Recent Posts

ಮಂಗಳೂರು: ಚಲಿಸುತ್ತಿದ್ದ ರಿಕ್ಷಾದಲ್ಲಿ ನಿಗೂಢವಾಗಿ ಸ್ಫೋಟ : ಇಬ್ಬರಿಗೆ ಗಾಯ

ಮಂಗಳೂರು : ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಸ್ಫೋಟವಾದ ಘಟನೆ ಇಂದು ಕಂಕನಾಡಿ ಪೊಲೀಸ್ ಠಾಣೆ ಬಳಿ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕನಿಗೆ ಹಾಗೂ ಆಟೋ ಚಾಲಕನಿಗೆ ಗಾಯಗಳಾಗಿವೆ.ಸ್ಪೋಟದ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ವಿಧಿವಿಜ್ಞಾನ ಇಲಾಖೆಯ ತಜ್ಞರು ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಪ್ರಯಾಣಿಕ ಹತ್ತಿದ ಬಳಿಕ ಆಟೋನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಟೋದಲ್ಲಿ ತೆರಳುತ್ತಿದ್ದ ಪ್ರಯಾಣಿಕನ ಬಳಿ ಬ್ಯಾಗ್ ಇತ್ತು. ಘಟನೆಯಲ್ಲಿ ಪ್ರಯಾಣಿಕನಿಗೆ ಹಾಗೂ …

Read More »

ಕಾರ್ಕಳ: ಮನೆಗೆ ಆಕಸ್ಮಿಕವಾಗಿ ಬೆಂಕಿ

ಕಾರ್ಕಳ : ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿ ಇಂದು (ಶನಿವಾರ) ಬೆಳಿಗ್ಗೆ ನಡೆದಿದೆ. ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಸರ್ವೆ ನಂಬರ್ 169ರ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ ಮಾಡಿ ಮಾಡಿದ್ದ ದಿ. ನೋನಯ್ಯ ಎಂಬವರ ಮನೆಯಲ್ಲಿ ಅವರ ಸಹೋದರಿಯ ಮಕ್ಕಳಾದ ಸಂಜೀವ ಮತ್ತು ಪ್ರೇಮ ಎಂಬವರು ಕಳೆದ ನಾಲ್ಕು ವರ್ಷಗಳಿಂದ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಅವರು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಆಕಸ್ಮಿಕವಾಗಿ ಬೆಂಕಿ …

Read More »

ಶ್ರದ್ಧಾ ಹತ್ಯೆ ಪ್ರಕರಣ ; ಮೊದಲ ಸಿಸಿಟಿವಿ ದೃಶ್ಯ ಬಹಿರಂಗ..!

ನವದೆಹಲಿ: ಶ್ರದ್ಧಾಳನ್ನ ಹತ್ಯೆ ಮಾಡಿದ ಆರೋಪ ಹೊತ್ತಿರುವ ಅಫ್ತಾಬ್ ಅಮೀನ್ ಪೂನಾವಾಲಾ ಕಳೆದ ತಿಂಗಳು ಮುಂಜಾನೆ ಬ್ಯಾಗ್ ಹಿಡಿದುಕೊಂಡು ಮನೆಯಿಂದ ಹೊರಗೆ ನಡೆದುಕೊಂಡು ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗಗೊಂಡಿವೆ. ಬ್ಯಾಗ್ ಹಿಡಿದ ಕೊಂಡು ಬೆಳಿಗ್ಗೆ ಮನೆಯಿಂ ಹೊರಡುತ್ತಿದ್ದ ಅಫ್ತಾಬ್, ಶ್ರದ್ಧಾ ದೇಹದ ಭಾಗಗಳನ್ನ ಸಾಗಿಸುತ್ತಿದ್ದರು ಎಂದು ಶಂಕಿಸಲಾಗಿದೆ. ಇನ್ನು ಪೊಲೀಸರು ದೃಶ್ಯಾವಳಿಗಳನ್ನ ಪರಿಶೀಲಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಅಕ್ಟೋಬರ್ 18ರಂದು ದಾಖಲಾದ ಇದು ಭಯಾನಕ ಕೊಲೆ ಪ್ರಕರಣದಲ್ಲಿ ಕಾಣಿಸಿಕೊಂಡ ಮೊದಲ ದೃಶ್ಯ ಸಿಸಿಟಿವಿ ದೃಶ್ಯವಾಗಿದೆ. ಡಾರ್ಕ್ ಮತ್ತು ಗ್ರೈನ್ ವೀಡಿಯೊ ಕ್ಲಿಪ್ನಲ್ಲಿ ಒಬ್ಬ ವ್ಯಕ್ತಿಯು ತನ್ನ …

Read More »

You cannot copy content of this page.