Recent Posts

SHOCKING NEWS: ಅನಸ್ತೇಷಿಯಾ ನೀಡದೇ ʻಸಂತಾನಹರಣ ಶಸ್ತ್ರಚಿಕಿತ್ಸೆʼ ಮಾಡಿದ ವೈದ್ಯರು: ಮಹಿಳೆಯರಿಗೆ ನರಕಯಾತನೆ

ಬಿಹಾರ: ಬಿಹಾರದ ಖಗಾರಿಯಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು 23 ಮಹಿಳೆಯರಿಗೆ ಅನಸ್ತೇಷಿಯಾ ನೀಡದೇ ʻಸಂತಾನಹರಣ ಶಸ್ತ್ರಚಿಕಿತ್ಸೆʼ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯರಿಗೆ ಅನಸ್ತೇಷಿಯಾ ನೀಡದೇ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯರು ನೋವಿನಿಂದ ಕಿರುಚುತ್ತಾ ಅಳುತ್ತಿದ್ದರೂ, ಅವರ ಬಾಯಿಯನ್ನು ಮುಚ್ಚಿ, ಕೈ ಮತ್ತು ಕಾಲುಗಳನ್ನು ಹಿಡಿದುಕೊಂಡು ಬಲವಂತವಾಗಿ ಆಪರೇಷನ್ ಮಾಡಲಾಗಿದೆ ಎಂದು ಸಂತ್ರಸ್ತ ಮಹಿಳೆಯರು ಆರೋಪಿಸಿದ್ದಾರೆ. ಗ್ಲೋಬಲ್ ಡೆವಲಪ್‌ಮೆಂಟ್ ಇನಿಶಿಯೇಟಿವ್ ಎಂಬ ಖಾಸಗಿ ಏಜೆನ್ಸಿ ಈ ಮಹಿಳೆಯರಿಗೆ ಆಪರೇಷನ್ ಮಾಡಿಸಿದೆ ಎನ್ನಲಾಗಿದೆ. ಇದೇ …

Read More »

ಕಿನ್ನಿಗೋಳಿ: ಬೈಕ್‌ ಮತ್ತು ಆಟೋ ಡಿಕ್ಕಿ; ಸವಾರ ಮೃತ್ಯು

ಕಿನ್ನಿಗೋಳಿ: ಪೆಟ್ರೋಲ್‌ ಬಂಕ್‌ ಬಳಿ ಬೈಕ್‌ ಸವಾರನೋರ್ವ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಸಾವನ್ನಪ್ಪಿದ ಘಟನೆ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಕೊಲ್ನಾಡು ಸಸಿತೋಟ ನಿವಾಸಿ ಶರತ್ ಶೆಟ್ಟಿ (49) ಎಂದು ಗುರುತಿಸಲಾಗಿದೆ. ಮೃತ ಶರತ್ ಶೆಟ್ಟಿ ಹಳೆಯಂಗಡಿಯ ಸಂಸ್ಥೆಯೊಂದರಲ್ಲಿ ಚಾಲಕನಾಗಿ ದುಡಿಯುತ್ತಿದ್ದು ಕೆಲಸ ಮುಗಿಸಿ ವಾಪಸ್ಬರುವ ವೇಳೆ ಪಕ್ಷಿಕೆರೆ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ವಿರುದ್ಧ ದಿಕ್ಕಿನಿಂದ ಬಂದ ಆಟೋಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಶರತ್ …

Read More »

ಮದರಸಾಗೆ ತೆರಳುತ್ತಿದ್ದ ಬಾಲಕಿಯನ್ನು ಎತ್ತಿ ನೆಲಕ್ಕೆಸೆದ ಕಿರಾತಕ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಕಾಸರಗೋಡು (ಕೇರಳ): ಮದರಸಾಕ್ಕೆಂದು ಬರುತ್ತಿದ್ದ ಆ ಪ್ರಾಪ್ತ ವಯಸ್ಕಳನ್ನು ಮೇಲೆತ್ತಿ ರಸ್ತೆಗೆ ಎಸೆದ 31 ವರ್ಷದ ವ್ಯಕ್ತಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರದ ಬೆಳಿಗ್ಗೆ ಎಂಟು ವರ್ಷದ ಬಾಲಕಿ ತನ್ನ ಚಿಕ್ಕಪ್ಪನನ್ನು ಕರೆದೊಯ್ಯಲು ಮದರಸಾದ ಹೊರಗೆ ಕಾಯುತ್ತಿದ್ದಾಗ ಈ ಭಯಾನಕ ಘಟನೆ ಸಂಭವಿಸಿದೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಎಂಬಾತನನ್ನು ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಆಕೆಯ ಸಂಬಂಧಿಕರು ಪರಿಶೀಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, …

Read More »

You cannot copy content of this page.