Recent Posts

ಮಂಗಳೂರು ಆಟೋ ಸ್ಫೋಟ ಪ್ರಕರಣ; ನಿಷೇಧಿತ ಪಿಎಫ್​ಐ ಸಂಘಟನೆ ಮುಖಂಡ NIA ವಶಕ್ಕೆ

ಮಂಗಳೂರು ಆಟೋ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ನಿಷೇಧಿತ ಪಿಎಫ್​ಐ ಸಂಘಟನೆ ಮುಖಂಡನೋರ್ವನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಿಎಫ್​ಐ ಮುಖಂಡ ಇಜಾಜ್​ ಎಂಬಾತನನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಿರುವ ಪಿಎಫ್​ಐ ಮುಖಂಡ ಇಜಾಜ್​ ದ‌ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಎಂದು ತಿಳಿದು ಬಂದಿದೆ. ಪಿಎಫ್​ಐ ನಿಷೇಧವಾದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಿಎಫ್​ಐ ಮುಖಂಡರನ್ನು ಬಂಧಿಸಲಾಗಿತ್ತು. ಈ ವೇಳೆ ಬಂಧಿತನಾಗಿದ್ದ ಈತ 10 ದಿನಗಳ ಹಿಂದೆ …

Read More »

ಬಾಯಲ್ಲಿ ನೀರೂರಿಸುವ ಚಿಕನ್ ಚಾಪ್ಸ್ ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು: ಚಿಕನ್ 1 ಕೆಜಿ, ಈರುಳ್ಳಿ 4, ಬೆಳ್ಳುಳ್ಳಿ 4 ಎಸಳು, ಹಸಿಮೆಣಸಿನಕಾಯಿ 2, ಮೊಸರು 1 ಕಪ್, ಗರಂ ಮಸಾಲ 1 ಚಮಚ, ತೆಂಗಿನ ತುರಿ ಕಾಲು ಕಪ್, ಸ್ವಲ್ಪ ಶುಂಠಿ, ಸಾಸಿವೆ ಅರ್ಧ ಚಮಚ, ಅರಿಶಿನ ಪುಡಿ, ಉಪ್ಪು ರುಚಿಗೆ ತಕ್ಕಷ್ಟು. ಮಾಡುವ ವಿಧಾನ: ಚಿಕನ್ ಅನ್ನು ತುಂಡು ತುಂಡಾಗಿ ಕತ್ತರಿಸಿ ತೊಳೆಯಿರಿ. ತೆಂಗಿನ ತುರಿ, ಖಾರದಪುಡಿ, ಅರಿಶಿನ ಪುಡಿ, ಬೆಳ್ಳುಳ್ಳಿ ಹಾಕಿ ಚೆನ್ನಾಗಿ ರುಬ್ಬಿ ಆ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಮಿಶ್ರಣ ಮಾಡಿ 1 ಗಂಟೆ ಕಾಲ …

Read More »

ಮಂಗಳೂರು: ಆಟೋ‌ ಸ್ಫೋಟಗೊಂಡ ಸ್ಥಳಕ್ಕೆ ಎನ್ಐಎ ತಂಡ ಆಗಮನ ಪರಿಶೀಲನೆ

ಮಂಗಳೂರು : ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ನಾಲ್ವರು ಅಧಿಕಾರಿಗಳಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಭೇಟಿ ನೀಡಿದೆ. ಮಂಗಳೂರಿನ ಗರೋಡಿ ಸಮೀಪ ನಿನ್ನೆ ಸಂಜೆ ಆಟೋ ರಿಕ್ಷಾ ಸಂಭವಿಸಿದ ಸ್ಪೋಟಕ ಪ್ರಕರಣದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಮಂಗಳೂರಿನಲ್ಲಿ ನಿನ್ನೆ ಸಂಜೆ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ನಿನ್ನೆ ಸ್ಪೋಟದಲ್ಲಿ ಭಾಗಿಯಾದವನ ಮತ್ತೊಂದು ಹೆಸರು ಪತ್ತೆಯಾಗಿದ್ದು, ನಿನ್ನೆ ಸ್ಪೋಟದಲ್ಲಿ ಭಾಗಿಯಾದವನ …

Read More »

You cannot copy content of this page.