Recent Posts

 ಯಾರೂ ಇಲ್ಲದಿದ್ದಾಗ ಹುಡುಗಿಯರು ಗೂಗಲ್ ನಲ್ಲಿ ಏನೆಲ್ಲಾ ಸರ್ಚ್ ಮಾಡುತ್ತಾರೆ ಗೊತ್ತಾ?

ಇತ್ತೀಚೆಗೆ, ಗೂಗಲ್ ತನ್ನ ಸರ್ಚ್ ರಿಸಲ್ಟ್ ವರದಿಯನ್ನು ಪ್ರಸ್ತುತಪಡಿಸಿದೆ. ಇದರಲ್ಲಿ ಮಹಿಳೆಯರು ಇಂಟರ್ನೆಟ್ ಬಳಕೆಗೆ ಸಂಬಂಧಿಸಿದ ಅನೇಕ ಆಸಕ್ತಿದಾಯಕ ವಿಷಯಗಳು ಬೆಳಕಿಗೆ ಬಂದಿವೆ. ಹೊಸ ವರದಿಯ ಪ್ರಕಾರ, ದೇಶದ ಒಟ್ಟು 15 ಕೋಟಿ ಇಂಟರ್ನೆಟ್ ಬಳಕೆದಾರರಲ್ಲಿ ಭಾರತದಲ್ಲಿ ಸುಮಾರು 60 ಮಿಲಿಯನ್ ಮಹಿಳೆಯರು ಈಗ ಆನ್‌ಲೈನ್‌ನಲ್ಲಿದ್ದಾರೆ. ಇದರಲ್ಲಿ 75% ಮಹಿಳೆಯರು 15-34 ವರ್ಷ ವಯಸ್ಸಿನವರಾಗಿದ್ದಾರೆ. ಇದಲ್ಲದೆ, ಹುಡುಗಿಯರು ಗೂಗಲ್‌ನಲ್ಲಿ ಏನು ಹುಡುಕುತ್ತಾರೆ ಎಂಬುದನ್ನು ತಿಳಿದುಕೊಳ್ಳುವುದು ತುಂಬಾ ಆಸಕ್ತಿದಾಯಕವಾಗಿದೆ. ವರದಿಯ ಪ್ರಕಾರ, ಹುಡುಗಿಯರು ಬಾಲ್ಯದಿಂದಲೂ ಮಹತ್ವಾಕಾಂಕ್ಷೆಯವರಾಗಿದ್ದಾರೆ. ಅವರು ತಮ್ಮ ವೃತ್ತಿಜೀವನಕ್ಕೆ ಗರಿಷ್ಠ ಗಮನ ನೀಡುತ್ತಾರೆ. ಅಂತಹ …

Read More »

ಮಣಿಪಾಲ: ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಣಿಪಾಲಕ್ಕೆ , ನಗರದಲ್ಲಿ ಬಿಗಿ ಭದ್ರತೆ

ಉಡುಪಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಮಾಹೆ ವಿಶ್ವವಿದ್ಯಾನಿಲಯದ 30ನೇ ಘಟಿಕೋತ್ಸವಕ್ಕೆ ಆಗಮಿಸಲಿದ್ದು, ಆ ಪ್ರಯುಕ್ತ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಮಣಿಪಾಲದ ವರೆಗೆ ಪ್ರಾಯೋಗಿಕವಾಗಿ ಝೀರೋ ಟ್ರಾಫಿಕ್ ಮಾಡಲಾಗುತ್ತಿದೆ. ಉಡುಪಿಯಲ್ಲಿ ಎನ್‌ ಎಸ್‌ ಜಿ ಮತ್ತು ಜಿಲ್ಲಾ ಪೊಲೀಸರು ಬೀಡುಬಿಟ್ಟಿದ್ದಾರೆ. 100ರಿಂದ 150 ಮಂದಿ ಜಿಲ್ಲೆಯ ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4ರವರೆಗೆ ನಗರದಾದ್ಯಂತ ಬಿಗು ಪೊಲೀಸ್ ಭದ್ರತೆ ಇರಲಿದೆ.

Read More »

ಶ್ರದ್ಧಾ ಹತ್ಯೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ

ನವದೆಹಲಿ: ಲೀವ್ ಇನ್ ರಿಲೇಶನ್ ಶಿಪ್‍ನಲ್ಲಿದ್ದ ಗೆಳತಿಯನ್ನು ಭೀಕರವಾಗಿ ಹತ್ಯೆಗೈದು 35 ಪೀಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಭಯಾನಕ ವಿಷಯಗಳು ಹೊರಬರುತ್ತಿವೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಹತ್ಯೆ ಬಳಿಕ ಡೇಟಿಂಗ್ ಆ್ಯಪ್ ಮೂಲಕ ಹಲವು ಯುವತಿಯರ ಜೊತೆ ಮಾತನಾಡುತ್ತಿದ್ದ. ಅದಾದ ಬಳಿಕ ಕೊಲೆ ಮಾಡಿದ್ದಕ್ಕೆ ಸಾಕ್ಷಿ ಸಿಗಬಾರದು ಎಂದು ತನ್ನ ಫೋನ್‍ನನ್ನು ಒಎಲ್‍ಎಕ್ಸ್‌ನಲ್ಲಿ ಮಾರಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ ಅಫ್ತಾಬ್ ಮತ್ತು ಶ್ರದ್ಧಾ ಡೇಟಿಂಗ್ ಅಪ್ಲಿಕೇಶನ್ ಬಂಬಲ್ ಮೂಲಕ ಪರಸ್ಪರ ಭೇಟಿಯಾಗಿದ್ದರು. ಅದಾದ ಬಳಿಕ ಕಳೆದ 3 ವರ್ಷಗಳ ಕಾಲ …

Read More »

You cannot copy content of this page.