Recent Posts

ಕಾಪು : ಹೆಚ್ಚುತ್ತಿರುವ ಅಪಘಾತ, ಪೊಲೀಸರಿಂದ ಸೂಚನಾ ಫಲಕ ಅಳವಡಿಕೆ

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದೆ. ಕಳೆದ ಒಂದು ತಿಂಗಳಲ್ಲಿ ಇಲ್ಲಿ ಹಲವು ಜೀವಗಳು ಅಪಘಾತಕ್ಕೆ ಬಲಿಯಾಗಿವೆ. ಅವೈಜ್ಞಾನಿಕ ರಸ್ತೆ ನಿರ್ಮಾಣ ಒಂದೆಡೆಯಾದರೆ, ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲಿಸದೇ ಇರುವುದೂ ಅಪಘಾತಗಳಿಗೆ ಕಾರಣವಾಗುತ್ತಿವೆ. ಇವತ್ತು ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕವನ್ನು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಅಳವಡಿಸಲಾಯಿತು. ಕಾಪು ವೃತ್ತ ನಿರೀಕ್ಷಕರಾದ ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀಶೈಲ ಮುರಗೋಡ ಮತ್ತು ಕಟಪಾಡಿ ಉಪ ಠಾಣಾ ಸಿಬ್ಬಂದಿ ರುಕ್ಮಯ …

Read More »

ಕಾರ್ಕಳ : ಎರಡು ಪ್ರತ್ಯೇಕ ಪ್ರಕರಣದ ತೀರ್ಪು ಪ್ರಕಟ

ಕಾರ್ಕಳ: ಕಳೆದ 2020 ಮಾರ್ಚ್ 16ರಂದು ಹೆಬ್ರಿಯ ದಿ. ಲಕ್ಷ್ಮಿ ಶೆಡ್ತಿ ಎಂಬವರ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತ ದಂಡ ವಿಧಿಸಿ ಕಾರ್ಕಳ ಎರಡನೇ ಹೆಚ್ಚುವರಿ ಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕಳೆದ 2020ರ ಮಾರ್ಚ್ 16ರಂದು ಹೆಬ್ರಿ ಗ್ರಾಮದ ಅಡಾಲ್‌ಬೆಟ್ಟು ಜಯಶಂಕರ ಎಂಬವರ ಸಹೋದರಿ ದಿ.ಲಕ್ಷ್ಮಿ ಶೆಡ್ತಿ ಎಂಬವರ ಮನೆಯ ಬೀಗ ಮುರಿದು ಕಪಾಟಿನಲ್ಲಿ ಚಿನ್ನಾಭರಣಕ್ಕಾಗಿ ಹುಡುಕಾಟ ನಡೆಸಿ ಕೊನೆಗೆ ಅಡುಗೆ ಮನೆಯಲ್ಲಿದ್ದ ಸುಮಾರು 2000 …

Read More »

ಸಿನೆಮಾ ರೀತಿಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ವೈದ್ಯೆಯ ಅಪಹರಣ..!

ಹೈದರಾಬಾದ್: ಸಿನೆಮಾದಲ್ಲಿ ಬರುವ ರೀತಿಯಲ್ಲಿ 50ಕ್ಕೂ ಅಧಿಕ ಮಂದಿ ಗೂಂಡಾಗಳು ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದ ವೈದ್ಯೆಯನ್ನು ಕಿಡ್ನ್ಯಾಪ್ ಮಾಡಿದ ಘಟನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಣೆಯಾದ ವೈದ್ಯೆಯನ್ನು ವೈಶಾಲಿ (24) ಎಂದು ಗುರುತಿಸಲಾಗಿದೆ. ವೈದ್ಯೆ ವೈಶಾಲಿ ಮನೆಗೆ ನುಗ್ಗಿದ್ದ ಗೂಂಡಾಗಳು ಮನೆಯನ್ನು ಧ್ವಂಸಗೊಳಿಸಿದ್ದಾರೆ. ಅದಾದ ಬಳಿಕ ಮನೆಯಲ್ಲಿದ್ದ ಆಕೆಯ ತಂದೆ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಅದಾದ ನಂತರ ಬಲವಂತವಾಗಿ ವೈಶಾಲಿಯನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವೈಶಾಲಿಯ ಒಪ್ಪಿಗೆಯಿಲ್ಲದೇ …

Read More »

You cannot copy content of this page.