Recent Posts

ದಂಡ ಕಟ್ಟದ ವಾಹನ ಮಾಲೀಕರಿಗೆ ಬಿಗ್‌ ಶಾಕ್‌ : ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಇನ್ಶೂರೆನ್ಸ್ ಕ್ಯಾನ್ಸಲ್

ಬೆಂಗಳೂರು‌ :ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಇನ್ಶೂರೆನ್ಸ್ ಕ್ಯಾನ್ಸಲ್ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.. ಪೊಲೀಸರು ವೈಟ್ ಮತ್ತು ಯೆಲ್ಲೋ ಬೋರ್ಡ್ ವಾಹನಗಳ ದಂಡ ವಸೂಲಿಗೆ ಮುಂದಾಗಿದ್ದಾರೆ. ದಂಡ ಬಾಕಿ ಉಳಿಸಿಕೊಂಡ ವೈಟ್ ಬೋರ್ಡ್ ವಾಹನಗಳ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ. ಪ್ರತಿ ವರ್ಷ ವಾಹನದ ಇನ್ಶೂರೆನ್ಸ್ ಗೆ ಹೋದಾಗ ಟ್ರಾಫಿಕ್ ಪೊಲೀಸರಿಂದ ಎನ್ ಓಸಿ ಕೊಡಬೇಕು. ಎನ್ ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್ ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು, ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. …

Read More »

ಬಸ್‌ಸ್ಟ್ಯಾಂಡ್‌ನಲ್ಲೇ ಖಾಸಗಿ ಬಸ್‌ ಡ್ರೈವರ್‌ಗಳ ಮಾರಾಮಾರಿ…

ವಿಟ್ಲ: ವಿಟ್ಲ ಬಸ್‌ಸ್ಟ್ಯಾಂಡ್‌ನಲ್ಲಿ ಖಾಸಗಿ ಬಸ್‌ ಡ್ರೈವರ್‌ಗಳ ಮಧ್ಯೆ ಹೊಡೆದಾಟ ನಡೆದಿದೆ. ವಿಟ್ಲ ಬಸ್‌ ಸ್ಟ್ಯಾಂಡ್‌ನಲ್ಲೆ ಟೈಮಿಂಗ್ಸ್‌ ವಿಚಾರದಲ್ಲಿ ಇಂದು ಬೆಳಿಗ್ಗೆ ಮಣಿಕಂಠ ಬಸ್‌ ಮತ್ತು ಮಹೇಶ್‌ ಬಸ್‌ ಡ್ರೈವರ್‌ಗಳು ಹೊಡೆದಾಡುಕೊಂಡಿದ್ದಾರೆ. ವಿಪರ್ಯಾಸ ವೆಂದರೆ ಪ್ರಯಾಣಿಕರು ಬಸ್‌ನಲ್ಲಿ ಇರುವಾಗಲೇ ಸಾರ್ವಜನಿಕರ ಎದುರಲ್ಲೇ ಹೊಡೆದಾಡುಕೊಂಡಿದ್ದಾರೆ. ಮಾಹಿತಿ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದರೆ. ದಿನೇ ದಿನೇ ಖಾಸಗಿ ಬಸ್‌ಗಳ ಜಗಳ, ಹೊಡೆದಾಟ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಾರಕ್ಕೊಮ್ಮೆ ವಿಟ್ಲಕ್ಕೆ ಬರುವ RTO ಅಧಿಕಾರಿಗಳು ಜೇಬು ತುಂಬಿಸಿಕೊಂಡು ಹೋಗುತ್ತಿರುವುದೇ ವಿನಃ ಇಂತಹ ಘಟನೆಗಳ …

Read More »

ಲಾಡ್ಜ್ ನಲ್ಲಿ ಅಣ್ಣ, ತಂಗಿ ಆತ್ಮಹತ್ಯೆ: ಸತ್ಯ ತಿಳಿದು ಸಂಬಂಧಿಕರಿಗೆ ಶಾಕ್

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದ ಲಾಡ್ಜ್ ಒಂದರಲ್ಲಿ ಅಣ್ಣ, ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಪ್ರೀತಿ ಬೆಳೆದಿದ್ದು, ಬಿಟ್ಟಿರಲಾರದೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಕ್ಕ, ತಂಗಿಯರ ಮಕ್ಕಳು ಇವರಾಗಿದ್ದು, ಚಿಕ್ಕಮ್ಮನ ಮಗಳನ್ನು ಪ್ರೀತಿಸಿದ್ದ 22 ವರ್ಷದ ಯುವಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪಿಯುಸಿ ಓದುತ್ತಿದ್ದ ತಂಗಿಯನ್ನೇ ಪ್ರೀತಿಸುತ್ತಿದ್ದ. ಪ್ರೇಮ ಪಾಶದಲ್ಲಿ ಸಿಲುಕಿದ್ದ ಅಣ್ಣ, ತಂಗಿ ಇದನ್ನು ಹೇಳಿಕೊಳ್ಳಲಾಗದೇ, ಬಿಟ್ಟಿರಲಾರದೆ ಸಾವಿನ ಮನೆ ಸೇರಿದ್ದಾರೆ. ಬೆಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಯುವಕ ಮನೆಯಲ್ಲಿ ಹೇಳಿ ಹೋಗಿದ್ದು, ಕಾಲೇಜಿಗೆ ಹೋಗಿ ಬರುವುದಾಗಿ ಯುವತಿ ತೆರಳಿದ್ದಾಳೆ. ನಂತರ …

Read More »

You cannot copy content of this page.