Recent Posts

BREAKING NEWS : ತುಳು ಚಿತ್ರರಂಗದ ನವೀನ್ ಡಿ ಪಡೀಲ್‌ ಶೋಟಿಂಗ್‌’ ವೇಳೆ ಅವಘಡ : ಆಸ್ಪತ್ರೆಗೆ ದಾಖಲು

ಮಂಗಳೂರು: ‘ಮಾಜಾ ಟಾಕೀಸ್‌ ‘ ಖ್ಯಾತಿಯ ಚಿತ್ರನಟ ನವೀನ್ ಡಿ ಪಡೀಲ್ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೂರು ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ರಂಗಭೂಮಿ ಹಾಗೂ ತುಳು ಸಿನಿಮಾಗಳಲ್ಲಿ ನಟ ನವೀನ್ ಡಿ ಪಡೀಲ್ ಹೆಸರು ಚಿರಪರಿಚಿತ. ಇವರಿಗೆ ತುಳು ಇಂಡಸ್ಟ್ರಿಯಲ್ಲಿ ಸಾಕಷ್ಟು ಜನರು ಅಭಿಮಾನಿ ಬಳಗವಿದೆ. ಕೆಲ ವರ್ಷಗಳ ಹಿಂದೆ …

Read More »

ಮೂಡಬಿದಿರೆ: ಬೈಕ್ ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ – ಸವಾರ ಮೃತ್ಯು

ಮೂಡುಬಿದಿರೆ: ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಮೂಡುಬಿದಿರೆಗೆ ಬೈಕ್ ನಲ್ಲಿ ಮರಳುತ್ತಿದ್ದ ವೇಳೆ ಭಾನುವಾರ ರಾತ್ರಿ ಬೆಳುವಾಯಿಯಲ್ಲಿ ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ ರಾಜೇಶ್ (28)ಮೃತಪಟ್ಟ ಬೈಕ್ ಸವಾರ. ರಾಜೇಶ್ ಅವರು ಭಾನುವಾರ ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ, ಮೂಡುಬಿದಿರೆಗೆ ಮರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಗಾಗಿ ಮರ ಕಡಿದು ರಸ್ತೆ ಪಕ್ಕದಲ್ಲಿ ಹಾಕಲಾಗಿದ್ದು,ಬೆಳುವಾಯಿ ಬಳಿ ಬೈಕ್ ಸ್ಕಿಡ್ ಆಗಿ, ಸವಾರನ …

Read More »

ಕೊಲೆ ಮಾಡಿ ಮಗಳ ದೇಹವನ್ನು ಸೂಟ್ಕೇಸ್ನಲ್ಲಿ ಎಸೆದ ಪಾಪಿ ತಂದೆ.!?ಕಾರಣ ಏನು ಗೊತ್ತಾ?

ಮಥುರಾ: ಯಮುನಾ ಎಕ್ಸ್ಪ್ರೆಸ್ವೇಯ ಸರ್ವಿಸ್ ರಸ್ತೆಯಲ್ಲಿರುವ ಕೃಷಿ ಸಂಶೋಧನಾ ಕೇಂದ್ರದ ಬಳಿ ರಕ್ತದ ಮಡುವಿನಲ್ಲಿ ಕೆಂಪು ಟ್ರಾಲಿಯೊಂದು ಪತ್ತೆಯಾಗಿದ್ದು ಅದನ್ನು ನೋಡಿದವರು ಬೆಚ್ಚಿ ಬಿದ್ದಿರುವ ಘಟನೆ ನಡೆದಿದೆ. ದೆಹಲಿಯ ಮೊರ್ಬಂದ್ ಗ್ರಾಮದ ನಿತೇಶ್ ಯಾದವ್ ಅವರ ಮಗಳು ಆಯುಷಿ ಯಾದವ್ (21)ಳನ್ನು ಆಕೆಯ ತಂದೆ ಕೊಲೆ ಮಾಡಿ ಹೀಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ ಎನ್ನಲಾಗಿದೆ. ಇದೇ ವೇಳೇ ಘಟನೆ ಸಂಬಂಧ ತಡರಾತ್ರಿ ಪೊಲೀಸ್ ವಿಚಾರಣೆಯಲ್ಲಿ ತಂದೆ ನಾನು ನನ್ನ ಏಕೈಕ ಮಗಳನ್ನು ಗುಂಡಿಕ್ಕಿ ಕೊಂದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಕೊಲೆಗೆ ಮಗಳು ಬೇರೆಯವರನ್ನು ಪ್ರೀತಿ ಮಾಡುತ್ತಿದ್ದದೇ …

Read More »

You cannot copy content of this page.