ಉಡುಪಿ: ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತು ಸಮುದ್ರದ ದಂಡೆಯಲ್ಲಿ ಬಿದ್ದಿರುವುದು ಶುಕ್ರವಾರ ಪತ್ತೆಯಾಗಿದೆ. ಉಡುಪಿ ವಲಯದ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ರವರ ಮಾರ್ಗ ದರ್ಶನದಂತೆ Reefwatch NGO ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆಯಿಂದ ಸತ್ತು ಬಿದ್ದಿರುವ ಡಾಲ್ಫಿನ್ ಮೀನನ್ನು ಮರಣೋತ್ತರ ಪರೀಕ್ಷೆ ನಡೆಸಿ ಜಮೀನಿನಲ್ಲಿ ಹೂಳಲಾಯಿತು. ಕಾರ್ಯಾಚರಣೆಯಲ್ಲಿ ಉಡುಪಿ ಕೇಂದ್ರ ಸ್ಥಾನದ ಉಪವಲಯ ಅರಣ್ಯಾಧಿಕಾರಿ ಗುರುರಾಜ, ಕೆ. ಅರಣ್ಯ ರಕ್ಷಕರಾದ ಕೇಶವ್ ಪೂಜಾರಿ, ವಾಹನ ಚಾಲಕ ಜೋಯ್ ಹಾಗೂ ರಿಫ್ ವಾಚ್ ಎನ್ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಚಲಿಸುತ್ತಿದ್ದ ಕಾರಿನಲ್ಲೇ ಯುವ ಮಾಡೆಲ್ ಮೇಲೆ ಗ್ಯಾಂಗ್ ರೇಪ್..!
ಕೊಚ್ಚಿ: ಯುವ ಮಾಡೆಲ್ ಒಬ್ಬಳ ಮೇಲೆ ಕಾರಿನೊಳಗೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ ಓರ್ವ ಮಹಿಳೆ ಹಾಗೂ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಗುರುವಾರ (ನ.17) ನಡೆದಿದೆ.ಮದ್ಯದ ಅಮಲಿನಲ್ಲಿ ಯುವಕರು ಮಾಡೆಲ್ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ವಿವರಣೆಗೆ ಬರುವುದಾದರೆ, ಸಂತ್ರಸ್ತ ಯುವ ಮಾಡೆಲ್ ತನ್ನ ಫ್ರೆಂಡ್ ಜೊತೆಯಲ್ಲಿ ಗುರುವಾರ ರಾತ್ರಿ 8.30ರ ಸುಮಾರಿಗೆ ಬಾರ್ ಒಂದಕ್ಕೆ ಬಂದಿದ್ದಳು. ಸುಮಾರು 10 ಗಂಟೆ ವೇಳೆ ಇದ್ದಕ್ಕಿದ್ದಂತೆ ಕುಸಿದುಬಿದ್ದಳು. ತಕ್ಷಣ ಕೆಲ ಯುವಕರು ಆಕೆಯನ್ನು …
Read More »ಶ್ರದ್ಧಾ ಕೊಲೆ ಮಾದರಿಯಲ್ಲೇ ಮತ್ತೊಂದು ಕೊಲೆ : ಹಿಂದೂ ಯುವತಿ ತುಂಡು ತುಂಡಾಗಿ ಕತ್ತರಿಸಿದ ಪ್ರೇಮಿ
ಶ್ರದ್ಧಾ ವಾಕರ್ ಹತ್ಯೆ ಭಾರತವನ್ನು ಬೆಚ್ಚಿಬೀಳಿಸಿರುವಂತೆಯೇ, ಬಾಂಗ್ಲಾದೇಶದಲ್ಲಿ ಹಿಂದೂ ಯುವತಿಯನ್ನು ಪ್ರೇಮಿಯೊಬ್ಬ ತುಂಡು ತುಂಡಾಗಿ ಕತ್ತರಿಸಿದ್ದಾನೆ. ಅಬುಬಕರ್ ಎಂಬಾತ ಕವಿತಾ ರಾಣಿಯನ್ನು ಕತ್ತರಿಸಿದ್ದಾನೆ. ನವೆಂಬರ್ 6 ರಂದು, ಅಬುಬಕರ್ ಕೆಲಸಕ್ಕೆ ಹಾಜರಾಗಿರಲಿಲ್ಲ. ಫೋನ್ ನಲ್ಲಿಯೂ ಸಂಪರ್ಕಕ್ಕೆ ಸಿಗಲಿಲ್ಲ. ಅವರು ಕೆಲಸ ಮಾಡುತ್ತಿದ್ದ ಸಾರಿಗೆ ಸಂಸ್ಥೆಯ ಮಾಲೀಕರು ಅವರ ಬಾಡಿಗೆ ಮನೆಗೆ ವ್ಯಕ್ತಿಯನ್ನು ಕಳುಹಿಸಿದ್ದಾರೆ. ಮನೆಗೆ ಹೊರಗಿನಿಂದ ಬೀಗ ಹಾಕಲ್ಪಟ್ಟಿದ್ದು, ಅಬುಬಕರ್ ನಾಪತ್ತೆಯಾಗಿರುವ ಬಗ್ಗೆ ಅನುಮಾನ ಹೆಚ್ಚಾಗುತ್ತಿದ್ದಂತೆ ಜಮೀನು ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲನ್ನು ತೆರೆದಾಗ ಪೆಟ್ಟಿಗೆಯಲ್ಲಿ ಮಹಿಳೆಯ ತಲೆಯಿಲ್ಲದ ಶವ …
Read More »