Recent Posts

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ತಂದೆಯಿಂದ ಅತ್ಯಾಚಾರ

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ನಡೆಸಿ ಗರ್ಭಾವತಿಯನ್ನಾಗಿ ಮಾಡಿದ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ.ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ ಆರೋಪಿ. ವೆಂಕಟೇಶ ಕಾರಂತ ಅವರು ತುಂಬೆಯಲ್ಲಿ ಪುರೋಹಿತ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧ. ಬಾಲಕಿಯ ತಂದೆ ಅಪಘಾತದಲ್ಲಿ ಮರಣ ಹೊಂದಿದ ನಂತರ ಬಾಲಕಿಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ …

Read More »

ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಇನ್ಮುಂದೆ ಕ್ಲಿಯರೆನ್ಸ್ ಅಗತ್ಯವಿಲ್ಲ

ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಇನ್ನು ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯವಿರುವುದಿಲ್ಲ. ಸೌದಿ ವೀಸಾಗೆ ಅರ್ಜಿ ಸಲ್ಲಿಸಲು ಭಾರತೀಯರು ಇನ್ನು ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ. ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಬಲಗೊಳಿಸುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತದಲ್ಲಿನ ಸೌದಿ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇನ್ನು ಮುಂದೆ ಭಾರತೀಯ ಪ್ರಜೆಗಳು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ರಾಯಭಾರ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ನವದೆಹಲಿಯಲ್ಲಿರುವ ಸೌದಿ ಅರೇಬಿಯಾ ರಾಯಭಾರ ಕಚೇರಿ ಗುರುವಾರ ತಿಳಿಸಿದೆ. …

Read More »

SHOCKING NEWS: ಅನಸ್ತೇಷಿಯಾ ನೀಡದೇ ʻಸಂತಾನಹರಣ ಶಸ್ತ್ರಚಿಕಿತ್ಸೆʼ ಮಾಡಿದ ವೈದ್ಯರು: ಮಹಿಳೆಯರಿಗೆ ನರಕಯಾತನೆ

ಬಿಹಾರ: ಬಿಹಾರದ ಖಗಾರಿಯಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು 23 ಮಹಿಳೆಯರಿಗೆ ಅನಸ್ತೇಷಿಯಾ ನೀಡದೇ ʻಸಂತಾನಹರಣ ಶಸ್ತ್ರಚಿಕಿತ್ಸೆʼ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯರಿಗೆ ಅನಸ್ತೇಷಿಯಾ ನೀಡದೇ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯರು ನೋವಿನಿಂದ ಕಿರುಚುತ್ತಾ ಅಳುತ್ತಿದ್ದರೂ, ಅವರ ಬಾಯಿಯನ್ನು ಮುಚ್ಚಿ, ಕೈ ಮತ್ತು ಕಾಲುಗಳನ್ನು ಹಿಡಿದುಕೊಂಡು ಬಲವಂತವಾಗಿ ಆಪರೇಷನ್ ಮಾಡಲಾಗಿದೆ ಎಂದು ಸಂತ್ರಸ್ತ ಮಹಿಳೆಯರು ಆರೋಪಿಸಿದ್ದಾರೆ. ಗ್ಲೋಬಲ್ ಡೆವಲಪ್‌ಮೆಂಟ್ ಇನಿಶಿಯೇಟಿವ್ ಎಂಬ ಖಾಸಗಿ ಏಜೆನ್ಸಿ ಈ ಮಹಿಳೆಯರಿಗೆ ಆಪರೇಷನ್ ಮಾಡಿಸಿದೆ ಎನ್ನಲಾಗಿದೆ. ಇದೇ …

Read More »

You cannot copy content of this page.