ಮುಂಬೈ : ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಯ ಆಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ ಅವ್ರಿಗೆ ಜೀವ ಬೆದರಿಕೆ ಹಾಕಲಾಗಿದೆ. ಪ್ರಧಾನಿ ಮೋದಿಯವರನ್ನ ಕೊಲ್ಲುವುದಾಗಿ ಕಿಡಿಗೇಡಿಗಳು ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಡಿಯೋ ಸಂದೇಶ ಕಳುಹಿಸಿದ್ದಾರೆ. ಇನ್ನು ಈ ಸಂದೇಶ ಕಳುಹಿಸಿದ್ದು ಯಾರು ಎನ್ನುವ ಹುಡುಕಾಟದಲ್ಲಿ ಪೊಲೀಸರಿದ್ದಾರೆ. ಈ ಪ್ರಕರಣ ಮಹಾರಾಷ್ಟ್ರದ ವರ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಬೈಂದೂರು: ಯಕ್ಷಗಾನ ಕಲಾವಿದನ ಮನೆಯಲ್ಲಿ ಕಳವು
ಬೈಂದೂರು: ಫೇಸ್ಬುಕ್ನಲ್ಲಿ ಪರಿಚಯವಾದ ಗೆಳೆಯ ಯಕ್ಷಗಾನ ಕಲಾವಿದರೊಬ್ಬರ ಮನೆಗೆ ನುಗ್ಗಿ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಶಿರೂರು ಮೇಲ್ಪೇಟೆ ಎಂಬಲ್ಲಿ ನಡೆದಿದೆ. ಮೇಲ್ಪೇಟೆ ಕೊಠಡಿಯಲ್ಲಿ ವಾಸವಾಗಿರುವ ಯಕ್ಷಗಾನ ಕಲಾವಿದ ಸಂತೋಷ್ ಮೊಗವೀರ(34) ಎಂಬವರಿಗೆ ಗುರುರಾಜ್ ಎಂಬಾತನನ್ನು ಫೇಸ್ಬುಕ್ನಲ್ಲಿ 2 ವರ್ಷಗಳ ಹಿಂದೆ ಪರಿಚಯವಾಗಿತ್ತು. ಗುರುರಾಜ್ ನ.9ರಂದು ಸಂತೋಷ್ ಅವರ ಕೊಠಡಿಗೆ ಬಂದು ಉಳಿದುಕೊಂಡಿದ್ದನು. ನ.12ರಂದು ಸಂತೋಷ್ ಹಾಗೂ ಗುರುರಾಜ್ ಹೆರಿಕುದ್ರು ಎಂಬಲ್ಲಿ ಕಾರ್ಯಕ್ರಮಕ್ಕೆ ಹೋಗಿದ್ದರು. ಅಲ್ಲಿ ಗುರುರಾಜ್, ಸಂತೋಷ್ಗೆ ಹೇಳದೆಯೇ ಮೇಲ್ಪೆಟೆಗೆ ಬಂದು ಕೊಠಡಿಯ ಬೀಗವನ್ನು ಒಡೆದು ಬ್ಯಾಗ್ನಲ್ಲಿಟ್ಟಿದ್ದ ಚಿನ್ನದ ಚೈನ್, ಚಿನ್ನದ ಉಂಗುರ, …
Read More »BREAKING NEWS : ಚಿತ್ರದುರ್ಗದಲ್ಲಿ ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿ : ಪೊಲೀಸ್ ಸಿಬ್ಬಂದಿಗಳಿಗೆ ಗಾಯ
ಚಿತ್ರದುರ್ಗ : ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿಯಾಗಿ ಹಲವರಿಗೆ ಗಾಯಗಳಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ. ಅಫಘಾತದಲ್ಲಿ ಸಿಇಎನ್ ಸಿಪಿಐ ರಮಾಕಾಂತ್ ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರುಗೆ ಬರುವ ವೇಳೆ ಸಿಎಂ ಬೊಮ್ಮಾಯಿಗೆ ಎಸ್ಕಾರ್ಟ್ ನೀಡಿದ ಪೊಲೀಸ್ ವಾಹನ ಪಲ್ಟಿಯಾಗಿದೆ. ವಾಣಿವಿಲಾಸ ಡ್ಯಾಮ್ ನಿಂದ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ …
Read More »