Recent Posts

ಉಡುಪಿ: ಸಮುದ್ರದ ದಂಡೆಯಲ್ಲಿ ಡಾಲ್ಫಿನ್ ಜಾತಿಯ ಸತ್ತ ಮೀನು ಪತ್ತೆ

ಉಡುಪಿ: ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತು ಸಮುದ್ರದ ದಂಡೆಯಲ್ಲಿ ಬಿದ್ದಿರುವುದು ಶುಕ್ರವಾರ ಪತ್ತೆಯಾಗಿದೆ. ಉಡುಪಿ ವಲಯದ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ರವರ ಮಾರ್ಗ ದರ್ಶನದಂತೆ Reefwatch    NGO ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆಯಿಂದ ಸತ್ತು ಬಿದ್ದಿರುವ ಡಾಲ್ಫಿನ್ ಮೀನನ್ನು ಮರಣೋತ್ತರ ಪರೀಕ್ಷೆ ನಡೆಸಿ ಜಮೀನಿನಲ್ಲಿ ಹೂಳಲಾಯಿತು. ಕಾರ್ಯಾಚರಣೆಯಲ್ಲಿ ಉಡುಪಿ ಕೇಂದ್ರ ಸ್ಥಾನದ ಉಪವಲಯ ಅರಣ್ಯಾಧಿಕಾರಿ ಗುರುರಾಜ, ಕೆ. ಅರಣ್ಯ ರಕ್ಷಕರಾದ ಕೇಶವ್ ಪೂಜಾರಿ, ವಾಹನ ಚಾಲಕ ಜೋಯ್ ಹಾಗೂ ರಿಫ್ ವಾಚ್ ಎನ್ …

Read More »

ಚಲಿಸುತ್ತಿದ್ದ ಕಾರಿನಲ್ಲೇ ಯುವ ಮಾಡೆಲ್ ಮೇಲೆ ಗ್ಯಾಂಗ್ ರೇಪ್..!

ಕೊಚ್ಚಿ: ಯುವ ಮಾಡೆಲ್​ ಒಬ್ಬಳ ಮೇಲೆ ಕಾರಿನೊಳಗೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ ಓರ್ವ ಮಹಿಳೆ ಹಾಗೂ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಗುರುವಾರ (ನ.17) ನಡೆದಿದೆ.ಮದ್ಯದ ಅಮಲಿನಲ್ಲಿ ಯುವಕರು ಮಾಡೆಲ್​ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ವಿವರಣೆಗೆ ಬರುವುದಾದರೆ, ಸಂತ್ರಸ್ತ ಯುವ ಮಾಡೆಲ್ ತನ್ನ ಫ್ರೆಂಡ್​ ಜೊತೆಯಲ್ಲಿ ಗುರುವಾರ ರಾತ್ರಿ 8.30ರ ಸುಮಾರಿಗೆ ಬಾರ್​ ಒಂದಕ್ಕೆ ಬಂದಿದ್ದಳು. ಸುಮಾರು 10 ಗಂಟೆ ವೇಳೆ ಇದ್ದಕ್ಕಿದ್ದಂತೆ ಕುಸಿದುಬಿದ್ದಳು. ತಕ್ಷಣ ಕೆಲ ಯುವಕರು ಆಕೆಯನ್ನು …

Read More »

ಶ್ರದ್ಧಾ ಕೊಲೆ ಮಾದರಿಯಲ್ಲೇ ಮತ್ತೊಂದು ಕೊಲೆ : ಹಿಂದೂ ಯುವತಿ ತುಂಡು ತುಂಡಾಗಿ ಕತ್ತರಿಸಿದ ಪ್ರೇಮಿ

ಶ್ರದ್ಧಾ ವಾಕರ್ ಹತ್ಯೆ ಭಾರತವನ್ನು ಬೆಚ್ಚಿಬೀಳಿಸಿರುವಂತೆಯೇ, ಬಾಂಗ್ಲಾದೇಶದಲ್ಲಿ ಹಿಂದೂ ಯುವತಿಯನ್ನು ಪ್ರೇಮಿಯೊಬ್ಬ ತುಂಡು ತುಂಡಾಗಿ ಕತ್ತರಿಸಿದ್ದಾನೆ. ಅಬುಬಕರ್ ಎಂಬಾತ ಕವಿತಾ ರಾಣಿಯನ್ನು ಕತ್ತರಿಸಿದ್ದಾನೆ. ನವೆಂಬರ್ 6 ರಂದು, ಅಬುಬಕರ್ ಕೆಲಸಕ್ಕೆ ಹಾಜರಾಗಿರಲಿಲ್ಲ. ಫೋನ್‌ ನಲ್ಲಿಯೂ ಸಂಪರ್ಕಕ್ಕೆ ಸಿಗಲಿಲ್ಲ. ಅವರು ಕೆಲಸ ಮಾಡುತ್ತಿದ್ದ ಸಾರಿಗೆ ಸಂಸ್ಥೆಯ ಮಾಲೀಕರು ಅವರ ಬಾಡಿಗೆ ಮನೆಗೆ ವ್ಯಕ್ತಿಯನ್ನು ಕಳುಹಿಸಿದ್ದಾರೆ. ಮನೆಗೆ ಹೊರಗಿನಿಂದ ಬೀಗ ಹಾಕಲ್ಪಟ್ಟಿದ್ದು, ಅಬುಬಕರ್ ನಾಪತ್ತೆಯಾಗಿರುವ ಬಗ್ಗೆ ಅನುಮಾನ ಹೆಚ್ಚಾಗುತ್ತಿದ್ದಂತೆ ಜಮೀನು ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲನ್ನು ತೆರೆದಾಗ ಪೆಟ್ಟಿಗೆಯಲ್ಲಿ ಮಹಿಳೆಯ ತಲೆಯಿಲ್ಲದ ಶವ …

Read More »

You cannot copy content of this page.