Recent Posts

ಡಿ.9ರಿಂದ ಮಂಗಳೂರು-ಮುಂಬೈ ಮಧ್ಯೆ ವಿಶೇಷ ರೈಲು ಸಂಚಾರ ವ್ಯವಸ್ಥೆ

ಮಂಗಳೂರು: ಮುಂಬಯಿ- ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರ ಒತ್ತಡವನ್ನು ಗಮನಿಸಿ ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ವಿಶೇಷ ಸಾಪ್ತಾಹಿಕ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂಬರ್‌ 01453 ಲೋಕಮಾನ್ಯ ತಿಲಕ್‌- ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ವಿಶೇಷ ರೈಲು ಮುಂಬಯಿಯಿಂದ ಡಿ. 9, 16, 23, 30 ಮತ್ತು ಜನವರಿ 6 ರ ಶುಕ್ರವಾರಗಳಂದು ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್‌ ತಲಪಲಿದೆ. ನಂಬರ್‌ 01454 ಮಂಗಳೂರು ಜಂಕ್ಷನ್‌- ಲೋಕಮಾನ್ಯ ತಿಲಕ್‌ …

Read More »

BIGG NEWS : ಉಡುಪಿ ಜಿಲ್ಲೆಯಲ್ಲೂ ಧರ್ಮ ಸಂಘರ್ಷ : ಕೋಡಿಹಬ್ಬ, ಉಪ್ಪಂದಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರ ನಿರ್ಬಂಧ

ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಭಯೋತ್ಪಾದನೆ, ಲವ್ ಜಿಹಾದ್ ನಂತಹ ಪ್ರಕರಣ ಹೆಚ್ಚಿರುವ ಕಾರಣಕ್ಕೆ ಹಿಂದೂ ಸಂಘಟನೆಗಳು ಈ ರೀತಿಯ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಸಂಘಟನೆಗಳ ಬೇಡಿಕೆಗೆ ವ್ಯವಸ್ಥಾಪನಾ ಸಮಿತಿ ಸಮ್ಮತಿಸುವ ಸಾಧ್ಯತೆಯಿದೆ ಹಾಗಾಗಿ ಜಿಲ್ಲೆಯ ಪ್ರಸಿದ್ದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪಂದ ಜಾತ್ರೆಗಳು ಡಿಸೆಂಬರ್ 8 -9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ …

Read More »

ನವನೀತ್ ಶೆಟ್ಟಿ ಕದ್ರಿ ಯವರಿಗೆ ಶಶಿಧರ್ ಕೆ ಬಂಡಿತ್ತಡ್ಕ ರಚನೆಯ “ದೇವತೆ “ನಾಟಕ ಪುಸ್ತಕ ವಿತರಣೆ

ವಿಟ್ಲ: ಒಡಿಯೂರು ಶ್ರೀ ಗುರುದೇವಾನಂದ ಕ್ಷೇತ್ರದಲ್ಲಿ ನವನೀತ್ ಶೆಟ್ಟಿ ಕದ್ರಿ ಯವರಿಗೆ “ತುಳುನಾಡ ಕಲಾಬೊಳ್ಳಿ” ಶಶಿಧರ್ ಕೆ ಬಂಡಿತ್ತಡ್ಕ ರಚನೆಯ ” ನಂದಾದೀಪ ” ಪ್ರಕಾಶನ ದ “ದೇವತೆ “ನಾಟಕ ಪುಸ್ತಕ ನೀಡಲಾಯಿತು. ಈ ಸಂದರ್ಭದಲ್ಲಿ  ಶಶಿಧರ್ ಕೆ ಬಂಡಿತ್ತಡ್ಕ, ರಂಗಕಲಾವಿದರಾದ ಆರ್ ಕೆ ಕನ್ಯಾನ, ಗಣೇಶ್ ಶೆಟ್ಟಿ, ಸುರೇಶ್, ಶ್ರೀಮತಿ ಹರಿಣಿ ಪ್ರಕಾಶ್ ಪಕಳ, ದಕ್ಷತ್ ಗೌಡ, ಸಂತೋಷ್ ಭಂಡಾರಿ ಉಪಸ್ಥಿತರಿದ್ದರು.

Read More »

You cannot copy content of this page.