ಸುಳ್ಯ: ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಶಝಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಫೋಟೋಗ್ರಾಫರ್ ಹೃದಯಾಘಾತದಿಂದ ಸಾವು.!
ಶಿವಮೊಗ್ಗ : ನಗರದ ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಫೋಟೋಗ್ರಾಫರ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇತ್ತೀಚಿನ ಕೋವಿಡ್ ಸಾಂಕ್ರಾಮಿಕ ಬಂದ ಬಳಿಕವಂತೂ ಎಲ್ಲೆಡೆ ಸಾವುಗಳು ಹೆಚ್ಚಾಗತೊಡಗಿದೆ. ಅದರಲ್ಲೂ ವಯಸ್ಸಿನ ಭೇಧವಿಲ್ಲದೇ ಯುವ ಜನಾಂಗ ಹೃದಯಾಘಾತದಿಂದ ಹೆಚ್ಚೆಚ್ಚು ಸಾವನ್ನಪ್ಪುತ್ತಿದ್ದಾರೆ. ಅಂತಹುದೇ ಒಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವನಪ್ಪಿದ್ದಾರೆ. ಸಾಗರ ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೆಲಿನ ಸೋಮೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಸಾಗರ ಪಟ್ಟಣದ ರಾಮನಗರದ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು …
Read More »ಅಮೇರಿಕಾದಲ್ಲಿ ರೈಲು ಢಿಕ್ಕಿ-ಪುತ್ತೂರು ಮೂಲದ ವಿದ್ಯಾರ್ಥಿ ಮೃತ್ಯು
ಪುತ್ತೂರು: ಪುತ್ತೂರು ಮೂಲದ ವಿದ್ಯಾರ್ಥಿಯೋರ್ವ ಅಮೆರಿಕಾದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ದಾರುಣವಾಗಿ ಮೃತಪಟ್ಟ ಘಟನೆ ಡಿ.9ರಂದು ನಡೆದಿದೆ. ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೋಟೆಲ್ನಲ್ಲಿ ಉದ್ಯಮಿಯಾಗಿದ್ದ ಅನಂತಕೃಷ್ಣರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ (30) ಮೃತಪಟ್ಟ ವಿದ್ಯಾರ್ಥಿ. ಅವರು ಮದ್ರಾಸ್ ಐಯಟಿ ವಿದ್ಯಾರ್ಥಿಯಾಗಿದ್ದು ಕಳೆದ ಎರಡು ವರ್ಷಗಳಿಂದ ಅಮೇರಿಕಾದಲ್ಲೇ ಉನ್ನತ ಶಿಕ್ಷಣ ಪೂರೈಸಿಕೊಳ್ಳುತ್ತಿದ್ದರು ಎನ್ನಲಾಗಿದೆ.
Read More »