ಮಂಗಳೂರು: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಅವರು ಗರೋಡಿ ಬಳಿಯ ಆಟೋರಿಕ್ಷಾ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರು ಅಲ್ಲಿಯೇ ಇರಿಸಲಾಗಿರುವ ಆಟೋರಿಕ್ಷಾವನ್ನು ವೀಕ್ಷಿಸಿ ಘಟನೆಯ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು. ನವೆಂಬರ್ 19ರಂದು ಸಂಜೆ ಶಂಕಿತ ಭಯೋತ್ಪಾದಕ ಶಾರೀಕ್ ಪಂಪ್ ವೆಲ್ ಕಡೆಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆತನಲ್ಲಿದ್ದ ಕುಕ್ಕರ್ ಬಾಂಬ್ ಗರೋಡಿ ಬಳಿಯಲ್ಲಿ ಸ್ಪೋಟಗೊಂಡಿತ್ತು. ಆ ಬಳಿಕ ಆಟೋದಲ್ಲಿ ಸ್ಫೋಟ ನಡೆದಿರುವ ಸ್ಥಳವನ್ನು ಬ್ಯಾರಿಕೇಡ್ ಹಾಕಿ ಯಾರೂ ಅಲ್ಲಿ …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
‘ಹಣಕ್ಕಾಗಿ ದೈವರಾಧನೆ ದುರುಪಯೋಗ’ : ‘ತುಳುನಾಡ ದೈವಾರಾಧಕʼರಿಂದ ಎಚ್ಚರಿಕೆ..! ಏನಿದು ಪ್ರಕರಣ ….ಈ ಸುದ್ದಿ ಓದಿ
ಮಂಗಳೂರು : ಕಾಂತಾರ ಸಿನಿಮಾ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳು ಕೆಲವೊಂದು ವಿವಾದಾತ್ಮಕ ಪೋಸ್ಟ್ಗಳು ಹರಿದಾಡುತ್ತಿದ್ದು, ಈ ರೀತಿ ಮಾಡುತ್ತಿರುವವರಿಗೆ ತುಳುನಾಡ ದೈವಾರಾಧಕರು ಖಡಕ್ ವಾರ್ನಿಂಗ್ (Warning) ಕೊಟ್ಟಿರುವ ಪ್ರಕಟಣೆಯ ಎಂಬ ಮಾಹಿತಿ ಲಭ್ಯವಾಗಿದೆ ದೈವರಾಧನೆ ಹೆಚ್ಚಾಗಿ ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ ಎನ್ನಲಾಗುತ್ತಿದ್ದು, ಇದೀಗ, ಜನರ ದೈವಗಳ ಮೇಲಿನ ನಂಬಿಕೆಯನ್ನು ಕೆಲವರು ಬಂಡವಾಳ ಮಾಡಿಕೊಂಡಿದ್ದಾರೆಂಬ ಆರೋಪವು ಕೇಳಿ ದೈವದ ಹೆಸರಲ್ಲಿ ಅನೇಕರು ‘ಹಣ ಲೂಟಿ ಮಾಡುವ ಪ್ರಯತ್ನ’ ನಡೆಸುತ್ತಿದ್ದಾರೆ ಎನ್ನುವ ಆರೋಪ ಜೋರಾಗಿ ಸದ್ದು ಮಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್ಗಳು …
Read More »‘ಹಿಂದೂ’ ವ್ಯಕ್ತಿಯಂತೆ ವೇಷ ಧರಿಸಿ ವಿಧ್ವಂಸಕ ಕೃತ್ಯಕ್ಕೆ ಸ್ಕೆಚ್ : ಸ್ಪೋಟಕ ಮಾಹಿತಿ ಬಯಲು
ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣ ರಾಜ್ಯದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದ್ದು, ಹಿಂದೂ ವ್ಯಕ್ತಿಗಳ ವೇಷ ಧರಿಸಿ ರಾಜ್ಯದಲ್ಲಿ ದೊಡ್ಡ ಅನಾಹುತ ನಡೆಸಲು ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಮಂಗಳೂರು ಸ್ಪೋಟ ಪ್ರಕರಣದಲ್ಲೂ ಶಾರೀಕ್ ಹಿಂದೂ ವ್ಯಕ್ತಿ ವೇಷ ಧರಿಸಿ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎನ್ನುವ ಮಾಹಿತಿ ಬಯಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟಿಸಿ ಹಿಂದೂ ಭಯೋತ್ಪಾದನೆ ಎಂದು ಬಿಂಬಿಸಲು ಶಾರೀಕ್ ಭಾರೀ ಸಂಚು ರೂಪಿಸಿದ್ದನು ಎನ್ನಲಾಗಿದೆ. ಹುಬ್ಬಳ್ಳಿ ಮೂಲದ ಪ್ರೇಮರಾಜ್ ಅವರ ಆಧಾರ್ ಕಾರ್ಡ್ ಬಳಸಿಕೊಂಡ ಈತ ಸಂಪೂರ್ಣವಾಗಿ …
Read More »