Recent Posts

15 ವರ್ಷಗಳಿಂದ ಕಾದು ತನ್ನ ಸೇಡು ತೀರಿಸಿಕೊಂಡ ವ್ಯಕ್ತಿ. ಯಾವ ಸಿನಿಮಾಗೂ ಕಮ್ಮಿ ಇಲ್ಲ ಈ ಕಥೆ

ಲಕ್ನೋ: ಲಕ್ನೋದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ 15 ವರ್ಷಗಳ ಕಾಲ ಕಾದು ತನ್ನ ನೆರೆಯವನನ್ನು ಕೊಲ್ಲುವುದರೊಂದಿಗೆ ತನ್ನ ಸೇಡು ತೀರಿಸಿಕೊಂಡಿದ್ದಾನೆ. ಏನಿದು ಘಟನೆ? ರಾಮ್ ಜೀವನ್ ಲೋಧಿ(ಕೊಲೆಯಾದವನು) ಎಂಬಾತ 2007 ರಲ್ಲಿ ಶಿವ ಯಾದವ್(ಕೊಲೆ ಆರೋಪಿ)ನ ಕುಟುಂಬವನ್ನು ಸಾರ್ವಜನಿಕವಾಗಿ ಅವಮಾನಿಸಿದ ನಂತರ ಸೇಡು ತೀರಿಸಿಕೊಳ್ಳಲು ಯೋಜಿಸಿದ್ದ. ವರದಿಯ ಪ್ರಕಾರ, ಯಾದವ್ ಅವರ ಕುಟುಂಬದವರಾದ ಅವರ ಪತ್ನಿ ಮತ್ತು ತಾಯಿಯನ್ನು ಲೋಧಿ ಜಮೀನು ವಿವಾದದ ಕಾರಣದಿಂದ ಅವರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿದ್ದ. ಆಗ 26 ವರ್ಷದವನಾಗಿದ್ದ ಯಾದವ್ ಅವಮಾನವನ್ನು ಅಸಹಾಯಕತೆಯಿಂದ ನೋಡುತ್ತಿದ್ದನು ಮತ್ತು …

Read More »

ತಲೆ ಮೇಲೆ 20 ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ..! ಬೆಚ್ಚಿಬೀಳಿಸುವ ಭಯಾನಕ ಮರ್ಡರ್

ಬೆಂಗಳೂರು : ಬೆಂಗಳೂರಿನಲ್ಲಿ ರಣಭೀಕರ ಹತ್ಯೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬನ ತಲೆ ಮೇಲೆ 20 ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ಹೆಣ್ಣಿನ ವಿಚಾರವಾಗಿ ಜಮಖಂಡಿ ಮೂಲದ ಮಂಜುನಾಥ್ ನನ್ನು ಮೂವರು ಮಹಿಳೆಯರು ಸೇರಿದಂತೆ 6 ಜನರ ತಂಡ ನಡು ರಸ್ತೆಯಲ್ಲೇ 20 ಕ್ಕೂ ಹೆಚ್ಚು ಬಾರಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಮಂಜುನಾಥ್ ನನ್ನು ಹತ್ಯೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆ.ಪಿ. ಅಗ್ರಹಾರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Read More »

ಹೆಬ್ರಿ: ಆಟವಾಡುತ್ತಿದ್ದ 4ವರ್ಷದ ಬಾಲಕ ಸೆಗಣಿ ಗುಂಡಿಗೆ ಬಿದ್ದು ಸಾವು

ಹೆಬ್ರಿ: ತೋಟದಲ್ಲಿ ಆಟವಾಡುತ್ತಿದ್ದ 4ರ ಹರೆಯದ ಪುಟ್ಟ ಬಾಲಕ ಸೆಗಣಿ ಗುಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಚ್ಚಪ್ಪು ಎಂಬಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಸೋಮೇಶ್ವರ ಓಕಾನ್ ಎಂಬವರ ಮುನೇಶ್ವರ ಎಂಬವನು ಮೃತಪಟ್ಟ ಬಾಲಕ. ಸೋಮೇಶ್ವರ ಓಕಾನ್ ಕಳೆದ 6 ವರ್ಷಗಳಿಂದ ತನ್ನ ಪತ್ನಿ ಮಗನ ಜತೆಗೆ ಬಚ್ಚಪ್ಪು ಎಂಬಲ್ಲಿನ ಆಂಟನಿಯವರ ತೋಟದಲ್ಲಿ ವಾಸವಿದ್ದು ಅಲ್ಲಿಯೇ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಎಂದಿನಂತೆ ಭಾನುವಾರ ಕೆಲಸಕ್ಕೆ ರಜಾವಾಗಿದ್ದರಿಂದ ಸೋಮೇಶ್ವರನ 4 ವರ್ಷದ ಪುಟ್ಟ ಬಾಲಕ ಮುನೇಶ್ವರ ತೋಟದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಸೆಗಣಿಯ ಗುಂಡಿಗೆ …

Read More »

You cannot copy content of this page.