Recent Posts

ಶಾಲಾ ಮಕ್ಕಳಿಗೆ ಶೀಘ್ರವೇ `ಡಿಜಿಟಲ್ ಹೆಲ್ತ್ ಕಾರ್ಡ್’ ವಿತರಣೆ

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳ ಆರೋಗ್ಯವನ್ನು ತಪಾಸಿಸಿ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದ 48 ಸಾವಿರ ಶಾಲೆಗಳ ಮಕ್ಕಳ ಸಮಗ್ರ ಆರೋಗ್ಯ ತಪಾಸಣೆ ಒಂದು ಇಲಾಖೆಯಿಂದ ಸಾಧ್ಯವಿಲ್ಲ. ಹೀಗಾಗಿ …

Read More »

ಸುರತ್ಕಲ್ ಟೋಲ್ ವಿಲೀನ ; ಡಿ.1ರಿಂದ ಹೆಜಮಾಡಿ ಟೋಲ್ ದುಬಾರಿ

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ನ್ನು, ಡಿ.1ರಿಂದ ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡುವಂತೆ ಸರಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ  ಹೆಜಮಾಡಿಯಲ್ಲಿ ಟೋಲ್ ಗೇಟ್ ಶುಲ್ಕ ಪರಿಷ್ಕೃರಿಸಿದೆ.ಹೀಗಾಗಿ ನಿರೀಕ್ಷೆಯಂತೆ ಹೆಜಮಾಡಿಯಲ್ಲಿ ಸುಂಕ ದುಬಾರಿಯಾಗಲಿದೆ. ಹೆಜಮಾಡಿ ಟೋಲ್ ಗೇಟ್‌ನಲ್ಲಿ ಟೋಲ್ ಸಂಗ್ರಹಕ್ಕೆ ಯಾವುದೇ ಅಡ್ಡಿ ಅಥವಾ ತೊಂದರೆ ನೋಡಿಕೊಳ್ಳಬೇಕು ಮತ್ತು ಒಂದು ವೇಳೆ ಹೆಜಮಾಡಿಯಲ್ಲಿ ವಿಲೀನದ ಬಳಿಕ ಏರಿಕೆಯಾದ ಸುಂಕದ ಬಳಿಕ ಯಾವುದೇ ಸಮಸ್ಯೆಯಾಗಿ ಟೋಲ್‌ ಸಂಗ್ರಹದಲ್ಲಿ ವ್ಯತ್ಯಯ ಉಂಟಾದರೆ ಎನ್‌ಎಚ್‌ಎಐ ಜತೆಗಿನ ರಾಜ್ಯ ಸಹಕಾರ ಒಪ್ಪಂದದಂತೆ ನಷ್ಟವನ್ನು …

Read More »

BIG NEWS: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೊಣೆ ಹೊತ್ತ ಉಗ್ರರ ಸಂಘಟನೆ ಪೋಸ್ಟರ್ ವೈರಲ್

ಮಂಗಳೂರು: ನಗರದಲ್ಲಿನ ಆಟೋದಲ್ಲಿ ಕುಕ್ಕಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣ ಸಂಬಂಧ ಹೊಣೆ ಹೊತ್ತಿರುವಂತ ಉಗ್ರ ಸಂಘಟನೆಯ ಪೋಸ್ಟರ್ ಈಗ ವೈರಲ್ ಆಗಿದೆ. ಮಂಗಳೂರು ಕುಕ್ಕರ್ ಬ್ಲಾಸ್ಟ್ ಕೇಸ್ ಸಂಬಂಧ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಹೆಸರಿನಲ್ಲಿ ಪೋಸ್ಟರ್ ಒಂದು ವೈರಲ್ ಆಗಿದೆ. ಆ ಪೋಸ್ಟರ್ ನಲ್ಲಿ ನಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು. ಆದ್ರೇ ಗುರಿ ತಲುಪುವ ಮುನ್ನವೇ ಬಾಂಬ್ ಬ್ಲಾಸ್ಟ್ ಆಗಿರುವುದಾಗಿ ಹೇಳಿದೆ. ಇನ್ನೂ ಎಡಿಜಿಪಿ ಅಲೋಕ್ ಕುಮಾರ್ ಅವರೇ ನಿಮಗೆ ಒಳಗೊಳಗೆ ಸಂತೋಷ ಆಗುತ್ತಿರಬಹುದು. …

Read More »

You cannot copy content of this page.