Recent Posts

ಕ್ಯಾಮೆರಾ ಮುಂದೆ ಬೆತ್ತಲಾದ ಮಾಡೆಲ್​- ನಟಿ ರಾವಿಶ್ರೀ! ಉಪನ್ಯಾಸಕಿಯ ಹಾಟ್​ ಅವತಾರ ವೈರಲ್

ನವದೆಹಲಿ: ಮಾಡೆಲ್​ ಕಂ ನಟಿ ರಾವಿಶ್ರೀ ಅವರ ಬೆತ್ತಲೆ ಫೋಟೋಶೂಟ್​ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ರಾವಿಶ್ರೀ ಕೇವಲ ಮಾಡೆಲ್​, ನಟಿ ಮಾತ್ರವಲ್ಲ, ಡಿಜೆ ಮತ್ತು ಮಾಜಿ ಉಪನ್ಯಾಸಕಿಯೂ ಹೌದು. ಫೋಟೋಗ್ರಾಫರ್​ ಜಿ ವೆಂಕಟ ರಾಮ್​ ನಡೆಸಿದ ಬೆತ್ತಲೆ ಫೋಟೋಶೂಟ್​ನಲ್ಲಿ ರಾವಿಶ್ರೀ ಸಂಪೂರ್ಣ ಬೆತ್ತಲಾಗಿದ್ದಾರೆ. ಫೋಟೋಗ್ರಾಫರ್​ ಕೂಡ ದೃಶ್ಯ ಕಲಾವಿದರಾಗಿದ್ದು, ಜಾಹೀರಾತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಸೌಂದರ್ಯದ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಫೋಟೋಗ್ರಾಫರ್​ ‘ನಗ್ನ ನೋಟ’, ‘ನಗ್ನ ಮೇಕಪ್’, ‘ಬೆತ್ತಲೆ’ ಮತ್ತು ‘ದೇಹದ ಧನಾತ್ಮಕತೆ’ ಎಂಬಿತ್ಯಾದಿ ಹ್ಯಾಶ್‌ಟ್ಯಾಗ್‌ಗಳನ್ನು ಜಾಲತಾಣದಲ್ಲಿ ಬಳಸಿದ್ದಾರೆ. ಸದ್ಯ ವೈರಲ್​ ಆಗಿರುವ ಚಿತ್ರಗಳು …

Read More »

ರಾಜ್ಯ ಸರ್ಕಾರ ಮುಸ್ಲಿಂ ಕಾಲೇಜುಗಳನ್ನು ಆರಂಭಿಸಿದರೆ ಉಗ್ರ ಹೋರಾಟ; ಪ್ರಮೋದ್ ಮುತಾಲಿಕ್

ಬೆಂಗಳೂರು; ರಾಜ್ಯ ಸರ್ಕಾರದಿಂದ 10 ಮುಸ್ಲಿಂ ಕಾಲೇಜ್ ಆರಂಭಿಸಲು ಮುಂದಾಗಿರುವ ಬಗ್ಗೆ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರದ ನಿರ್ಧಾರ ಖಂಡನೀಯ ಇದನ್ನು ಬಲವಾಗಿ ವಿರೋಧಿಸುತ್ತೇನೆ. ಎಲ್ಲಾ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಹೋರಾಟ ಮಾಡಬೇಕಾಗುತ್ತದೆ ಎಂದಿದ್ದಾರೆ. ಕಾಂಗ್ರೆಸ್ ತುಷ್ಠೀಕರಣ ಮಾಡಿತ್ತು. ಅದರಿಂದಾಗಿ ಭಯೋತ್ಪಾದನೆ, ಮತಾಂಧತೆ, ಲವ್ ಜಿಹಾದ್, ಗೋ ಹತ್ಯೆಯಂಥವುಗಳು ಆಗಿವೆ.ಬಿಜೆಪಿಯವರೂ ತುಷ್ಠೀಕರಣ ಮಾಡುತ್ತಿದ್ದಾರೆ. ಹತ್ತು ಮುಸ್ಲಿಂ ಕಾಲೇಜ್ ಕೊಡುವುದು ತಪ್ಪು.ಪ್ರತ್ಯೇಕತೆ ಬಿಂಬಿಸುತ್ತಿರುವುದು ತಪ್ಪು.ಈ ನಿರ್ಧಾರ ವಾಪಸ್ ಪಡೆಯಬೇಕು ಎಂದಿದ್ದಾರೆ. ನಮ್ಮ ಬಲಿದಾನವಾದರೂ ಮುಸ್ಲಿಂ ಕಾಲೇಜ್‌ಗೆ ಅವಕಾಶ ಕೊಡುವುದಿಲ್ಲ ಎಂದು …

Read More »

BIGG NEWS : ಮುರುಘಾಶ್ರೀಗಳ ವಿರುದ್ಧ ಮತ್ತೊಂದು ಗಂಭೀರ ಆರೋಪ : ಮಠದಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆ!

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಜೈಲುಪಾಲಾಗಿದ್ದು, ಇದೀಗ ಮುರುಘಾ ಮಠದ ಹಾಸ್ಟೆಲ್​ನಲ್ಲಿ ವಾಸವಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಚಿತ್ರದುರ್ಗದ ಆರ್​ಟಿಐ ಕಾರ್ಯಕರ್ತ ಬಿ.ಎಚ್.ಗೌಡ್ರು ಗಂಭೀರ ಆರೋಪ ಮಾಡಿದ್ದು, ಮುರುಘಾಮಠದ ಹಾಸ್ಟೆಲ್ ನಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವವರ ಪೈಕಿ 14 ಹೆಣ್ಣು ಹಾಗೂ 8 ಗಂಡು ಮಕ್ಕಳಿದ್ದಾರೆ. ಮಕ್ಕಳ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಬೇಕು ಒತ್ತಾಯಿಸಿದ್ದಾರೆ. ಈ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ …

Read More »

You cannot copy content of this page.