Recent Posts

‘ಹಣಕ್ಕಾಗಿ ದೈವರಾಧನೆ ದುರುಪಯೋಗ’ : ‘ತುಳುನಾಡ ದೈವಾರಾಧಕʼರಿಂದ ಎಚ್ಚರಿಕೆ..! ಏನಿದು ಪ್ರಕರಣ ….ಈ ಸುದ್ದಿ ಓದಿ

ಮಂಗಳೂರು : ಕಾಂತಾರ ಸಿನಿಮಾ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳು ಕೆಲವೊಂದು ವಿವಾದಾತ್ಮಕ ಪೋಸ್ಟ್​ಗಳು ಹರಿದಾಡುತ್ತಿದ್ದು, ಈ ರೀತಿ ಮಾಡುತ್ತಿರುವವರಿಗೆ ತುಳುನಾಡ ದೈವಾರಾಧಕರು ಖಡಕ್ ವಾರ್ನಿಂಗ್ (Warning) ಕೊಟ್ಟಿರುವ ಪ್ರಕಟಣೆಯ ಎಂಬ ಮಾಹಿತಿ ಲಭ್ಯವಾಗಿದೆ ದೈವರಾಧನೆ ಹೆಚ್ಚಾಗಿ ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ ಎನ್ನಲಾಗುತ್ತಿದ್ದು, ಇದೀಗ, ಜನರ ದೈವಗಳ ಮೇಲಿನ ನಂಬಿಕೆಯನ್ನು ಕೆಲವರು ಬಂಡವಾಳ ಮಾಡಿಕೊಂಡಿದ್ದಾರೆಂಬ ಆರೋಪವು ಕೇಳಿ ದೈವದ ಹೆಸರಲ್ಲಿ ಅನೇಕರು ‘ಹಣ ಲೂಟಿ ಮಾಡುವ ಪ್ರಯತ್ನ’ ನಡೆಸುತ್ತಿದ್ದಾರೆ ಎನ್ನುವ ಆರೋಪ ಜೋರಾಗಿ ಸದ್ದು ಮಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್​ಗಳು …

Read More »

‘ಹಿಂದೂ’ ವ್ಯಕ್ತಿಯಂತೆ ವೇಷ ಧರಿಸಿ ವಿಧ್ವಂಸಕ ಕೃತ್ಯಕ್ಕೆ ಸ್ಕೆಚ್ : ಸ್ಪೋಟಕ ಮಾಹಿತಿ ಬಯಲು

ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣ ರಾಜ್ಯದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದ್ದು, ಹಿಂದೂ ವ್ಯಕ್ತಿಗಳ ವೇಷ ಧರಿಸಿ ರಾಜ್ಯದಲ್ಲಿ ದೊಡ್ಡ ಅನಾಹುತ ನಡೆಸಲು ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಮಂಗಳೂರು ಸ್ಪೋಟ ಪ್ರಕರಣದಲ್ಲೂ ಶಾರೀಕ್ ಹಿಂದೂ ವ್ಯಕ್ತಿ ವೇಷ ಧರಿಸಿ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎನ್ನುವ ಮಾಹಿತಿ ಬಯಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟಿಸಿ ಹಿಂದೂ ಭಯೋತ್ಪಾದನೆ ಎಂದು ಬಿಂಬಿಸಲು ಶಾರೀಕ್ ಭಾರೀ ಸಂಚು ರೂಪಿಸಿದ್ದನು ಎನ್ನಲಾಗಿದೆ. ಹುಬ್ಬಳ್ಳಿ ಮೂಲದ ಪ್ರೇಮರಾಜ್ ಅವರ ಆಧಾರ್ ಕಾರ್ಡ್ ಬಳಸಿಕೊಂಡ ಈತ ಸಂಪೂರ್ಣವಾಗಿ …

Read More »

ಈಕೆಯ ಮೋಹದ ಜಾಲಕ್ಕೆ ಬಿದ್ದ ವೃದ್ಧ ಕಳೆದುಕೊಂಡ ಹಣ ಎಷ್ಟೆಂದರೆ, ಖಂಡಿತ ಬೆರಗಾಗ್ತೀರಾ!

ಮಲಪ್ಪುರಂ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್​​ ಮಾಡುವ ವ್ಲಾಗರ್​ ಮತ್ತು ಆಕೆಯ ಪತಿ, ಹನಿಟ್ರ್ಯಾಪ್​ ಪ್ರಕರಣದಡಿ ಕೇರಳದ ಕಲ್ಪಕಂಚೇರಿ ಪೊಲೀಸರಿಂದ ಬಂಧನವಾಗಿದ್ದಾರೆ. 68 ವರ್ಷದ ವ್ಯಕ್ತಿಯನ್ನು ಹನಿಟ್ರ್ಯಾಪ್​ ಬಲಗೆ ಬೀಳಿಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ವ್ಲಾಗರ್​ ರಶೀದಾ (28) ಮತ್ತು ಆಕೆಯ ಪತಿ ನಿಶಾದ್​ ಬಂಧಿತ ಆರೋಪಿಗಳು. ಇಬ್ಬರು ಕೂಡ ತ್ರಿಸ್ಸೂರ್​ನ ಕುನ್ನಮಕುಲಮ್​ ಮೂಲದವರು. ವ್ಲಾಗರ್​ ಆಗಿರುವ ರಶೀದಾ ಕಣ್ಣುಕುಕ್ಕುವಂತಹ ಉಡುಗೆ ತೊಟ್ಟು ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಡುತ್ತಿದ್ದಳು. ಈಕೆಯ ವಿಡಿಯೋ ನೋಡಿಯೇ ಆಕೆಯ ಹನಿಟ್ರ್ಯಾಪ್​ ಬಲೆಗೆ 68 ವರ್ಷದ …

Read More »

You cannot copy content of this page.