ನವದೆಹಲಿ: ಇನ್ನೆರಡು ದಿನಗಳಲ್ಲಿ ವರ್ಷದ ಕೊನೆಯ ತಿಂಗಳು ಪ್ರಾರಂಭವಾಗಲಿದೆ. ಪ್ರತಿ ತಿಂಗಳಂತೆ, ಬ್ಯಾಂಕುಗಳು ಮುಂದಿನ ತಿಂಗಳಲ್ಲಿ ಅಂದರೆ, ಡಿಸೆಂಬರ್ನಲ್ಲಿ ಹಲವಾರು ದಿನಗಳ ರಜೆಯನ್ನು ಹೊಂದಿರುತ್ತವೆ. ಮುಂದಿನ ತಿಂಗಳು ಒಟ್ಟು 13 ದಿನಗಳ ಕಾಲ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಕೆಲವು ರಜಾದಿನಗಳಲ್ಲಿ ದೇಶಾದ್ಯಂತ ಬ್ಯಾಂಕುಗಳನ್ನು ಮುಚ್ಚಲಾಗುತ್ತದೆ. ಆದರೆ, ಕೆಲವು ರಜಾದಿನಗಳು ಆಯ್ದ ರಾಜ್ಯಗಳಿಂದ ಮಾತ್ರ ಇರುತ್ತವೆ. ನೀವು ಮುಂದಿನ ತಿಂಗಳು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಪೂರ್ಣಗೊಳಿಸಲು ಯೋಚಿಸುತ್ತಿದ್ದರೆ, ಖಂಡಿತವಾಗಿಯೂ ಮುಂದಿನ ತಿಂಗಳು ರಜಾದಿನಗಳ ಸಂಪೂರ್ಣ ಪಟ್ಟಿಯನ್ನು ಪರಿಶೀಲಿಸಿ ಬ್ಯಾಂಕ್ ಕೆಲಸಗಳನ್ನು ಮಾಡಿ. ಭಾನುವಾರ ಸೇರಿದಂತೆ …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (29-11-2022)
ವೃಷಭ ರಾಶಿ.. ಈ ರಾಶಿಯವರು ಇಂದು ಮನಸ್ಸಿನ ಶಾಂತಿಯನ್ನು ಹೊಂದಿರುತ್ತಾರೆ. ನೀವು ಇಂದು ಹೆಚ್ಚಿನ ಕೆಲಸಗಳನ್ನು ಮಾಡುತ್ತೀರಿ. ನಿಮ್ಮ ಕೆಲಸದಲ್ಲಿ ಯಶಸ್ಸು ನಿಮ್ಮ ಆಯಾಸವನ್ನು ಹೋಗಲಾಡಿಸುತ್ತದೆ. ಇಂದು ನೀವು ನಿಮ್ಮ ಸಮಯವನ್ನು ನೀವು ಇಷ್ಟಪಡುವದರಲ್ಲಿ ಕಳೆಯಬೇಕು. ಮತ್ತೊಂದೆಡೆ, ಇಂದು ನಿಮ್ಮ ಪ್ರತಿಸ್ಪರ್ಧಿಗಳ ಮೇಲೆ ಕಣ್ಣಿಡಿ. ಮಿಥುನ ರಾಶಿ.. ಈ ರಾಶಿಯವರು ಇಂದು ಅವರ ಕಷ್ಟಗಳಿಗೆ ಅನುಗುಣವಾಗಿ ಲಾಭವನ್ನು ನೀಡುತ್ತಾರೆ. ನೀವು ಕೆಲವು ಹೊಸ ಯೋಜನೆಗಳ ಬಗ್ಗೆ ಯೋಚಿಸುವಿರಿ. ಈ ಸಮಯವು ನಿಮಗೆ ಬಹಳ ಅಮೂಲ್ಯವಾಗಿದೆ. ನಿಮ್ಮ ವೈವಾಹಿಕ ಜೀವನ ಇಂದು ಸುಖಮಯವಾಗಿರುತ್ತದೆ. ವ್ಯಾಪಾರಿಗಳಿಗೆ ಇಂದು …
Read More »ಬೆಂಗಳೂರು: ದ್ವಿತೀಯ ಪಿಯುಸಿ 2023ರ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಮಾರ್ಚ್ 9ರ ಗುರುವಾರ ಆರಂಭವಾಗುವ ಪರೀಕ್ಷೆಯು ಮಾರ್ಚ್ 29ರ ತನಕ ನಡೆಯಲಿದೆ. ಮಧ್ಯದಲ್ಲಿ ಒಟ್ಟು 7 ದಿನಗಳಲ್ಲಿ ಪರೀಕ್ಷೆಗಳು ಇರುವುದಿಲ್ಲ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 36 ವಿವಿಧ ವಿಷಯಗಳು, ಭಾಷೆಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಮಂಡಳಿಯು ಮಾಹಿತಿ ನೀಡಿದೆ. ಪರೀಕ್ಷೆಯ ವೇಳಾಪಟ್ಟಿ: ಮಾರ್ಚ್ 9: ಕನ್ನಡ, ಅರೇಬಿಕ್ 11: ಗಣಿತ, …
Read More »