ಮಂಗಳೂರು: ನಗರದ ತೆಂಕ ಎಕ್ಕಾರು ಗ್ರಾಮದಲ್ಲಿ ಕಂಠ ಪೂರ್ತಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿಯೊಂದಿಗೆ ಜಗಳವಾಡಿ ಕೊಲೆಗೈದಿರುವ ಘಟನೆ ನಡೆದಿದೆ. ದುರ್ಗೇಶ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿ ಸರಿತಾಳೊಂದಿಗೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಮರದ ರೀಪಿನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ತಾಯಿಯ ಹತ್ಯೆ ಕಂಡು ಮಗ ರಾಹುಲ್ ಹೆದರಿ ತನ್ನ ಅಜ್ಜಿ ಮನೆಗೆ ಓಡಿ ಹೋಗಿದ್ದಾನೆ. ಸ್ವತಃ ಆರೋಪಿಯೇ ಇಂದು ಬೆಳಗ್ಗೆ ತನ್ನ ಅಣ್ಣ ಮಧುಗೆ ಕರೆ ಮಾಡಿ ಸರಿತಾ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ. ಮಧು ಸ್ಥಳಕ್ಕೆ ಬಂದು ನೋಡಿದಾಗ ದುರ್ಗೇಶನೇ ಸರಿತಾಳನ್ನು …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಬಸ್ -ಟಿಪ್ಪರ್ ಮುಖಾಮುಖಿ; ಮಹಿಳೆ ಸಾವು, 15 ಮಂದಿಗೆ ಗಾಯ
ಚಿಕ್ಕಮಗಳೂರು : ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಸೋಮವಾರ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಅವಘಡದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಅವಘಡದ ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಗಾಯಳುಗಳನ್ನು ಎನ್.ಆರ್ ಪುರ ಹಾಗೂ ಶಿವಮೊಗ್ಗದ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವವರಗಳನ್ನು ನಿರೀಕ್ಷಿಸಲಾಗುತ್ತಿದೆ.
Read More »ಬಂಟ್ವಾಳ: ಟ್ಯಾಬ್ಲೆಟ್ ಸೇವಿಸಿ ʼಜೀವನ್ಮರಣ ಹೋರಾಟʼದಲ್ಲಿ ಬಾಲಕಿ
ಬಂಟ್ವಾಳ : ಅತಿಯಾಗಿ ತಲೆ ನೋವಿನ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ಶಾಲಾ ಬಾಲಕಿಯೋರ್ವಳು ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ವರದಿಯಾಗಿದೆ. ಕುಮ್ಡೆಲು ನಿವಾಸಿಯಾಗಿರುವ ಬಾಲಕಿ ಮಂಗಳೂರು ಖಾಸಗಿ ಕಾಲೇಜಿನ ಅಪ್ರಾಪ್ತ ಬಾಲಕಿಯಾಗಿದ್ದಾಳೆ. ಬಡತನದ ಕುಟುಂಬದ ಬಾಲಕಿಯಾಗಿರುವ ಈಕೆಯ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬಾಲಕಿ ಅತಿಯಾದ ತಲೆನೋವಿನಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಸದ್ಯ ಸ್ಪಷ್ಟವಾದ ಯಾವುದೇ ಕಾರಣ ತಿಳಿದು ಬಂದಿಲ್ಲ. ಒಂದು ಕಡೆಯಿಂದ ತಾಯಿಯ ಅನಾರೋಗ್ಯ, ಇನ್ನೊಂದು ಕಡೆಯಿಂದ ಮೈಗ್ರೇನ್ ಸಮಸ್ಯೆ ಇವೆಲ್ಲವೂಗಳ ಜೊತೆ ಅತಿಯಾದ ಬಡತನದಿಂದ ಬೇಸತ್ತ ವಿದ್ಯಾರ್ಥಿನಿ ಮಾತ್ರೆ ತೆಗೆದಕೊಂಡಿದ್ದಾಳಾ? …
Read More »