ಮಂಗಳೂರು: ನಗರದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ ತಿಂಗಳೊಂದರಲ್ಲಿ ಅಕ್ರಮ ಸಾಗಾಟದ 4 ಕೋಟಿ ರೂ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ನವೆಂಬರ್ 1 – 30ರವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹತ್ತು ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ವೇಳೆ 24 ಕ್ಯಾರೆಟ್ ಶುದ್ಧತೆಯ 7,692.000 ಗ್ರಾಂ ಮೌಲ್ಯದ ಚಿನ್ನವನ್ನು ಸೀಝ್ ಮಾಡಲಾಗಿದೆ. ವಶಕ್ಕೆ ತೆಗೆದುಕೊಂಡ ಚಿನ್ನದ ಮೌಲ್ಯ 4,01,18,280 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ದುಬೈನಿಂದ ಆಗಮಿಸಿರುವ ಈ ಹತ್ತು ಪ್ರಯಾಣಿಕರು …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
ಕಾಪು: ಮನೆ ಮನೆಗೆ ತೆರಳಿ ವೈಯಕ್ತಿಕ ಮಾಹಿತಿ ಸಂಗ್ರಹ..! ಆತಂಕಗೊಂಡ ಜನ
ಕಾಪು: ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮನೆ ಮಂದಿಯ ಸಂಪೂರ್ಣ ವಿವರಗಳನ್ನು ಸಂಗ್ರಹಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಹಿತಿ ಸಂಗ್ರಹ ಕುರಿತ ಆರೋಪದ ವಿಡಿಯೋವೊಂದು ವೈರಲ್ ಆಗಿದೆ.ಉಚ್ಚಿಲದಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮನೆಮಂದಿಯ ಸಂಪೂರ್ಣ ಮಾಹಿತಿ ಕೇಳಿದ್ದಾರೆ.ವೈಯಕ್ತಿಕವಾಗಿ ಪಾಸ್ಪೋರ್ಟ್ ಹಾಗೂ ಬ್ಯಾಂಕ್ ಖಾತೆಗಳ ಮಾಹಿತಿ ಕೇಳಿರುವ ಆರೋಪ ಕೇಳಿ ಬಂದಿದೆ.ಸಂಶಯ ಬಂದು ಮಾಹಿತಿ ನೀಡಲು ಹಿಂದೇಟು ಹಾಕಿದಾಗ ಪೊಲೀಸರು ಬಂದು ಮಾಹಿತಿ ಕಲೆ ಹಾಕುತ್ತಾರೆಂದು ಬೆದರಿಸಿರುವ ಆರೋಪ ಕೂಡ ಮಾಡಲಾಗಿದೆ. ಈ …
Read More »ಉಡುಪಿ: ಹೆಜಮಾಡಿ ಟೋಲ್ ಶುಲ್ಕ ಗೊಂದಲ ಕುರಿತು ಇಂದು(ಡಿ.3) ಜನಪ್ರತಿನಿಧಿಗಳ ಸಭೆ
ಉಡುಪಿ: ಸುರತ್ಕಲ್ ಟೋಲ್ ಗೇಟ್ ರದ್ದುಗೊಳಿಸಿ, ಅಲ್ಲಿನ ಶುಲ್ಕವನ್ನು ಹೆಜಮಾಡಿ ಟೋಲ್ನಲ್ಲಿ ವಿಲೀನಗೊಳಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಹೆಜಮಾಡಿ ಟೋಟ್ ದರ ಪರಿಷ್ಕರಣೆ ಸಂಬಂಧ ಡಿ.3ರ ಬೆಳಗ್ಗೆ 9ಕ್ಕೆ ತಾ.ಪಂ. ಕಚೇರಿಯಲ್ಲಿ ಜನ ಪ್ರತಿನಿಧಿಗಳ ಸಭೆ ನಡೆಸಲಿದೆ. ಈ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತೆ ಟೋಲ್ ದರ ಪರಿಷ್ಕರಣೆಯಾಗುವ ಸಾಧ್ಯತೆಯೂ ಇದೆ. ಸಭೆಯಲ್ಲಿ ಸಚಿವ ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗ ಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಎಸ್ಪಿ …
Read More »