Recent Posts

ಮಂಗಳೂರು: ವಿಮಾನ‌ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ- 4 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ನಗರದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ ತಿಂಗಳೊಂದರಲ್ಲಿ ಅಕ್ರಮ ಸಾಗಾಟದ 4 ಕೋಟಿ ರೂ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ನವೆಂಬರ್ 1 – 30ರವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹತ್ತು ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ವೇಳೆ 24 ಕ್ಯಾರೆಟ್ ಶುದ್ಧತೆಯ 7,692.000 ಗ್ರಾಂ ಮೌಲ್ಯದ ಚಿನ್ನವನ್ನು ಸೀಝ್ ಮಾಡಲಾಗಿದೆ. ವಶಕ್ಕೆ ತೆಗೆದುಕೊಂಡ ಚಿನ್ನದ ಮೌಲ್ಯ 4,01,18,280 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ದುಬೈನಿಂದ ಆಗಮಿಸಿರುವ ಈ ಹತ್ತು ಪ್ರಯಾಣಿಕರು …

Read More »

ಕಾಪು: ಮನೆ ಮನೆಗೆ ತೆರಳಿ ವೈಯಕ್ತಿಕ ಮಾಹಿತಿ ಸಂಗ್ರಹ..! ಆತಂಕಗೊಂಡ ಜನ

ಕಾಪು: ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮನೆ ಮಂದಿಯ ಸಂಪೂರ್ಣ ವಿವರಗಳನ್ನು ಸಂಗ್ರಹಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಹಿತಿ ಸಂಗ್ರಹ ಕುರಿತ ಆರೋಪದ ವಿಡಿಯೋವೊಂದು ವೈರಲ್ ಆಗಿದೆ.ಉಚ್ಚಿಲದಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮನೆಮಂದಿಯ ಸಂಪೂರ್ಣ ಮಾಹಿತಿ ಕೇಳಿದ್ದಾರೆ.ವೈಯಕ್ತಿಕವಾಗಿ ಪಾಸ್‌ಪೋರ್ಟ್ ಹಾಗೂ ಬ್ಯಾಂಕ್ ಖಾತೆಗಳ ಮಾಹಿತಿ ಕೇಳಿರುವ ಆರೋಪ ಕೇಳಿ ಬಂದಿದೆ.ಸಂಶಯ ಬಂದು ಮಾಹಿತಿ ನೀಡಲು‌ ಹಿಂದೇಟು ಹಾಕಿದಾಗ ಪೊಲೀಸರು ಬಂದು‌ ಮಾಹಿತಿ ಕಲೆ ಹಾಕುತ್ತಾರೆಂದು ಬೆದರಿಸಿರುವ ಆರೋಪ ಕೂಡ‌ ಮಾಡಲಾಗಿದೆ. ಈ …

Read More »

ಉಡುಪಿ: ಹೆಜಮಾಡಿ ಟೋಲ್ ಶುಲ್ಕ ಗೊಂದಲ ಕುರಿತು ಇಂದು(ಡಿ.3) ಜನಪ್ರತಿನಿಧಿಗಳ ಸಭೆ

ಉಡುಪಿ: ಸುರತ್ಕಲ್ ಟೋಲ್ ಗೇಟ್ ರದ್ದುಗೊಳಿಸಿ, ಅಲ್ಲಿನ ಶುಲ್ಕವನ್ನು ಹೆಜಮಾಡಿ ಟೋಲ್‌ನಲ್ಲಿ ವಿಲೀನಗೊಳಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಹೆಜಮಾಡಿ ಟೋಟ್ ದರ ಪರಿಷ್ಕರಣೆ ಸಂಬಂಧ ಡಿ.3ರ ಬೆಳಗ್ಗೆ 9ಕ್ಕೆ ತಾ.ಪಂ. ಕಚೇರಿಯಲ್ಲಿ ಜನ ಪ್ರತಿನಿಧಿಗಳ ಸಭೆ ನಡೆಸಲಿದೆ. ಈ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತೆ ಟೋಲ್‌ ದರ ಪರಿಷ್ಕರಣೆಯಾಗುವ ಸಾಧ್ಯತೆಯೂ ಇದೆ. ಸಭೆಯಲ್ಲಿ ಸಚಿವ ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗ ಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಎಸ್ಪಿ …

Read More »

You cannot copy content of this page.