Recent Posts

ಅನ್ಯಕೋಮಿನ‌ ಜೋಡಿಯೊಂದು ಬಾಡಿಗೆ ಮನೆಯಲ್ಲಿ ಪತ್ತೆ..! ಸ್ಥಳದಲ್ಲಿ ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು

ಕಡಬ: ಅನ್ಯಕೋಮಿನ‌ ಜೋಡಿಯೊಂದು ರೂಂ‌ನಲ್ಲಿ ಇದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದು ಪೊಲೀಸರ ಮದ್ಯ ಪ್ರವೇಶದಿಂದ ವಿಚಾರ ತಿಳಿಗೊಳಿಸಿದ ಘಟನೆ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ. ಮುಡಿಪಿನ ಯುವಕ ಮಂಜೇಶ್ವರ ಮೂಲದ ಅನ್ಯ ಕೋಮಿನ ಯುತಿಯನ್ನು ಪೆರಾಬೆ ಬಳಿ ಬಾಡಿಗೆ ಕೋಣೆಗೆ ಕರೆತಂದಿದ್ದಾನೆ.ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದರು. ಕಟ್ಟಡದ ಮಾಲಕ ಸ್ಥಳಕ್ಕೆ ಬರುವಂತೆಯೂ ಆಗ್ರಹಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಕಡಬ ಠಾಣಾ ಎಸ್‌ .ಐ ಆಂಜನೇಯ ರೆಡ್ಡಿ ನೇತೃತ್ವದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದು,ನೆರೆದವರನ್ನು …

Read More »

ತಾ.28-11-2022 ರ ಸೋಮವಾರದ ರಾಶಿಭವಿಷ್ಯ.

ಮೇಷ ರಾಶಿ: ಈ ರಾಶಿಯವರು ಇಂದು ಧನಾತ್ಮಕ ಚಿಂತನೆಯು ಕೆಲವು ಸಮಸ್ಯೆಗಳನ್ನು ಪರಿಹರಿಸುತ್ತದೆ. ನವೀಕೃತ ಶಕ್ತಿಯೊಂದಿಗೆ ನಿಮ್ಮ ಕಾರ್ಯಗಳ ಮೇಲೆ ನೀವು ಗಮನಹರಿಸಬಹುದು. ನ್ಯಾಯಾಲಯದ ಪ್ರಕರಣಗಳು ನಿಮ್ಮ ಪರವಾಗಿ ತೀರ್ಮಾನವಾಗುವ ಸಾಧ್ಯತೆ ಇದೆ. ನೆರೆಹೊರೆಯವರೊಂದಿಗೆ ಅಥವಾ ಹೊರಗಿನವರೊಂದಿಗೆ ವಿವಾದಗಳಿರಬಹುದು. ನಿಮ್ಮ ಕೆಲಸದ ಬಗ್ಗೆ ಗಮನ ಕೊಡಿ. ಸಹೋದರರೊಂದಿಗೆ ನಡೆಯುತ್ತಿರುವ ವಿವಾದಗಳನ್ನು ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸಬೇಕು. ಇಂದು ವ್ಯಾಪಾರಿಗಳಿಗೆ ತುಂಬಾ ಪ್ರತಿಕೂಲವಾಗಿರುತ್ತದೆ. ಇಂದು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ನೀವು ಇಂದು 84 ಪ್ರತಿಶತದಷ್ಟು ಅದೃಷ್ಟವನ್ನು ಪಡೆಯುತ್ತೀರಿ. ಪರಿಹಾರ: ಇಂದು ತಂದೆ ತಾಯಿಯ ಆಶೀರ್ವಾದ ಪಡೆಯಬೇಕು. …

Read More »

ದೈವಾರಾಧನೆ ಕುರಿತ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧ – ದೈವಾರಾಧಕರ ಎಚ್ಚರಿಕೆ

ಮಂಗಳೂರು: ತುಳುನಾಡಿನ ದೈವಾರಾಧನೆ ಹೆಸರಿನಲ್ಲಿ ಮತ್ತಷ್ಟು ಸಿನಿಮಾ ತೆಗೆಯುವಂತ ಇಂಗಿತವನ್ನು ಅನೇಕರು ಕಾಂತಾರ ಚಿತ್ರದ ನಂತ್ರ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತದೆ. ಈ ಹಿನ್ನಲೆಯಲ್ಲಿ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿ ನಿಂತಿದ್ದಾರೆ. ಅದೇ ದೈವಾರಾಧನೆ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆಯನ್ನು ನಡೆಸಿದ್ರೇ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂಬುದಾಗಿ ದೇವಾರಾಧಕರು ಹೇಳಿದ್ದಾರೆ. ಅಲ್ಲದೇ ದೈವಾರಾಧನೆ ಸಿನಿಮಾ ಮಾಡಿದ್ರೇ ವಿರೋಧಿಸುವುದಾಗಿ ಹೇಳಿದ್ದಾರೆ. ದೈವದ ಕೋಲಾ ಸೇವೆಯ ಹೆಸರಿನಲ್ಲಿ ಲಕ್ಷಾಂತರ ಲೂಟಿ ಮಾಡಿರೋದಾಗಿಯೂ ತುಳುನಾಡ …

Read More »

You cannot copy content of this page.