ಮಂಗಳೂರು: ಮುಂಬಯಿ- ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರ ಒತ್ತಡವನ್ನು ಗಮನಿಸಿ ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಜಂಕ್ಷನ್ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್ ನಿಲ್ದಾಣದ ಮಧ್ಯೆ ವಿಶೇಷ ಸಾಪ್ತಾಹಿಕ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂಬರ್ 01453 ಲೋಕಮಾನ್ಯ ತಿಲಕ್- ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ರೈಲು ಮುಂಬಯಿಯಿಂದ ಡಿ. 9, 16, 23, 30 ಮತ್ತು ಜನವರಿ 6 ರ ಶುಕ್ರವಾರಗಳಂದು ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲಪಲಿದೆ. ನಂಬರ್ 01454 ಮಂಗಳೂರು ಜಂಕ್ಷನ್- ಲೋಕಮಾನ್ಯ ತಿಲಕ್ …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
BIGG NEWS : ಉಡುಪಿ ಜಿಲ್ಲೆಯಲ್ಲೂ ಧರ್ಮ ಸಂಘರ್ಷ : ಕೋಡಿಹಬ್ಬ, ಉಪ್ಪಂದಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರ ನಿರ್ಬಂಧ
ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಭಯೋತ್ಪಾದನೆ, ಲವ್ ಜಿಹಾದ್ ನಂತಹ ಪ್ರಕರಣ ಹೆಚ್ಚಿರುವ ಕಾರಣಕ್ಕೆ ಹಿಂದೂ ಸಂಘಟನೆಗಳು ಈ ರೀತಿಯ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಸಂಘಟನೆಗಳ ಬೇಡಿಕೆಗೆ ವ್ಯವಸ್ಥಾಪನಾ ಸಮಿತಿ ಸಮ್ಮತಿಸುವ ಸಾಧ್ಯತೆಯಿದೆ ಹಾಗಾಗಿ ಜಿಲ್ಲೆಯ ಪ್ರಸಿದ್ದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪಂದ ಜಾತ್ರೆಗಳು ಡಿಸೆಂಬರ್ 8 -9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ …
Read More »ನವನೀತ್ ಶೆಟ್ಟಿ ಕದ್ರಿ ಯವರಿಗೆ ಶಶಿಧರ್ ಕೆ ಬಂಡಿತ್ತಡ್ಕ ರಚನೆಯ “ದೇವತೆ “ನಾಟಕ ಪುಸ್ತಕ ವಿತರಣೆ
ವಿಟ್ಲ: ಒಡಿಯೂರು ಶ್ರೀ ಗುರುದೇವಾನಂದ ಕ್ಷೇತ್ರದಲ್ಲಿ ನವನೀತ್ ಶೆಟ್ಟಿ ಕದ್ರಿ ಯವರಿಗೆ “ತುಳುನಾಡ ಕಲಾಬೊಳ್ಳಿ” ಶಶಿಧರ್ ಕೆ ಬಂಡಿತ್ತಡ್ಕ ರಚನೆಯ ” ನಂದಾದೀಪ ” ಪ್ರಕಾಶನ ದ “ದೇವತೆ “ನಾಟಕ ಪುಸ್ತಕ ನೀಡಲಾಯಿತು. ಈ ಸಂದರ್ಭದಲ್ಲಿ ಶಶಿಧರ್ ಕೆ ಬಂಡಿತ್ತಡ್ಕ, ರಂಗಕಲಾವಿದರಾದ ಆರ್ ಕೆ ಕನ್ಯಾನ, ಗಣೇಶ್ ಶೆಟ್ಟಿ, ಸುರೇಶ್, ಶ್ರೀಮತಿ ಹರಿಣಿ ಪ್ರಕಾಶ್ ಪಕಳ, ದಕ್ಷತ್ ಗೌಡ, ಸಂತೋಷ್ ಭಂಡಾರಿ ಉಪಸ್ಥಿತರಿದ್ದರು.
Read More »