ದೇವನಹಳ್ಳಿ: ಟಿಶ್ಯು ಪೇಪರ್ನಲ್ಲಿ ಬಾಂಬ್ ಬೆದರಿಕೆ ಮೆಸೇಜ್ ಪತ್ತೆಯಾಗಿ, ಆತಂಕ ಸೃಷ್ಟಿಸಿತ್ತು. ಭದ್ರತಾ ಸಿಬ್ಬಂದಿ ತಪಾಸಣೆ ವೇಳೆ ಇದು ಸುಳ್ಳು ಸಂದೇಶ ಎಂಬುದು ಪತ್ತೆಯಾಗಿದೆ. ಕೊಲ್ಕತ್ತಾ ನೇತಾಜಿ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ 6E 379 ವಿಮಾನದಲ್ಲಿ ಘಟನೆ ಸಂಭವಿಸಿದೆ. ನವೆಂಬರ್ 27ರ ಬೆಳಗ್ಗೆ 5-30ಕ್ಕೆ ಹೊರಟ ವಿಮಾನ ಬೆಳಗ್ಗೆ 8ಕ್ಕೆ ಬೆಂಗಳೂರಿಗೆ ಆಗಮಿಸಿತ್ತು. ವಿಮಾನದ 6ಡಿ ಸೀಟಿನ ಅಡಿ ಪತ್ತೆಯಾದ ನೀಲಿ ಬಣ್ಣದಲ್ಲಿ ಟಿಶ್ಯು ಮೇಲೆ ಬಾಂಬ್ ಬೆದರಿಕೆ ಮೆಸೇಜ್ ಕಂಡು ಬಂದಿತ್ತು. ಭದ್ರತಾ ಸಿಬ್ಬಂದಿ ತಪಾಸಣೆಯಿಂದ …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
BIGG NEWS : ಕುಕ್ಕರ್ ಬಾಂಬರ್ ಶಾರಿಕ್ ಮೊಬೈಲ್ ನಲ್ಲಿ ಜಿಹಾದಿ ವಿಡಿಯೋಗಳು ಪತ್ತೆ!
ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಬೈಲ್ ನಲ್ಲಿ ಮತ್ತಷ್ಟು ಸ್ಪೋಟಕ ಜಿಹಾದಿ ವಿಡಿಯೋಗಳನ್ನು ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಮತಾಂಧ ಮನಃಸ್ಥಿತಿಯನ್ನು ಹೊಂದಿದ್ದ ಮಹಮ್ಮದ್ ಶಾರೀಕ್ನ ಮೊಬೈಲ್ನಲ್ಲಿ 1 ಸಾವಿರಕ್ಕೂ ಹೆಚ್ಚು ಜೆಹಾದಿ ವೀಡಿಯೋಗಳು ಪತ್ತೆಯಾಗಿವೆ.ಐಸಿಸ್ ಉಗ್ರರ ವಿಧ್ವಂಸಕ ಕೃತ್ಯಗಳ ವೀಡಿಯೋ ಸೇರಿದಂತೆ 55 ಜಿಬಿಗೂ ಅಧಿಕ ವೀಡಿಯೋ, ಪೊಟೋಗಳು ಆತನ ಮೊಬೈಲ್ ಮತ್ತು ಪೆನ್ಡ್ರೈವ್ನಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಗ್ರ ಶಾರೀಕ್ನನ್ನೂ ಹತ್ಯೆಗೆ ಸಂಚಿನ …
Read More »ಉಳ್ಳಾಲ ವಲಯ ನೂತನ ಕುಲಾಲ ಯುವ ವೇದಿಕೆಗೆ ಚಾಲನೆ
ಉಳ್ಳಾಲ : ಕುಲಾಲ ಯುವ ವೇದಿಕೆ ಉಳ್ಳಾಲ ವಿಧಾನ ಸಭಾಕ್ಷೇತ್ರ ಕುಲಾಲ ಯುವ ವೇದಿಕೆ ಉಳ್ಳಾಲ ವಲಯ ನೂತನ ತಂಡದ ರಚನೆ ನಿನ್ನೆ ಕೊಲ್ಯ ಕುಲಾಲ ಸಮುದಾಯ ಭವನ ಕೊಲ್ಯ ದಲ್ಲಿ ಚಾಲನೆಗೊಂಡಿತ್ತು. ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುಕುಮಾರ್ ಬಂಟ್ವಾಳ, ಕೊಲ್ಯ ಕುಲಾಲ ಸಂಘ ಅಧ್ಯಕ್ಷ ಭಾಸ್ಕರ್ ಕುತ್ತಾರ್, ಹಿರಿಯರಾದ ಹೊನ್ನಯ ಕುಲಾಲ್, ಅಶೋಕ್ ಕುಳೂರ್ , ಹೇಮಚಂದ್ರ ಕೈರಂಗಳ, ಹರ್ಷ ಮುಡಿಪು, ಪ್ರವೀಣ್ ಕುಲಾಲ್ ಮುಡಿಪು, ಪ್ರವೀಣ್ ಕೊಲ್ಯ, ನಾರಾಯಣ ತಲಪಾಡಿ, ರಂಜಿತ್ ಉಚ್ಚಿಲ್.ಪ್ರಕಾಶ್ ಪಿಲಿಕೂರ್, ಜಯ ಪ್ರಕಾಶ್ …
Read More »