ಮಂಗಳೂರು: ಲಯನ್ಸ್ ಕ್ಲಬ್ ಮಂಗಳಾದೇವಿ ಹಾಗೂ ಯಂಗ್ಸ್ ಫ್ರೆಂಡ್ಸ್ ಯುವಕ ಮಂಡಲ ಯುವತಿ ಮಂಡಲ ಪಣಂಬೂರು ಹಿಂದ್ ಕುಸ್ಟ್ ನಿವಾರಣ ಸಂಸ್ಥೆ ಮತ್ತು ಯುವ ವಾಹಿನಿ ಸಂಸ್ಥೆ ಸಹಬಾಗಿತ್ವದಲ್ಲಿ ಎ. ಜೆ.ಆಸ್ಪತ್ರೆ ವೈದ್ಯಧಿಕಾರಿಗಳ ಸಹಯೋಗದಲ್ಲಿ ಬೃಹತ್ ಸಮುದಾಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಲಯನ್ ಅನಿಲ್ ದಾಸ್ ದೀಪ ಬೆಳಗಿಸಿ ಉದ್ಘಾಟಿಸಿದರು. ಹಾಗು ಲಯನ್ಸ್ ಕಾರ್ಯದರ್ಶಿ ಮಲ್ಲಿಕಾ ಆಳ್ವಾ, ರಾಮ್ ಮೋಹನ್ ಆಳ್ವಾ, Dr ಕಾರ್ತಿಕ್, ಯುವ ವಾಹಿನಿ ಅಧ್ಯಕ್ಷೆ ಸರಸ್ವತಿ., ನರೇಶ್ ಶಶಿಹಿತ್ಲ್, ನವೀನ್, ಸುಬ್ರಮಣ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ರಸ್ತೆ ಸುರಕ್ಷೆ ಬಗ್ಗೆ ಸಮಗ್ರ ಮಾಹಿತಿ ಶಿಬಿರ
ಮಂಗಳೂರು: ನಗರದ ಕಿಟಲ್ ಮೆಮೊರಿಯಲ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳಾದೇವಿ ಆಯೋಜನೆಯಲ್ಲಿ ರಸ್ತೆ ಸುರಕ್ಷೆ ಬಗ್ಗೆ ಪ್ರೊಜೆಕ್ಟರ್ ಮೂಲಕ ಸಮಗ್ರ ಮಾಹಿತಿಯನ್ನು ನಿವೃತ್ತ ಸೈನಿಕ ಹಿರಿಯರಾದ ಭುಜಂಗ ಶೆಟ್ಟಿಯವರು ನಡೆಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಲಯನ್ಸ್ ಅಧ್ಯಕ್ಷ ರಾದ ಲಯನ್ ಅನಿಲ್ ದಾಸ್, ಕಾರ್ಯದರ್ಶಿ ಮಲ್ಲಿಕಾ ಆಳ್ವಾ, ರಾಮ್ ಮೋಹನ್ ಆಳ್ವಾ, ಮತ್ತು ಸಮಾಜ ಸೇವಕ ರಾದ ಕೆ. ಜೀ. ಭಟ್, ಮತ್ತು ಶಾಲಾ ಮುಕ್ಯೋಪಾಧ್ಯಾಯರು, ಹಾಗೂ ಕಾಲೇಜ್ ಪ್ರಿನ್ಸಿಪಾಲ್ ವಿಠ್ಠಲ್ ಕುಲಾಲ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
Read More »ಇವನದ್ದು ಹೊಟ್ಟೆನಾ ಅಥವಾ ಹುಂಡಿನಾ? ; 187 ನಾಣ್ಯಗಳನ್ನು ನುಂಗಿದ ಭೂಪ..!
ಬಾಗಲಕೋಟೆ : ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ (by accident) ಚಿಕ್ಕ ಮಕ್ಕಳು ನಾಣ್ಯ ನುಂಗಿದ್ದು ಕಂಡಿದ್ದೇವೆ. ಆದರೆ ಇಲ್ಲೊಬ್ಬ ಭೂಪ ಬರೋಬ್ಬರಿ 187 ನಾಣ್ಯಗಳನ್ನು ನುಂಗಿ ಅಚ್ಚರಿ ಎಂಬಂತೆ ಸಾವಿನ ದವಡೆಯಿಂದ ಪಾರಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಸಂತೆ ಕೆಲ್ಲೂರ ಗ್ರಾಮದ ದ್ಯಾಮಪ್ಪ ಹರಿಜನ (54) ಎಂಬುವವರು 5 ರೂಪಾಯಿ ಮುಖಬೆಲೆಯ 56 ನಾಣ್ಯ, 2 ರೂಪಾಯಿ ಮೌಲ್ಯದ 51 ನಾಣ್ಯ ಮತ್ತು 1 ರೂಪಾಯಿ ಮುಖಬೆಲೆಯ 80 ನಾಣ್ಯ ಸೇರಿ ಒಟ್ಟು 187 ನಾಣ್ಯಗಳನ್ನು ನುಂಗಿದ್ದರು. ಆ ನಾಣ್ಯಗಳ ತೂಕ …
Read More »