Recent Posts

ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು : ಮಂಗಳೂರಿನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ತನಿಖೆ ಚುರುಕಿನಿಂದ ನಡೆಯುತ್ತಿದೆ ಎಂದು ಹೇಳಿದರು. ಮಂಗಳೂರಿನ ನಡೆದ ಆಟೋ ರಿಕ್ಷಾದಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾದವನ ಬಗ್ಗೆ ನಮಗೆ ಗೊತ್ತಾಗಿದೆ, ಆತನ ಬಗ್ಗೆ ಸಾಕಷ್ಟು ವಿಚಾರ ತಿಳಿದಿದೆ , ನಮ್ಮ ತಂಡ ಆತನ ಸಂಪರ್ಕ ಇರುವ ಕಡೆಗಳಲ್ಲಿ ಹೋಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಪ್ರಕರಣದಲ್ಲಿ ಯಾರೂ ಇದ್ದಾನೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಆತನ ಗುರುತು ಪತ್ತೆ ಕಾರ್ಯ ನಡೆಯುತ್ತಿದ್ದು, …

Read More »

ಮಂಗಳೂರು ಆಟೋ ಸ್ಫೋಟ ಪ್ರಕರಣ; ನಿಷೇಧಿತ ಪಿಎಫ್​ಐ ಸಂಘಟನೆ ಮುಖಂಡ NIA ವಶಕ್ಕೆ

ಮಂಗಳೂರು ಆಟೋ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ನಿಷೇಧಿತ ಪಿಎಫ್​ಐ ಸಂಘಟನೆ ಮುಖಂಡನೋರ್ವನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಿಎಫ್​ಐ ಮುಖಂಡ ಇಜಾಜ್​ ಎಂಬಾತನನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಿರುವ ಪಿಎಫ್​ಐ ಮುಖಂಡ ಇಜಾಜ್​ ದ‌ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಎಂದು ತಿಳಿದು ಬಂದಿದೆ. ಪಿಎಫ್​ಐ ನಿಷೇಧವಾದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಿಎಫ್​ಐ ಮುಖಂಡರನ್ನು ಬಂಧಿಸಲಾಗಿತ್ತು. ಈ ವೇಳೆ ಬಂಧಿತನಾಗಿದ್ದ ಈತ 10 ದಿನಗಳ ಹಿಂದೆ …

Read More »

ಬಾಯಲ್ಲಿ ನೀರೂರಿಸುವ ಚಿಕನ್ ಚಾಪ್ಸ್ ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು: ಚಿಕನ್ 1 ಕೆಜಿ, ಈರುಳ್ಳಿ 4, ಬೆಳ್ಳುಳ್ಳಿ 4 ಎಸಳು, ಹಸಿಮೆಣಸಿನಕಾಯಿ 2, ಮೊಸರು 1 ಕಪ್, ಗರಂ ಮಸಾಲ 1 ಚಮಚ, ತೆಂಗಿನ ತುರಿ ಕಾಲು ಕಪ್, ಸ್ವಲ್ಪ ಶುಂಠಿ, ಸಾಸಿವೆ ಅರ್ಧ ಚಮಚ, ಅರಿಶಿನ ಪುಡಿ, ಉಪ್ಪು ರುಚಿಗೆ ತಕ್ಕಷ್ಟು. ಮಾಡುವ ವಿಧಾನ: ಚಿಕನ್ ಅನ್ನು ತುಂಡು ತುಂಡಾಗಿ ಕತ್ತರಿಸಿ ತೊಳೆಯಿರಿ. ತೆಂಗಿನ ತುರಿ, ಖಾರದಪುಡಿ, ಅರಿಶಿನ ಪುಡಿ, ಬೆಳ್ಳುಳ್ಳಿ ಹಾಕಿ ಚೆನ್ನಾಗಿ ರುಬ್ಬಿ ಆ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಮಿಶ್ರಣ ಮಾಡಿ 1 ಗಂಟೆ ಕಾಲ …

Read More »

You cannot copy content of this page.