ಶ್ರದ್ಧಾ ವಾಕರ್ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಹೀರುವಾಗ ಮಹಾರಾಷ್ಟ್ರದಲ್ಲಿ ಇಂತಹ ಬೆದರಿಕೆಯ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನ ಶ್ರದ್ಧಾಳಂತೆ ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಶ್ರಾದ್ಧಳನ್ನ 35 ತುಂಡುಗಳಾಗಿ ಮಾಡಲಾಗಿತ್ತು. ನಾನು ನಿಮ್ಮನ್ನ 70 ತುಂಡುಗಳಾಗಿ ಕತ್ತರಿಸುತ್ತೇನೆ ಎಂದು ಹೇಳಿದ್ದಾನೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಿಂದೂ ಯುವಕನಂತೆ ನಟಿಸಿ, ತನ್ನನ್ನ ಪ್ರೀತಿಸುವ ನಾಟಕವಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ತನ್ನ ಮೇಲಿನ ಅತ್ಯಾಚಾರದ ನಂತ್ರ ಆತ ತನ್ನ ನಿಜ ಮತವನ್ನ ತೋರಿಸಿದ್ದಾನೆ. …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಮಂಗಳೂರು: ದ.ಕ ಜಿಲ್ಲೆಯಲ್ಲಿ ಡಿ. 5ರಿಂದ ಮೆದುಳು ಜ್ವರ ನಿಯಂತ್ರಣ ಲಸಿಕಾ ಅಭಿಯಾನ
ಮಂಗಳೂರು: ಮಕ್ಕಳಿಗೆ ಮಾರಣಾಂತಿಕವಾಗ ಬಲ್ಲ ಮೆದುಳು ಜ್ವರ ನಿಯಂತ್ರಣಕ್ಕೆ ದ ಕ ಜಿಲ್ಲೆಯಲ್ಲಿ ಡಿ. 5ರಿಂದ ಲಸಿಕಾ ಅಭಿಯಾನ ಆರಂಭಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ ಅಭಿಯಾನದ ಮೂಲಕ 1ರಿಂದ 15 ವರ್ಷದ ಮಕ್ಕಳಿಗೆ JE ಲಸಿಕೆಯನ್ನು ನೀಡಲಾಗುವುದು, ಹಾಗೆಯೇ ಮುಂದೆ ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮದಡಿಯಲ್ಲಿ 9 ಮತ್ತು 16 ತಿಂಗಳ ವಯಸ್ಸಿ ಮಕ್ಕಳಿಗೆ JE ಲಸಿಕೆಯನ್ನು ಎರಡು ಡೋಸ್ಗಾಗಿ ನೀಡಲಾಗುವುದು. ಜಿಲ್ಲೆಯಾದ್ಯಂತ ಜಿ.ಇ ಲಸಿಕಾ ಅಭಿಯಾನ ನಡೆಯಲಿದೆ. ಜಿಲ್ಲೆಯಲ್ಲಿ 3,514 ಲಸಿಕಾ ಕೇಂದ್ರಗಳಲ್ಲಿ ಅಭಿಯಾನ ನಡೆಯಲಿದ್ದು, 4,73,770 …
Read More »ಬಂಟ್ವಾಳ: ಅಕ್ರಮ ಗೋಸಾಗಾಟ: ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು
ಬಂಟ್ವಾಳ: ವಧೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರವೊಂದನ್ನು ರಕ್ಷಣೆ ಮಾಡಿದ ಭಜರಂಗದಳದ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ನಡೆದಿದೆ. ಭಜರಂಗದಳ ಕಲ್ಲಡ್ಕ ಪ್ರಖಂಡದ ಕಾರ್ಯಕರ್ತರು ಈ ಕಾರ್ಯಾಚರಣೆಯನ್ನು ನಡೆಸಿದ್ದು ಮ್ಯಾಕ್ಸಿಂ ಹಾಗೂ ವಿಶ್ವನಾಥ ಬಾಳ್ತಿಲ ಎಂಬವರನ್ನು ಹಿಡಿದು ಪೋಲೀಸರಿಗೊಪ್ಪಿಸಿದ್ದಾರೆ. ಇಲ್ಲಿನ ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ಪಿಕಪ್ ವಾಹನದಲ್ಲಿ ದನವೊಂದನ್ನು ವದೆ ಮಾಡುವ ಉದ್ದೇಶದಿಂದ ಅಪೆ ರಿಕ್ಷಾದಲ್ಲಿ ಸಾಗಿಸುವ ಬಗ್ಗೆ ಖಚಿತ ಮಾಹಿತಿ ಪಡೆದ ದಾಳಿ ನಡೆಸಿ ಕಾರ್ಯಕರ್ತರು ಜಾನುವಾರುವನ್ನು ರಕ್ಷಣೆ ಮಾಡಿ ಆರೋಪಿಗಳನ್ನು ಪೊಲೀಸರಿಗೆ …
Read More »