Recent Posts

‘ಕಾಂಗ್ರೆಸ್ ನಾಯಕ’ನ ‘ಬರ್ತಡೇ ಪಾರ್ಟಿ’ಯಲ್ಲಿ ‘ನಂಗನಾಚ್’: ಅರೆಬೆತ್ತಲೆ ಕುಣಿತ, ನೋಟುಗಳ ಸುರಿಮಳೆ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ತವರು ಜಿಲ್ಲೆಯಲ್ಲಿ, ರಾಜಕೀಯ ಪ್ರತಿಷ್ಠೆಗಾಗಿ ಕೈ ನಾಯಕನೊಬ್ಬ ಹುಟ್ಟು ಹಬ್ಬ ಆಚರಿಸಿಕೊಂಡಿರೋದು ಮಾತ್ರ ನಂಗನಾಚ್ ಡ್ಯಾನ್ಸ್ ಮೂಲಕವಾಗಿದೆ. ಈಗ ವೀಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕನ  ಇಂತಹ ಬರ್ತಡೇ ಪಾರ್ಟಿ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.   ರಾಮನಗರ ನಗರಸಭೆಯ 19ನೇ ವಾರ್ಡ್ ನ ಸದಸ್ಯ ದೌಲತ್ ಷರೀಫ್ ಎಂಬುವರೇ ಹೀಗೆ ತಮ್ಮ ಬರ್ತಡೇ ಪಾರ್ಟಿಯನ್ನು ಯುವತಿಯ ಅರೆಬೆತ್ತಲೆ ಕುಣಿತದೊಂದಿಗೆ ನಂಗನಾಚ್ ಮೂಲಕ ಆಚರಿಸಿಕೊಂಡಿರುವವರು ಆಗಿದ್ದಾರೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ನಗರದ …

Read More »

BREAKING NEWS: ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ವಿಧಿವಶ

ಪುಣೆ: ಹಿರಿಯ ನಟ ವಿಕ್ರಮ್ ಗೋಖಲೆ ( Veteran actor Vikram Gokhale ) ಅವರು ಪುಣೆಯಲ್ಲಿ ನಿಧನರಾಗಿದ್ದಾರೆ. ಮರಾಠಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟ ವಿಕ್ರಮ್ ಗೋಖಲೆ ನಟಿಸಿದ್ದರು. ಈ ಕುರಿತಂತೆ ಅವರ ಸ್ನೇಹಿತರು ಮಾಹಿತಿ ನೀಡಿದ್ದು, ಹಿರಿಯ ನಟ ವಿಕ್ರಮ್ ಗೋಖಲೆ ಅವರು, ಇಂದು ಪುಣೆಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ನಟ ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿದ್ದರು ಮತ್ತು ಅವರ ಸ್ಥಿತಿ ಗಂಭೀರವಾಗಿತ್ತು. ಇಂತಹ ಅವರು ಇದೀಗ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆಯ

Read More »

ಮಂಗಳೂರು: ಧಗಧಗನೆ ಹೊತ್ತಿ ಉರಿದ ಪಾರ್ಕಿಂಗ್ ಮಾಡಿದ್ದ ಕಾರು

ಮಂಗಳೂರು : ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾಧ ಘಟನೆ ಮಂಗಳೂರು ಜ್ಯೋತಿ ಜ್ಯೂಸ್‌ ಜಂಕ್ಷನ್‌ ಮುಂಭಾಗದಲ್ಲಿ ನಡೆದಿದೆ. ಪಾರ್ಕಿಂಗ್ ಮಾಡಿದ್ದ ಫೋರ್ಡ್‌ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು ಹೋಗಿದೆ. ಕಾರಿನ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಬೆಂಕಿ ಹಿಡಿದ ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ನೀರು ಹಾಕಿ ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿ ದಟ್ಟವಾದ ಹೊಗೆ ಕೂಡಾ ಆವರಿಸಿದ್ದು, ಆತಂಕದ ವಾತಾವರಣ ಉಂಟಾಗಿತ್ತು. ಟ್ರಾಫಿಕ್‌ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ರಸ್ತೆ …

Read More »

You cannot copy content of this page.