Recent Posts

ದೆಹಲಿಯಲ್ಲಿ ಮತ್ತೊಂದು ಪ್ರಿಡ್ಜ್ ಸ್ಟೋರಿ.. ಗಂಡನನ್ನೆ ಕೊಂದು ಪ್ರಿಡ್ಜ್ ನಲ್ಲಿಟ್ಟ ಮಹಿಳೆ..!!

ನವದೆಹಲಿ : ನವದೆಹಲಿಯಲ್ಲಿ ಮತ್ತೊಂದು ಪ್ರಿಡ್ಜ್ ಮರ್ಡರ್ ಕಥೆ ನಡೆದಿದ್ದು, ಈ ಬಾರಿ ಪತ್ನಿಯೇ ಪತಿಯನ್ನು ಕೊಂದು ಪೀಸ್ ಪಿಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟು ಬಳಿಕ ನೆರೆಹೊರೆ ಪ್ರದೇಶಗಳಲ್ಲಿ ಹೂತು ಹಾಕಿದ್ದಾಳೆ. ಇಡೀ ದೇಶವನ್ನೇ ನಡುಗಿಸಿದ ದೆಹಲಿಯ ಶ್ರದ್ಧಾ ವಾಕರ್ ಕ್ರೂರ ಹತ್ಯೆಯ ಬೆನ್ನಲ್ಲೇ ಇನ್ನೊಂದು ಅಂತಹುದೇ ಸೇಮ್ ಟು ಸೇಮ್ ಮರ್ಡರ್ ನಡೆದಿದೆ. ಅದು ದೆಹಲಿಯಲ್ಲಿ, ವರದಿಗಳ ಪ್ರಕಾರ ಜೂನ್‌ನಲ್ಲಿ ಪಾಂಡವ ನಗರದಲ್ಲಿ ಪೊಲೀಸರಿಗೆ ಮೊದಲ ಬಾರಿಗೆ ಮನುಷ್ಯನ ಕೆಲ ದೇಹದ ಭಾಗಗಳು ಸಿಕ್ಕಿದ್ದವು. ಅವು ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಕೊಲೆಯಾದ ವ್ಯಕ್ತಿಯ …

Read More »

ಹೆಬ್ರಿ: ಕಡಿಮೆ ಅಂಕ ಬಂದಿದ್ದಕ್ಕೆ ಪ್ರಾಂಶುಪಾಲರಿಂದ ಕಿರುಕುಳ?-ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

ಹೆಬ್ರಿ: ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಸಂಭವಿಸಿದೆ. ಹೆಬ್ರಿಯ ಎಸ್.ಆರ್ ಪಿಯು ಕಾಲೇಜಿನ ವಿದ್ಯಾರ್ಥಿನ, ಪೆರ್ಡೂರಿನ ತೃಪ್ತಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ದುರದೃಷ್ಟದ ಸಂಗತಿಯೆಂದರೆ, ಕೇವಲ 10 ಮಾರ್ಕ್ ಕಡಿಮೆ ಬಂದ ಕಾರಣಕ್ಕಾಗಿ ಈ ವಿದ್ಯಾರ್ಥಿನಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಅಂಕ ಕಡಿಮೆ ಬಂದಿದ್ದಕ್ಕೆ ಕಾಲೇಜಿನ ಪ್ರಾಂಶುಪಾಲರು ಈಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ತೃಪ್ತಿ ಇಲ್ಲಿ ಉಚಿತ ಸೀಟ್ ಪಡೆದುಕೊಂಡಿದ್ದು ಉಚಿತ ಸೀಟ್ ಪಡೆದಿದ್ದ ಮಕ್ಕಳಿಗೆ ಮಾರ್ಕ್ ಕಡಿಮೆ ಬಂದ …

Read More »

ಉಡುಪಿ: ಕರಾವಳಿ ಜನರು ‘ಸಂದೇಹಾಸ್ಪದ ಚಟುವಟಿಕೆ ಕಂಡ ಕೂಡಲೇ ಜಾಗೃತ’ರಾಗಬೇಕು : ಪೇಜಾವರ ಶ್ರೀಗಳು ಎಚ್ಚರಿಕೆ|

ಉಡುಪಿ: ಕರಾವಳಿ ಜನರು ʻಸಂದೇಹಾಸ್ಪದ ಚಟುವಟಿಕೆ ಕಂಡ ಕೂಡಲೇ ಜಾಗೃತʼರಾಗಿರಬೇಕು ಎಂದು ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಎಚ್ಚರಿಕೆ ಸಂದೇಶ ನೀಡಿದ್ದಾರೆ   ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಬೆನ್ನಲ್ಲೇ ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಮಾದ್ಯಮಗಳೊಂದಿಗೆ ಮಾತನಾಡಿ, ಕರಾವಳಿಯಲ್ಲಿ ನಡೆಯುತ್ತಿರುವ ಉಗ್ರಕೃತ್ಯಗಳ ಬಗ್ಗೆ ಕರಾವಳಿ ಭಾಗದ ಜನರು ಸದಾ ಜಾಗೃತರಾಗಿರಬೇಕು ಎಂದು ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದಾರೆ ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಕರಾವಳಿ ಜನರು ಸಂದೇಹಾಸ್ಪದ ಚಟುವಟಿಕೆ ಕಂಡ ಕೂಡಲೇ ಜಾಗೃತರಾಗಬೇಕು. …

Read More »

You cannot copy content of this page.