರ್ ಹೃದಯಾಘಾತದಿಂದ ಸಾವು.!

ಶಿವಮೊಗ್ಗ : ನಗರದ ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಫೋಟೋಗ್ರಾಫರ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇತ್ತೀಚಿನ ಕೋವಿಡ್ ಸಾಂಕ್ರಾಮಿಕ ಬಂದ ಬಳಿಕವಂತೂ ಎಲ್ಲೆಡೆ ಸಾವುಗಳು ಹೆಚ್ಚಾಗತೊಡಗಿದೆ. ಅದರಲ್ಲೂ ವಯಸ್ಸಿನ ಭೇಧವಿಲ್ಲದೇ ಯುವ ಜನಾಂಗ ಹೃದಯಾಘಾತದಿಂದ ಹೆಚ್ಚೆಚ್ಚು ಸಾವನ್ನಪ್ಪುತ್ತಿದ್ದಾರೆ. ಅಂತಹುದೇ ಒಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವನಪ್ಪಿದ್ದಾರೆ. ಸಾಗರ ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೆಲಿನ ಸೋಮೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಸಾಗರ ಪಟ್ಟಣದ ರಾಮನಗರದ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು …

Read More »

You cannot copy content of this page.