Recent Posts

ಬಂಟ್ವಾಳ: ಟ್ಯಾಬ್ಲೆಟ್‌ ಸೇವಿಸಿ ʼಜೀವನ್ಮರಣ ಹೋರಾಟʼದಲ್ಲಿ ಬಾಲಕಿ

ಬಂಟ್ವಾಳ : ಅತಿಯಾಗಿ ತಲೆ ನೋವಿನ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ಶಾಲಾ ಬಾಲಕಿಯೋರ್ವಳು ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ವರದಿಯಾಗಿದೆ.   ಕುಮ್ಡೆಲು ನಿವಾಸಿಯಾಗಿರುವ ಬಾಲಕಿ ಮಂಗಳೂರು ಖಾಸಗಿ ಕಾಲೇಜಿನ ಅಪ್ರಾಪ್ತ ಬಾಲಕಿಯಾಗಿದ್ದಾಳೆ. ಬಡತನದ ಕುಟುಂಬದ ಬಾಲಕಿಯಾಗಿರುವ ಈಕೆಯ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬಾಲಕಿ ಅತಿಯಾದ ತಲೆನೋವಿನಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಸದ್ಯ ಸ್ಪಷ್ಟವಾದ ಯಾವುದೇ ಕಾರಣ ತಿಳಿದು ಬಂದಿಲ್ಲ. ಒಂದು ಕಡೆಯಿಂದ ತಾಯಿಯ ಅನಾರೋಗ್ಯ, ಇನ್ನೊಂದು ಕಡೆಯಿಂದ ಮೈಗ್ರೇನ್ ಸಮಸ್ಯೆ ಇವೆಲ್ಲವೂಗಳ ಜೊತೆ ಅತಿಯಾದ ಬಡತನದಿಂದ ಬೇಸತ್ತ ವಿದ್ಯಾರ್ಥಿನಿ ಮಾತ್ರೆ ತೆಗೆದಕೊಂಡಿದ್ದಾಳಾ? …

Read More »

ದೆಹಲಿಯಲ್ಲಿ ಮತ್ತೊಂದು ಪ್ರಿಡ್ಜ್ ಸ್ಟೋರಿ.. ಗಂಡನನ್ನೆ ಕೊಂದು ಪ್ರಿಡ್ಜ್ ನಲ್ಲಿಟ್ಟ ಮಹಿಳೆ..!!

ನವದೆಹಲಿ : ನವದೆಹಲಿಯಲ್ಲಿ ಮತ್ತೊಂದು ಪ್ರಿಡ್ಜ್ ಮರ್ಡರ್ ಕಥೆ ನಡೆದಿದ್ದು, ಈ ಬಾರಿ ಪತ್ನಿಯೇ ಪತಿಯನ್ನು ಕೊಂದು ಪೀಸ್ ಪಿಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟು ಬಳಿಕ ನೆರೆಹೊರೆ ಪ್ರದೇಶಗಳಲ್ಲಿ ಹೂತು ಹಾಕಿದ್ದಾಳೆ. ಇಡೀ ದೇಶವನ್ನೇ ನಡುಗಿಸಿದ ದೆಹಲಿಯ ಶ್ರದ್ಧಾ ವಾಕರ್ ಕ್ರೂರ ಹತ್ಯೆಯ ಬೆನ್ನಲ್ಲೇ ಇನ್ನೊಂದು ಅಂತಹುದೇ ಸೇಮ್ ಟು ಸೇಮ್ ಮರ್ಡರ್ ನಡೆದಿದೆ. ಅದು ದೆಹಲಿಯಲ್ಲಿ, ವರದಿಗಳ ಪ್ರಕಾರ ಜೂನ್‌ನಲ್ಲಿ ಪಾಂಡವ ನಗರದಲ್ಲಿ ಪೊಲೀಸರಿಗೆ ಮೊದಲ ಬಾರಿಗೆ ಮನುಷ್ಯನ ಕೆಲ ದೇಹದ ಭಾಗಗಳು ಸಿಕ್ಕಿದ್ದವು. ಅವು ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಕೊಲೆಯಾದ ವ್ಯಕ್ತಿಯ …

Read More »

ಹೆಬ್ರಿ: ಕಡಿಮೆ ಅಂಕ ಬಂದಿದ್ದಕ್ಕೆ ಪ್ರಾಂಶುಪಾಲರಿಂದ ಕಿರುಕುಳ?-ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

ಹೆಬ್ರಿ: ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಸಂಭವಿಸಿದೆ. ಹೆಬ್ರಿಯ ಎಸ್.ಆರ್ ಪಿಯು ಕಾಲೇಜಿನ ವಿದ್ಯಾರ್ಥಿನ, ಪೆರ್ಡೂರಿನ ತೃಪ್ತಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ದುರದೃಷ್ಟದ ಸಂಗತಿಯೆಂದರೆ, ಕೇವಲ 10 ಮಾರ್ಕ್ ಕಡಿಮೆ ಬಂದ ಕಾರಣಕ್ಕಾಗಿ ಈ ವಿದ್ಯಾರ್ಥಿನಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಅಂಕ ಕಡಿಮೆ ಬಂದಿದ್ದಕ್ಕೆ ಕಾಲೇಜಿನ ಪ್ರಾಂಶುಪಾಲರು ಈಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ತೃಪ್ತಿ ಇಲ್ಲಿ ಉಚಿತ ಸೀಟ್ ಪಡೆದುಕೊಂಡಿದ್ದು ಉಚಿತ ಸೀಟ್ ಪಡೆದಿದ್ದ ಮಕ್ಕಳಿಗೆ ಮಾರ್ಕ್ ಕಡಿಮೆ ಬಂದ …

Read More »

You cannot copy content of this page.