Recent Posts

BIGG NEWS : ಮಂಗಳೂರಿನ ‘ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ’ ನಡುವೆ ಗಲಾಟೆ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಸುರತ್ಕಲ್ ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಮುಕ್ಕ ಕಾಲೇಜಿನ ವಿದ್ಯಾರ್ಥಿಗಳು ತಡರಾತ್ರಿವರೆಗೂ ಜಗಳವಾಡಿಕೊಂಡು ಗದ್ದಲ ಮಾಡುತ್ತಿದ್ದು, ದಿನಕ್ಕೊಬ್ಬರ ಬರ್ತ್ ಡೇ ಸೇರಿದಂತೆ ವಿವಿಧ ಕಾರಣಗಳನ್ನು ಹೇಳಿಕೊಂಡು ರಸ್ತೆಯ ಮಧ್ಯೆ ಪಟಾಕಿ ಹೊಡೆಯುವುದು ಸೇರಿದಂತೆ ವಿವಿಧ ರೀತಿಯಲ್ಲಿ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೂರ ನೀಡಲಾಗಿದೆ ಯುವಕರು ಮುಕ್ಕ ಪರಿಸರದ ಮನೆಯೊಂದರಲ್ಲಿ ವಾಸವಾಗಿದ್ದು, ಹೊಡೆದಾಡಿ ಕೊಂಡಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ಓರ್ವ ದೂರು ನೀಡಿರುವ ಪರಿಣಾಮ ಆತನೊಂದಿಗೆ ವಾಸವಾಗಿದ್ದ ಎಲ್ಲರನ್ನೂ …

Read More »

ಕೊಲೆ ಆಗಿದ್ದ ಮಹಿಳೆ ಏಳು ವರ್ಷಗಳ ಬಳಿಕ ಪತ್ತೆ..!

ಲಕ್ನೋ: ಏಳು ವರ್ಷಗಳ ಅನಂತರ ಕೊಲೆ ಯಾಗಿದ್ದಾಳೆ ಎಂದು ಹೇಳಲಾದ ಮಹಿಳೆಯು ಪತ್ತೆಯಾಗಿದ್ದು, ಇದರಿಂದ ಉತ್ತರ ಪ್ರದೇಶ ಅಲೀಗಢ ಜಿಲ್ಲೆಯಲ್ಲಿ ದಾಖಲಾದ ಹತ್ಯೆ ಪ್ರಕರಣ ವೊಂದಕ್ಕೆ ಹೊಸ ತಿರುವು ಸಿಕ್ಕಿದೆ. 2015ರಲ್ಲಿ 15 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಅಲೀಗಢ ಜಿಲ್ಲೆಯ ಗೊಂಡಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಆಕೆಯ ತಂದೆ ದೂರು ನೀಡಿದ್ದರು. ಕೆಲವು ದಿನಗಳ ಅನಂತರ ಆಗ್ರಾದಲ್ಲಿ ಬಾಲಕಿ ಯೊಬ್ಬಳ ಶವ ದೊರೆತಿತ್ತು. ಇದು ತನ್ನದೇ ಮಗಳ ದೇಹ ಎಂದು ದೂರುದಾರರು …

Read More »

ಉಡುಪಿ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ..!

ಉಡುಪಿ: ಯುವಕನ ಮೇಲಿನ ಹಲ್ಲೆ ಮತ್ತು ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಿರಂತರ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದ ಎಸ್ಸೈ ಶಕ್ತಿ ವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ವಿರುದ್ಧ ಉಡುಪಿ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ನ.28ರಂದು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಹೂಡೆಯ ಹಿದಾಯತುಲ್ಲ (27) ಎಂಬವರ ಮನೆಗೆ ಎಸ್ಸೆ ಶಕ್ತಿವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ಮತ್ತು ಏಳು ಮಂದಿಯ ಪೊಲೀಸ್ ತಂಡ 2021ರ ನ.29ರ ತಡರಾತ್ರಿ ಅಕ್ರಮವಾಗಿ ನುಗ್ಗಿ ಹಿದಾಯತುಲ್ಲಾ …

Read More »

You cannot copy content of this page.