ಬೆಳ್ತಂಗಡಿ : ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಶೀತಲ್ ಟ್ರಾವೆಲ್ಸ್ ಸಂಸ್ಥೆಯ ನೂತನ Sheethal Holiday’s ಲೋಕಾರ್ಪಣೆ
ಮಲ್ಟಿ ಸ್ಪೆಷಾಲಿಟಿ ಬಸ್ ಸಂಸ್ಥೆಯಲ್ಲಿ ಹೆಸರುವಾಸಿಯಾಗಿರುವ ಶೀತಲ್ ಟ್ರಾವೆಲ್ಸ್ ಇದೀಗ ಹೊಸತೊಂದು ಹೆಜ್ಜೆಗೆ ಮುಂದಾಗಿದೆ. ಹೌದು,ಶೀತಲ್ ಟ್ರಾವೆಲ್ಸ್ ಸಂಸ್ಥೆಯು, ಶೀತಲ್ holidays ಎಂಬ ನೂತನ ಟಿಟಿ ವಾಹನವನ್ನು ಲೋಕಾರ್ಪಣೆಗೊಳಿಸಿದೆ. ಪ್ರವಾಸ.ಯಾತ್ರೆ,ಪುಣ್ಯಕ್ಷೇತ್ರಗಳನ್ನು ಇನ್ನು ಮುಂದೆ ಈ ವಾಹನದಲ್ಲಿ ಸುಗಮವಾಗಿ ಸಂಚರಿಸಬಹುದು. ಅದೇ ರೀತಿ ಈ ವಾಹನದಲ್ಲಿ ಒಟ್ಟು 14 ಮಂದಿ ಸುಗಮವಾಗಿ ಸಂಚರಿಸುವ ಸೀಟ್ ಗಳಿದ್ದು,ಎಸಿ,ನಾನ್ ಎಸಿ ಕೂಡ ಲಭ್ಯವಿದೆ. ಅಲ್ಲದೇ ಮ್ಯೂಸಿಕ್ ಸಿಸ್ಟಮ್,ಟಿವಿ ಸೇರಿದಂತೆ ಹಲವಾರು ವಿಭಿನ್ನತೆಗಳನ್ನು ಈ ಟಿಟಿ ವಾಹನ ಒಳಗೊಂಡಿದೆ. ಯಾತ್ರಾರ್ಥಿಗಳಿಗೆ 1 day ಪ್ಯಾಕೇಜ್, 2 day ಪ್ಯಾಕೇಜ್ ಸೇರಿದಂತೆ …
Read More »ವಿಟ್ಲ: ಅಪ್ರಾಪ್ತ ಹಿಂದೂ ಬಾಲಕಿ ಜೊತೆಗೆ ಅನ್ಯಕೋಮಿನ ಯುವಕರು ಪತ್ತೆ..!
ಮಂಗಳೂರು: ಅಪ್ರಾಪ್ತ ಹಿಂದೂ ಬಾಲಕಿಯನ್ನು ಅನ್ಯ ಕೋಮಿನ ಇಬ್ಬರು ಯುವಕರು ಅಪಹರಿಸಿ ಪುತ್ತೂರು ವಿಟ್ಲ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡಕ್ಕೆ ಕರೆದುಕೊಂಡು ಹೋಗಿರುವುದಾಗಿ ಬಾಲಕಿಯ ಪೋಷಕರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಕಾರದ ವತಿಯಿಂದ ಕಬಕ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಕಂಪ್ಯೂಟರ್ ಶಿಕ್ಷಣ ಆಯೋಜಿಸಲ್ಲಾಗಿದ್ದು ಅಲ್ಲಿಗೆ ಸಂತ್ರಸ್ತ ಯುವತಿ ಎಂದಿನಂತೆ ತೆರಳಿದ್ದಳು. ಒಬ್ಬ ಅಪ್ರಾಪ್ತ ಬಾಲಕನ ಸಹಿತ ಇಬ್ಬರು ಯುವಕರು ಆ ಬಾಲಕಿಯನ್ನು ಪುಸಲಾಯಿಸಿ ಅಲ್ಲಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಇನ್ನು …
Read More »