Recent Posts

BIGG NEWS : ಬೆಳ್ತಂಗಡಿಯಲ್ಲಿ ವಿಷಯುಕ್ತ ‘ ಅಣಬೆಯ ಖಾದ್ಯ ಸೇವನೆ ‘: ಒಂದೇ ಕುಟುಂಬದ ಇಬ್ಬರ ಸಾವು

ಬೆಳ್ತಂಗಡಿ : ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು …

Read More »

ಶೀತಲ್ ಟ್ರಾವೆಲ್ಸ್ ಸಂಸ್ಥೆಯ ನೂತನ Sheethal Holiday’s ಲೋಕಾರ್ಪಣೆ

ಮಲ್ಟಿ ಸ್ಪೆಷಾಲಿಟಿ ಬಸ್‌ ಸಂಸ್ಥೆಯಲ್ಲಿ ಹೆಸರುವಾಸಿಯಾಗಿರುವ ಶೀತಲ್‌ ಟ್ರಾವೆಲ್ಸ್‌ ಇದೀಗ ಹೊಸತೊಂದು ಹೆಜ್ಜೆಗೆ ಮುಂದಾಗಿದೆ. ಹೌದು,ಶೀತಲ್‌ ಟ್ರಾವೆಲ್ಸ್‌ ಸಂಸ್ಥೆಯು, ಶೀತಲ್‌ holidays ಎಂಬ ನೂತನ ಟಿಟಿ ವಾಹನವನ್ನು ಲೋಕಾರ್ಪಣೆಗೊಳಿಸಿದೆ. ಪ್ರವಾಸ.ಯಾತ್ರೆ,ಪುಣ್ಯಕ್ಷೇತ್ರಗಳನ್ನು ಇನ್ನು ಮುಂದೆ ಈ ವಾಹನದಲ್ಲಿ ಸುಗಮವಾಗಿ ಸಂಚರಿಸಬಹುದು. ಅದೇ ರೀತಿ ಈ ವಾಹನದಲ್ಲಿ ಒಟ್ಟು 14 ಮಂದಿ ಸುಗಮವಾಗಿ ಸಂಚರಿಸುವ ಸೀಟ್‌ ಗಳಿದ್ದು,ಎಸಿ,ನಾನ್‌ ಎಸಿ ಕೂಡ ಲಭ್ಯವಿದೆ. ಅಲ್ಲದೇ ಮ್ಯೂಸಿಕ್‌ ಸಿಸ್ಟಮ್‌,ಟಿವಿ ಸೇರಿದಂತೆ ಹಲವಾರು ವಿಭಿನ್ನತೆಗಳನ್ನು ಈ ಟಿಟಿ ವಾಹನ ಒಳಗೊಂಡಿದೆ. ಯಾತ್ರಾರ್ಥಿಗಳಿಗೆ 1 day ಪ್ಯಾಕೇಜ್‌, 2 day ಪ್ಯಾಕೇಜ್‌ ಸೇರಿದಂತೆ …

Read More »

ವಿಟ್ಲ: ಅಪ್ರಾಪ್ತ ಹಿಂದೂ ಬಾಲಕಿ ಜೊತೆಗೆ ಅನ್ಯಕೋಮಿನ ಯುವಕರು ಪತ್ತೆ..!

ಮಂಗಳೂರು: ಅಪ್ರಾಪ್ತ ಹಿಂದೂ ಬಾಲಕಿಯನ್ನು ಅನ್ಯ ಕೋಮಿನ ಇಬ್ಬರು ಯುವಕರು ಅಪಹರಿಸಿ ಪುತ್ತೂರು ವಿಟ್ಲ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡಕ್ಕೆ ಕರೆದುಕೊಂಡು ಹೋಗಿರುವುದಾಗಿ ಬಾಲಕಿಯ ಪೋಷಕರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಕಾರದ ವತಿಯಿಂದ ಕಬಕ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಕಂಪ್ಯೂಟರ್ ಶಿಕ್ಷಣ ಆಯೋಜಿಸಲ್ಲಾಗಿದ್ದು ಅಲ್ಲಿಗೆ ಸಂತ್ರಸ್ತ ಯುವತಿ ಎಂದಿನಂತೆ ತೆರಳಿದ್ದಳು. ಒಬ್ಬ ಅಪ್ರಾಪ್ತ ಬಾಲಕನ ಸಹಿತ ಇಬ್ಬರು ಯುವಕರು ಆ ಬಾಲಕಿಯನ್ನು ಪುಸಲಾಯಿಸಿ ಅಲ್ಲಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಇನ್ನು …

Read More »

You cannot copy content of this page.