ಸಿಟಿ ಬಸ್ ನಿಲ್ದಾಣದಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ತರಕಾರಿ ಹಣ್ಣು ಹಂಪಲು ಹಾಗೂ ಇನ್ನಿತರ ವಸ್ತುಗಳನ್ನು ಹರಡಿಕೊಂಡು ಸಾರ್ವಜನಿಕರಿಗೆ ಸುಗಮವಾಗಿ ನಡೆದಾಡಲು ಅನಾನುಕೂಲವಾಗುವಂತೆ ಪುಟ್ಪಾತ್ ಅನ್ನು ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದಾರೆ ಇವರೆಲ್ಲರೂ ಸ್ಥಳೀಯರಾಗಿರದೆ, ಹಾವೇರಿ ಬಿಜಾಪುರ ಮೂಲದವರಾಗಿದ್ದಾರೆ. ಸದಾ ಗಲಾಟೆ ಹೊಡೆದಾಡಿಕೊಳ್ಳುವುದು ಇಲ್ಲಿ ಮಾಮೂಲಿಯಾಗಿದೆ ಈ ಬಗ್ಗೆ ಸ್ಥಳೀಯರು ನಗರಸಭೆಯ ಗಮನಕ್ಕೆ ತಂದರು ಯಾವುದೇ ಪ್ರಯೋಜನ ಆಗಲಿಲ್ಲ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಫುಟ್ಪಾತ್ ಮೇಲೆ ವ್ಯಾಪಾರ ಮಾಡುವ ಇವರನ್ನು ಕೂಡಲೆ ಖಾಯಂ ಆಗಿ ತೆರವುಗೊಳಿಸಿ ಜನರಿಗೆ ಸುಗಮವಾಗಿ ನಡೆದಾಡಲು ಅವಕಾಶ …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಉಡುಪಿ: ಬಸ್ ನಿಲ್ದಾಣದ ಬಳಿ ಇರುವ ಹೊಟೇಲ್ ನಲ್ಲಿ ಬೆಂಕಿ ಅವಘಡ
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಟಾಪ್’ಇನ್ ಟೌನ್ ಹೋಟೆಲ್ ವೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ಬೆಳಿಗ್ಗೆ ವರದಿಯಾಗಿದೆ. ನಗರದ ಮಧ್ಯಭಾಗದಲ್ಲಿರುವ ಟಾಪ್ ಇನ್ ಟೌನ್ ಹೋಟೆಲ್ ನ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು, ಹೊಟೇಲ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು ನಂತರ ಅಗ್ನಿ ಶಾಮಕ ದಳದ ಸಹಾಯ ಪಡೆದಿದ್ದಾರೆ. ಬೆಂಕಿ ಹತೋಟಿಗೆ ಬಾರದ ಕಾರಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆ …
Read More »15 ವರ್ಷ ಹಳೆಯದಾದ ವಾಹನಗಳಿಗೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ..!
15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವಾಹನಗಳಿಗೆ ಹೋಲಿಸಿದರೆ ಈ ವಾಹನಗಳು ಶೇಕಡಾ 10 ರಿಂದ 12 ರಷ್ಟು ಹೆಚ್ಚು ವಾಯುಮಾಲಿನ್ಯ ಉಂಟು ಮಾಡುತ್ತಿರುವ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಈ ಯೋಜನೆಯ ಕಡತಕ್ಕೆ ಗುರವಾರದಂದು ಸಹಿ ಹಾಕಿದ್ದಾರೆ. ರಾಜ್ಯಗಳಿಗೂ ಈ ಯೋಜನೆಯ ಮಾಹಿತಿಯನ್ನು ಕಳುಹಿಸಿಕೊಡಲಾಗಿದ್ದು, ಇದನ್ನು ತಮ್ಮ ತಮ್ಮ …
Read More »