Recent Posts

ಸರ್ಕಾರಿ ಶಾಲಾ ಕೊಠಡಿಯಲ್ಲಿ ಅಕ್ರಮವಾಗಿ ಮುಸ್ಲಿಂ ಸಮಾಜ ಗೋರಿ ನಿರ್ಮಾಣ; ತರೆವುಗೊಳಿಸುವಂತೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಒತ್ತಾಯ

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಮುಸ್ಲಿಂ ಸಮಾಜದ ಮಜರ್ ನಿರ್ಮಾಣ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕಲಬುರಗಿಯಲ್ಲಿ ಆರೋಪ ಮಾಡಿದ್ದಾರೆ. ಎರಡು ತಿಂಗಳ ಹಿಂದೆರಂದು ಮೋಹರಂ ಆಚರಣೆ ಸಮಿತಿಯ ಕೆಲ ಯುವಕರು ಲಾಲ್ ಸಾಹೇಬ್ ನೈಯಿಲೆ ಯಹೈದರಿ ದರ್ಗಾದ ಮಜರ್ ಕಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೊದಲು ಗ್ರಾಮದ ಸಂತೆ ಜಾಗದಲ್ಲಿದ್ದ ಮಜರ್ ನಿರ್ಮಾಣ ಮಾಡಲಾಗಿತ್ತು. ಹೀಗಾಗಿ ಗ್ರಾಮ ಪಂಚಾಯಿತಿಯವರು ಸಂತೆ ಜಾಗದಲ್ಲಿದ್ದ ದೇವಸ್ಥಾನ ಮತ್ತು ಮಜರ್​ ತೆರವುಗೊಳಿಸಿದ್ದರು. ನಂತರ ಗ್ರಾಮದ …

Read More »

BIG NEWS ಉದ್ಯಮಿಯಿಂದ ಮೋಸ ಹೋದ್ರ ಕಿರುತೆರೆ ನಟಿ; ಮದುವೆ ಮುರಿದುಕೊಂಡ ವೈಷ್ಣವಿ

ಬೆಂಗಳೂರು: ಕಿರುತೆರೆಯಲ್ಲಿ ಮತ್ತೊಬ್ಬ ನಟಿ ವಿರುದ್ಧ ವಿವಾದ ಶುರುವಾಗಿದೆ. ನಟಿ ವೈಷ್ಣವಿ ಗೌಡ ಜೊತೆ ನಿಶ್ಚಿತಾರ್ಥ ಆಗಿರೋ ಫೋಟೋ ವೈರಲ್ ಆದ ಬೆನ್ನಲ್ಲೇ ನಟಿಯೊಬ್ಬರ ಆಡಿಯೋ ಸದ್ದು ಮಾಡುತ್ತಿದ್ದು, ವಿದ್ಯಾಭರಣ್ ಮೇಲೆ ಅನೇಕ ಆರೋಪಗಳನ್ನ ಮಾಡಿದ್ದರು. ಈ ಬೆನ್ನಲ್ಲೇ ನಾವು ವಿವಾದಕ್ಕೆ ಕಾರಣವಾಗಿರುವಂತ ಮದುವೆಯನ್ನು ಮುರಿದುಕೊಂಡಿದ್ದೇವೆ ಎಂಬುದಾಗಿ ನಟಿ ವೈಷ್ಣವಿ ಗೌಡ ಹೇಳಿದ್ದಾರೆ. ಈ ಕುರಿತಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನಾನು ಉದ್ಯಮಿ ವಿದ್ಯಾಭರಣ್ ಜೊತೆಗಿನ ವಿವಾಹವನ್ನು ಮುರಿದುಕೊಳ್ಳುತ್ತಿದ್ದೇವೆ. ಈ ವಿಷಯವನ್ನು ಮುಂದುವರೆಸುವುದು ಬೇಡ. ಇಲ್ಲಿಗೆ ಬಿಟ್ಟು ಬಿಡಿ ಎಂಬುದಾಗಿ ಮನವಿಯನ್ನು …

Read More »

ಉಡುಪಿ (ಹಿರಿಯಡ್ಕ) : ಗ್ರಾಹಕನ ಸೋಗಿನಲ್ಲಿ ಬಂದು ಹಣ ಎಗರಿಸಿದ ಕಳ್ಳ

ಉಡುಪಿ: ಉಡುಪಿ ಸಮೀಪದ ಹಿರಿಯಡ್ಕದ ಸೆಕೆಂಡ್ ಹ್ಯಾಂಡ್ ಬೈಕ್ ಅಂಗಡಿಯಲ್ಲಿ ಕಳ್ಳನೊಬ್ಬ ಕೈಚಳಕ ತೋರಿದ್ದು ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ ಮಾರಾಟ ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳ ಗಲ್ಲಾಪೆಟ್ಟಿಗೆಯಲ್ಲಿದ್ದ 30 ಸಾವಿರ ರೂಪಾಯಿ ಎಗರಿಸಿದ್ದಾನೆ. ಬಳಿಕ ಅಂಗಡಿಯವರು ಹಣ ಕಳವು ಆಗಿರುವ ಬಗ್ಗೆ ತಲೆಕೆಡಿಸಿಕೊಂಡು ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಿದಾಗ ಕಳ್ಳನ ಕೈಚಳಕ ಬಯಲಾಗಿದೆ. ಕಳ್ಳ ಹಣ ಕದ್ದು ಬಸ್ಸಿನಲ್ಲಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ,ಈ ಫೂಟೇಜ್ ಸಮೇತ ಅಂಗಡಿಯವರು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ …

Read More »

You cannot copy content of this page.