Recent Posts

ಕೈ ಮುರಿದುಕೊಂಡ ‘ತುಪ್ಪದ ಬೆಡಗಿ’ ರಾಗಿಣಿ

ಸ್ಯಾಂಡಲ್ವುಡ್ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಕೈಗೆ ಗಾಯಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ವತಹ ನಟಿ ರಾಗಿಣಿ ಇನ್ ಸ್ಟಾಗ್ರಾಮ್ ನಲ್ಲಿ ಕೈಗೆ ಗಾಯವಾಗಿರುವ 2 ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸದ್ಯ ನಟಿ ವೈದ್ಯರ ಸಲಹೆ ಮೇಲೆ ಬೆಡ್ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಚೆನ್ನೈನಲ್ಲಿ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ರಾಗಿಣಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ʼನಾನು ಒಬ್ಬ ಭಾರತೀಯʼ ಚಿತ್ರದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ತಮ್ಮ ಅಭಿಮಾನಿಗಳಿಗೆ ಫೋಟೋ ಹಂಚಿಕೊಂಡು, ಆದಷ್ಟು ಬೇಗ ರಿಕವರ್ ಆಗುತ್ತೇನೆ ಅಂತ ರಾಗಿಣಿ ವಿಶ್ವಾಸ …

Read More »

ಕಾಪು: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು-ಚಾಲಕ ಅಪಾಯದಿಂದ ಪಾರು

ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳ್ ಜಾಮಿಯ ಮಸೀದಿ ಬಳಿ ಡಿವೈಡರಗೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರು ಇದಾಗಿದ್ದು ಕಾರು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾನೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಉಡುಪಿ: ಪ್ರಮುಖ ವೃತ್ತಗಳಿಗೆ ನಾಮಕರಣಕ್ಕೆ ರಾಜ್ಯ ಸರಕಾರದ ಗ್ರೀನ್ ಸಿಗ್ನಲ್

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ಪ್ರಮುಖ ವೃತ್ತಗಳಿಗೆ ಮಹಾಪುರುಷರ, ಗಣ್ಯವ್ಯಕ್ತಿಗಳ ಹೆಸರಿಡುವ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮತಿ ನೀಡಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಯಂತೆ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ನಿರ್ಣಯ ಕೈಗೊಂಡು ಸಾರ್ವಜನಿಕರ ಆಕ್ಷೇಪಣೆ, ಶಾಂತಿ ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧೀಕ್ಷಕರ ವರದಿಯನ್ನೂ ಕೇಳಲಾಗಿತ್ತು. ಎಲ್ಲಾ ವೃತ್ತ/ಜಂಕ್ಷನ್‌ಗಳಿಗೆ ನಗರಸಭೆ ನಿರ್ಣಯಕ್ಕೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆಯಿಲ್ಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದ್ದರು. ಯಾವ ವೃತ್ತ/ಜಂಕ್ಷನಿಗೆ ಯಾರ ಹೆಸರು? ಬನ್ನಂಜೆ ವೃತ್ತ : ನಾರಾಯಣಗುರು ವೃತ್ತ ,ಕಲ್ಸಂಕ ವೃತ್ತ:ಮಧ್ವಾಚಾರ್ಯ …

Read More »

You cannot copy content of this page.