Recent Posts

ಕರಾವಳಿಯಲ್ಲಿ ‘ಧರ್ಮ ದಂಗಲ್’ : ಕುಕ್ಕೆ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ

ಮಂಗಳೂರು : ಮಂಗಳೂರು ಸ್ಪೋಟ ಘಟನೆ ಬಳಿಕ ರಾಜ್ಯದ ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗಿದೆ. ಈ ಬಾರಿ ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಈ ಬಾರಿ ಷಷ್ಟಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಅಲ್ಲದೇ ಹಿಂದೂ ಸಂಘಟನೆಯ ಮುಖಂಡ ಹರಿಪ್ರಸಾದ್ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಕ್ಷೇತ್ರದ ಪಾವಿರ್ತ್ಯತೆ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ. ಪ್ರತೀ ವರ್ಷ ಕುಕ್ಕೆ …

Read More »

ನಾಳೆಯಿಂದ ಓಟಿಟಿಯಲ್ಲಿ ಕಾಂತಾರ….!!

ಬೆಂಗಳೂರು : ಸಿನೆಮಾ ಮಂದಿರಗಳಲ್ಲಿ ಕೋಟಿಗಟ್ಟಲೇ ಹಣ ಬಾಚಿದ್ದ ಕಾಂತಾರ ಸಿನೆಮಾ ನಾಳೆಯಿಂದ ಓಟಿಟಿಯಲ್ಲಿ ಬರಲಿದೆ. ಅಮೆಜಾನ್ ಪ್ರೈಮ್ ನಲ್ಲಿ ನಾಳೆಯಿಂದ ಅಭಿಮಾನಿಗಳಿಗೆ ಕಾಂತಾರ ಸಿನೆಮಾ ಸಿಗಲಿದೆ. ರಿಷಬ್ ನಟಿಸಿ, ನಿರ್ದೇಶಿಸಿರುವ ಸಿನಿಮಾ ಕಾಂತಾರ ವಿಶ್ವದ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಚಿತ್ರಮಂದಿರದಲ್ಲಿ ಲೂಟಿ ಮಾಡುತ್ತಿರುವ ಈ ಸಿನಿಮಾ ಈಗ ಒಟಿಟಿಯತ್ತ ಲಗ್ಗೆ ಇಡುತ್ತಿದೆ. ಅಮೆಜಾನ್ ಪ್ರೈಮ್‌ನಲ್ಲಿ ನವೆಂಬರ್ 24ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಬರಲಿದೆ. ಈ ಮೂಲಕ ಒಟಿಟಿ ಪ್ರಿಯರಿಗೆ ಕಾಂತಾರ ತಂಡ ಗುಡ್ ನ್ಯೂಸ್ ಕೊಟ್ಟಿದ್ದಾರೆ.

Read More »

ನಾಳೆಯಿಂದ ನಂದಿನಿ ಹಾಲು, ಮೊಸರಿನ ದರ 2 ರೂ ಹೆಚ್ಚಳ: ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ

ಬೆಂಗಳೂರು: ಚರ್ಮ ಗಂಟು ರೋಗ, ಅತಿವೃಷ್ಟಿ ಸೇರಿದಂತೆ ಇತರೆ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿರುವಂತ ರೈತರಿಗೆ ನೆರವಾಗುವ ನಿಟ್ಟಿನಲ್ಲಿ, ಇಂದು ಹಾಲು, ಮೊಸರಿನ ದರವನ್ನು ( Nandini Milk, Curd Price Hike ) ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ಹೊಸ ಪರಿಷ್ಕೃತ ದರಗಳು ನಾಳೆಯಿಂದಲೇ ಜಾರಿಗೆ ಬರಲಿದೆ ಎಂಬುದಾಗಿ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (Karnataka Co-operative Milk Producers Federation- KMF ) …

Read More »

You cannot copy content of this page.